Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಮೂಲದ ಪಾಕಿಸ್ತಾನಿ ರಾಜಕಾರಣಿ...

ಕೇರಳ ಮೂಲದ ಪಾಕಿಸ್ತಾನಿ ರಾಜಕಾರಣಿ ಬಿ.ಎಂ.ಕುಟ್ಟಿ ನಿಧನ

ವಾರ್ತಾಭಾರತಿವಾರ್ತಾಭಾರತಿ25 Aug 2019 9:53 PM IST
share
ಕೇರಳ ಮೂಲದ ಪಾಕಿಸ್ತಾನಿ ರಾಜಕಾರಣಿ ಬಿ.ಎಂ.ಕುಟ್ಟಿ ನಿಧನ

ಕರಾಚಿ,ಆ.25: ಖ್ಯಾತ ಶಾಂತಿ ಪ್ರತಿಪಾದಕ ಹಾಗೂ ಕೇರಳ ಮೂಲದ ಪಾಕಿಸ್ತಾನಿ ರಾಜಕಾರಣಿ ಬಿ.ಎಂ.ಕುಟ್ಟಿ (89) ಅವರು ಸುದೀರ್ಘ ಅನಾರೋಗ್ಯದ ಬಳಿಕ ರವಿವಾರ ಇಲ್ಲಿ ನಿಧನರಾದರು.

1930,ಜು.15ರಂದು ಕೇರಳದ ತಿರೂರಿನ ಮಲಯಾಳಿ ಮುಸ್ಲಿಂ ಜಮೀನ್ದಾರ್ ಕುಟುಂಬದಲ್ಲಿ ಜನಿಸಿದ್ದ ಬಿಯ್ಯತ್ತಿಲ್ ಮೊಹಿಯುದ್ದೀನ್ ಕುಟ್ಟಿ ಅವರು 1949ರಲ್ಲಿ ತನ್ನ 19ನೇ ವಯಸ್ಸಿನಲ್ಲಿ ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು.

ಮಧ್ಯಮ ವರ್ಗದ ವಾತಾವರಣದಲ್ಲಿ ಬೆಳೆದಿದ್ದ ಕುಟ್ಟಿ ತನ್ನ ಶಾಲಾ ದಿನಗಳಲ್ಲಿ ಸಮಾಜವಾದಿ ಮತ್ತು ಎಡಪಂಥೀಯ ದೃಷ್ಟಿಕೋನವನ್ನು ಬೆಳೆಸಿಕೊಂಡಿದ್ದು,ಕಮ್ಯುನಿಸ್ಟ್ ಪಕ್ಷದೊಂದಿಗೆ ಸಂಯೋಜಿತ ಕೇರಳ ಸ್ಟುಡೆಂಟ್ಸ್ ಫೆಡರೇಷನ್‌ಗೆ ಸೇರ್ಪಡೆಗೊಂಡಿದ್ದರು.

ಪಾಕಿಸ್ತಾನಕ್ಕೆ ತೆರಳಿದ ಬಳಿಕ ಎಡಪಂಥೀಯ ಚಿಂತನೆಯ ಪಕ್ಷಗಳಾದ ಪಾಕಿಸ್ತಾನಿ ಆವಾಮಿ ಲೀಗ್ ಮತ್ತು ನ್ಯಾಷನಲ್ ಆವಾಮಿ ಪಾರ್ಟಿಯೊಂದಿಗೆ ಗುರುತಿಸಿಕೊಂಡಿದ್ದ ಕುಟ್ಟಿ,ಮೂರು ವರ್ಷ ಮೂವ್‌ಮೆಂಟ್ ಫಾರ್ ರಿಸ್ಟೋರೇಷನ್ ಆಫ್ ಡೆಮಾಕ್ರಸಿಯ ಜಂಟಿ ಮಹಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

2011ರಲ್ಲಿ ತನ್ನ ಆತ್ಮಕಥೆ ‘ಸಿಕ್ಸ್ಟಿ ಇಯರ್ಸ್‌ ಆಫ್ ಸೆಲ್ಫ್ ಎಕ್ಸೈಲ್:ನೋ ರಿಗ್ರೆಟ್ಸ್;ಎ ಪೊಲಿಟಿಕಲ್ ಅಟೊಬಯಾಗ್ರಫಿ’ಯ ಬಿಡುಗಡೆಯೊಂದಿಗೆ ಅವರು ಸುದ್ದಿಯಾಗಿದ್ದರು.

ಭಾರತ-ಪಾಕಿಸ್ತಾನ ನಡುವೆ ಶಾಂತಿಯನ್ನು ಉತ್ತೇಜಿಸಲು ಶ್ರಮಿಸುತ್ತಿರುವ ಪಾಕಿಸ್ತಾನ ಪೀಸ್ ಕೋಯೆಲಿಷನ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದ ಕುಟ್ಟಿ ಬಲೂಚಿಸ್ತಾನದ ರಾಜ್ಯಪಾಲರ ರಾಜಕೀಯ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಹಲವರು ರಾಜಕೀಯ ಚಳವಳಿಗಳಲ್ಲಿಯೂ ಅವರು ಭಾಗಿಯಾಗಿದ್ದರು.

ಕೇರಳದ ಮುಖ್ಯಮಂತ್ರಿ ಪಿ.ವಿಜಯನ್ ಅವರು ಕುಟ್ಟಿ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X