Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೇ ಟೆಸ್ಟ್: ಲಥಾಮ್ ಶತಕ,...

ಎರಡನೇ ಟೆಸ್ಟ್: ಲಥಾಮ್ ಶತಕ, ಮುನ್ನಡೆಯತ್ತ ನ್ಯೂಝಿಲ್ಯಾಂಡ್

ವಾರ್ತಾಭಾರತಿವಾರ್ತಾಭಾರತಿ24 Aug 2019 11:59 PM IST
share

ಕೊಲಂಬೊ, ಆ.24: ಎರಡನೇ ಹಾಗೂ ಅಂತಿಮ ಟೆಸ್ಟ್‌ನಲ್ಲಿ ಶ್ರೀಲಂಕಾದ ಮೊದಲ ಇನಿಂಗ್ಸ್ 244 ರನ್‌ಗೆ ದಿಟ್ಟ ಉತ್ತರ ನೀಡಲು ಹೊರಟಿರುವ ನ್ಯೂಝಿಲ್ಯಾಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 196 ರನ್ ಗಳಿಸಿದೆ.

  ಔಟಾಗದೆ 111 ರನ್(184 ಎಸೆತ, 10 ಬೌಂಡರಿ) ಗಳಿಸಿರುವ ಟಾಮ್ ಲಥಾಮ್ ಶನಿವಾರ ಮೂರನೇ ದಿನದಾಟದಂತ್ಯಕ್ಕೆ ನ್ಯೂಝಿಲ್ಯಾಂಡ್ ತಂಡ ಉತ್ತಮ ಮುನ್ನಡೆಯತ್ತ ಸಾಗಲು ನೆರವಾಗಿದ್ದಾರೆ. ಸ್ಪಿನ್ನರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕಿವೀಸ್ ಆತಿಥೇಯರ ಮೊದಲ ಇನಿಂಗ್ಸ್‌ಗಿಂತ 48 ರನ್ ಹಿನ್ನಡೆಯಲ್ಲಿದೆ.

ಲಥಾಮ್ ಹಾಗೂ ಬಿಜೆ ವಾಟ್ಲಿಂಗ್(ಔಟಾಗದೆ 25)ಐದನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 70 ರನ್ ಗಳಿಸಿ ತಂಡವನ್ನು ಆಧರಿಸಿದ್ದಾರೆ.

ನಾಯಕ ಕೇನ್ ವಿಲಿಯಮ್ಸನ್ ಮತ್ತೊಮ್ಮೆ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಕೇವಲ 20 ರನ್ ಗಳಿಸಿ ವೇಗದ ಬೌಲರ್ ಲಹಿರು ಕುಮಾರಗೆ ವಿಕೆಟ್ ಒಪ್ಪಿಸಿದರು. ಅನುಭವಿ ಆಟಗಾರ ರಾಸ್ ಟೇಲರ್ 23 ರನ್ ಗಳಿಸಿದ್ದಾರೆ.

 ದಿಲ್ರುವಾನ್ ಪೆರೇರ ಅವರು ಹೆನ್ರಿ ನಿಕೊಲ್ಸ್(15) ವಿಕೆಟ್ ಉರುಳಿಸಿದಾಗ ನ್ಯೂಝಿಲ್ಯಾಂಡ್ 126 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೆ, ಲಥಾಮ್ ಹಾಗೂ ವಾಟ್ಲಿಂಗ್ ಕೊನೆಯ ಅವಧಿಯಲ್ಲಿ ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತು ತಂಡವನ್ನು ಆಧರಿಸಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಶ್ರೀಲಂಕಾ ವಿರುದ್ಧ ಗರಿಷ್ಠ ವೈಯಕ್ತಿಕ ಟೆಸ್ಟ್ ಸ್ಕೋರ್(264)ಗಳಿಸಿದ್ದ ಲಥಾಮ್ ಅವರು ಪೆರೇರ ಎಸೆತವನ್ನು ಬೌಂಡರಿ ಗೆರೆ ದಾಟಿಸಿ 10ನೇ ಶತಕ ಪೂರೈಸಿದರು.

ಮಳೆಯಿಂದಾಗಿ ಮೊದಲೆರಡು ದಿನದಾಟದಲ್ಲಿ ಕೇವಲ 66 ಓವರ್‌ಗಳ ಬ್ಯಾಟಿಂಗ್ ಸಾಧ್ಯವಾಗಿತ್ತು. ಐದನೇ ಟೆಸ್ಟ್ ಶತಕ ಸಿಡಿಸಿದ ಧನಂಜಯ ಡಿಸಿಲ್ವಾ ಶ್ರೀಲಂಕಾ ಮೊದಲ ಇನಿಂಗ್ಸ್‌ನಲ್ಲಿಗೌರವಾರ್ಹ ಮೊತ್ತ ಗಳಿಸಲು ಸಹಾಯವಾದರು. ಶುಕ್ರವಾರ ಡಿಸಿಲ್ವಾ 9 ರನ್ ಗಳಿಸಿದ್ದಾಗ ಜೀವದಾನ ನೀಡಿದ್ದ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಅವರು ಡಿಸಿಲ್ವಾರನ್ನು 109 ರನ್‌ಗೆ ಔಟ್ ಮಾಡಿದರು. ಇನಿಂಗ್ಸ್ ನಲ್ಲಿ 75 ರನ್‌ಗೆ 3ನೇ ವಿಕೆಟ್ ಪಡೆದರು. 63 ರನ್‌ಗೆ 4 ವಿಕೆಟ್‌ಗಳನ್ನು ಉರುಳಿಸಿದ ಇನ್ನೋರ್ವ ವೇಗಿ ಟಿಮ್ ಸೌಥಿ ನ್ಯೂಝಿಲ್ಯಾಂಡ್‌ನ ಯಶಸ್ವಿ ಬೌಲರ್ ಆಗಿ ಮಿಂಚಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X