Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಂಚಣಿದಾರರ ಸಮಸ್ಯೆಯನ್ನು ತುರ್ತಾಗಿ...

ಪಿಂಚಣಿದಾರರ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ: ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ24 Aug 2019 9:47 PM IST
share
ಪಿಂಚಣಿದಾರರ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ: ವಿದ್ಯಾಕುಮಾರಿ

ಉಡುಪಿ, ಆ.24:ಪಿಂಚಣಿ ಪಡೆಯುವಲ್ಲಿ ಪಿಂಚಣಿದಾರರು ಎದುರಿಸು ತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಆದಷ್ಟು ಶೀಘ್ರದಲ್ಲಿ ಪರಿಹರಿ ಸುವಂತೆ, ಪಿಂಚಣಿ ತರಿಸುವ ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.

ಶುಕ್ರವಾರ ಉಡುಪಿ ಜಿಲ್ಲಾಡಳಿತ, ಪಿಂಚಣಿ ಸಣ್ಣ ಉಳಿತಾಯ ಇವುಗಳ ಸಹಭಾಗಿತ್ವದಲ್ಲಿ ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಸರಕಾರಿ ನಿವೃತ್ತ ನೌಕರರ ಪಿಂಚಣಿಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಆಲಿಸಿ ಪಿಂಚಣಿ ಅದಾಲತ್ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ನಿವೃತ್ತ ಸರಕಾರಿ ನೌಕರರ ಪಿಂಚಣಿ ಸಂಬಂಧಿತ ಸಮಸ್ಯೆ ಹಾಗೂ ಕುಂದು ಕೊರತೆಗಳನ್ನು ಸ್ಥಳದಲ್ಲಿ ನಿವಾರಿಸುವುದೇ ಪಿಂಚಣಿ ಅದಾಲತ್‌ನ ಮುಖ್ಯ ಉದ್ದೇಶವಾಗಿದೆ. ಪಿಂಚಣಿ ಸಮಸ್ಯೆಗೆ ಸಂಬಂಧಿಸಿದಂತೆ ಸಭೆಯಲ್ಲಿ ನೀಡಲಾದ ಅರ್ಜಿಗಳಿಗೆ ಸಂಬಂಧಪಟ್ಟ ಬ್ಯಾಂಕ್ ಮುಖ್ಯಸ್ಥರು ಸ್ಪಷ್ಟವಾದ ಹಿಂಬರಹ ನೀಡುವಂತೆ ಅವರು ಸೂಚನೆ ನೀಡಿದರು.

ತಾಂತ್ರಿಕ ಕಾರಣಗಳಿಂದ ಎದುರಾಗಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ದೂರುಗಳನ್ನು ಆಲಿಸಿದ ಅಪರ ಜಿಲ್ಲಾಧಿಕಾರಿ, ಬ್ಯಾಂಕಿನಲ್ಲಿ ನಡೆಯುವ ಸಭೆಯಲ್ಲಿ ಪಿಂಚಣಿ ಅದಾಲತ್‌ಗೆ ಸಂಬಂಧಿಸಿದ ಮಾಹಿತಿಯನ್ನು ಅಜೆಂಡವಾಗಿ ಪರಿಗಣಿಸಿ, ಹಿರಿಯ ನಾಗರಿಕರ ಅರ್ಜಿಗಳಿಗೆ ಹೆಚ್ಚಿನ ಆಧ್ಯತೆ ನೀಡಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಬ್ಯಾಂಕಿನಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರಿನ ವ್ಯವಸ್ಥೆ ಕಲ್ಪಿಸಿ ಸೇವೆ ಒದಗಿಸಬೇಕು. ಪಿಂಚಣಿಗೆ ಸಂಬಂಧಿಸಿದ ಸೇವೆಗಾಗಿ ಹಿರಿಯ ನಾಗರಿಕರು ವಿನಾಕಾರಣ ಅಲೆದಾಡುವಂತಾಗಬಾರದು. ಪಿಂಚಣಿ ಲಭ್ಯತೆಯಲ್ಲಿ ಉಂಟಾಗಿ ರುವ ಸಮಸ್ಯೆಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸುವಂತೆ ಸಂಬಂಧ ಪಟ್ಟ ಬ್ಯಾಂಕ್ ಮುಖ್ಯಸ್ಥರಿಗೆ ಸೂಚನೆ ನೀಡಿದರು. ಪಿಂಚಣಿಗೆ ಸಂಬಂಧಿಸಿದ ವೈಯಕ್ತಿಕ ಸಮಸ್ಯೆಗಳಿದ್ದರೆ ನೇರವಾಗಿ ಅಥವಾ ಬರಹ ರೂಪದಲ್ಲಿ ಅರ್ಜಿಯನ್ನು ಪಿಂಚಣಿ ಅದಾಲತ್ ಅಧಿಕಾರಿಗೆ ಸಲ್ಲಿಸಬಹುದು ಎಂದು ತಿಳಿಸಿದರು.

ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್‌ತೋನ್ಸೆ ಅವರು ಪಿಂಚಣಿ ಸಮಸ್ಯೆಗೆ ಸಂಬಂಧಿಸಿ 11 ಅಂಶಗಳ ಮನಯನ್ನು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಆರ್.ಪರಮೇಶ್ ಹಾಗೂ ವಿವಿಧ ಬ್ಯಾಂಕ್‌ಗಳ ಮ್ಯಾನೇಜರ್‌ಗಳು ಮತ್ತು ನಿವೃತ್ತ ಸರಕಾರಿ ನೌಕರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X