Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಂಧು, ಪ್ರಣೀತ್ ಸೆಮಿ ಫೈನಲ್‌ಗೆ

ಸಿಂಧು, ಪ್ರಣೀತ್ ಸೆಮಿ ಫೈನಲ್‌ಗೆ

ವರ್ಲ್ಡ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ23 Aug 2019 11:50 PM IST
share
ಸಿಂಧು, ಪ್ರಣೀತ್ ಸೆಮಿ ಫೈನಲ್‌ಗೆ

ಬಾಸೆಲ್, ಆ.23: ಇಲ್ಲಿ ನಡೆಯುತ್ತಿರುವ ಬಿಡಬ್ಲುಎಫ್ ವರ್ಲ್ಡ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್‌ನಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಮತ್ತು ಪುರುಷರ ಸಿಂಗಲ್ಸ್‌ನಲ್ಲಿ ಸಾಯಿ ಪ್ರಣೀತ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.

  ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ಅವರು ವಿಶ್ವದ ಮಾಜಿ ನಂ.1 ಆಟಗಾರ್ತಿ ಚೈನಾ ತೈಪೆಯ ತಾಯ್ ತ್ಸು ಯಿಂಗ್ ಅವರನ್ನು ಮಣಿಸಿ ಸೆಮಿಫೈನಲ್‌ನಲ್ಲಿ ಅವಕಾಶ ದೃಢಪಡಿಸಿದರು.

ಸಿಂಧು ಅವರು ಯಿಂಗ್ ವಿರುದ್ಧ 12-21, 23-21 , 21-19 ಅಂತರದಲ್ಲಿ ಪ್ರಯಾಸದ ಜಯ ದಾಖಲಿಸಿದರು. ಮೊದಲ ಸೆಟ್‌ನಲ್ಲಿ ಸಿಂಧು ಹಿನ್ನಡೆ ಅನುಭವಿಸಿದರೂ ಬಳಿಕ ಸುಧಾರಿಸಿಕೊಂಡು ಆಡಿದರು. ಎರಡನೇ ಸೆಟ್‌ನಲ್ಲಿ ಮೇಲುಗೈ ಸಾಧಿಸಿದ ಸಿಂಧು ಬಳಿಕ ಎದುರಾಳಿಗೆ ಚೇರಿಸಿಕೊಳ್ಳಲು ಅವಕಾಶ ನೀಡಲಿಲ್ಲ. 71 ನಿಮಿಷಗಳಲ್ಲಿ ಎದುರಾಳಿಗೆ ಸೋಲಿನ ಆಗಾತ ನೀಡಿದರು. ಸಿಂಧು ವಿರುದ್ಧ ಯಿಂಗ್ ಕಠಿಣ ಹೋರಾಟ ನಡೆಸಿದರೂ ಫಲಕಾರಿಯಾಗಲಿಲ್ಲ. ಸಿಂಧು ಮತ್ತೊಮ್ಮೆ ಪದಕ ದೃಢಪಡಿಸಿದರು. ಸಿಂಧು ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ 2 ಬಾರಿ ಬೆಳ್ಳಿ ಮತ್ತು 2 ಬಾರಿ ಕಂಚು ಪಡೆದಿದ್ದರು. 2017, 2018ರಲ್ಲಿ ವರ್ಲ್ಡ್‌ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತು ಬೆಳ್ಳಿ ಪಡೆದಿದ್ದರು. 2013 ಮತ್ತು 2014ರಲ್ಲಿ ಕಂಚು ಪಡೆದಿದ್ದರು.

ಬುಧವಾರ ತಡ ರಾತ್ರಿ ನಡೆದ ಪಂದ್ಯದಲ್ಲಿ ಪಿ. ವಿ.ಸಿಂಧು ಅವರು ಚೈನಾ ತೈಪೆಯ ಪೈ ಯು ಪೊ ಅವರನ್ನು 21-14, 21-15 ಅಂತರದಲ್ಲಿ ಮಣಿಸಿ ಕ್ವಾರ್ಟರ್ ಫೈನಲ್‌ಗೆತೇರ್ಗಡೆಯಾಗಿದ್ದರು. ಸೈನಾ ನೆಹ್ವಾಲ್ ನೆದರ್‌ಲ್ಯಾಂಡ್‌ನ ಸೋರಾಯ ಡಿ ವಿಶ್ ಐಜ್ಬೆರ್ಗೆನ್ ಅವರನ್ನು 21-10, 21-11 ಅಂತರದಲ್ಲಿ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದರು.

ದಾಖಲೆ ಬರೆದ ಪ್ರಣೀತ್

ಭಾರತದ ಬಿ.ಸಾಯಿ ಪ್ರಣೀತ್ ಅವರು ಜೋನಾಥನ್ ಕ್ರೀಸ್ಟೇ ಅವರನ್ನು 24-22, 21-14 ಅಂತರದಲ್ಲಿ ಸೋಲಿಸಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಇದರೊಂದಿಗೆ ಪ್ರಣೀತ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ದೃಢಪಡಿಸಿದ್ದಾರೆ. ವರ್ಲ್ಡ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಪರ 36 ವರ್ಷಗಳ ಬಳಿಕ ಹೊಸ ದಾಖಲೆ ಬರೆದಿದ್ದಾರೆ. ಭಾರತದ ಪ್ರಕಾಶ್ ಪಡುಕೋಣೆ 1983ರಲ್ಲಿ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಪಡೆದಿದ್ದರು. ಆ ಬಳಿಕ ಭಾರತಕ್ಕೆ ಪುರುಷರ ಸಿಂಗಲ್ಸ್ ನಲ್ಲಿ ಪದಕ ಸಿಕ್ಕಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X