Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದಲ್ಲಿ ಸಂವಹನ ವ್ಯವಸ್ಥೆ...

ಜಮ್ಮು ಕಾಶ್ಮೀರದಲ್ಲಿ ಸಂವಹನ ವ್ಯವಸ್ಥೆ ರದ್ದಾದರೆ ಆಗಲಿ: ರಾಜ್ಯಪಾಲ ಸತ್ಯಪಾಲ್ ಮಲಿಕ್

“10 ದಿನ ಫೋನ್ ಇಲ್ಲದಿದ್ದರೆ ಏನೂ ಸಮಸ್ಯೆ ಇಲ್ಲ”

ವಾರ್ತಾಭಾರತಿವಾರ್ತಾಭಾರತಿ25 Aug 2019 9:55 PM IST
share
ಜಮ್ಮು ಕಾಶ್ಮೀರದಲ್ಲಿ ಸಂವಹನ ವ್ಯವಸ್ಥೆ ರದ್ದಾದರೆ ಆಗಲಿ: ರಾಜ್ಯಪಾಲ ಸತ್ಯಪಾಲ್ ಮಲಿಕ್

ಹೊಸದಿಲ್ಲಿ, ಆ.25: ಜಮ್ಮು ಕಾಶ್ಮೀರದಲ್ಲಿ ಅಮಾಯಕರ ಜೀವಹಾನಿ ಆಗಬಾರದು ಎಂಬ ನೀತಿ ಸರಕಾರದ್ದಾಗಿದೆ. ಸಂವಹನ ವ್ಯವಸ್ಥೆ ರದ್ದು ಅಥವಾ ಮನುಷ್ಯರ ಜೀವ ಹಾನಿ ಈ ಎರಡರಲ್ಲಿ ಸಂವಹನ ವ್ಯವಸ್ಥೆ ರದ್ದು ಆಯ್ಕೆಗೇ ಆದ್ಯತೆ ನೀಡುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

 ಈ ಹಿಂದಿನ ಸ್ಥಿತಿ ಇದ್ದಿದ್ದರೆ ಜಮ್ಮು ಕಾಶ್ಮೀರದಲ್ಲಿ ತಿಂಗಳ ಪ್ರಥಮ ವಾರದಲ್ಲೇ ಕನಿಷ್ಟ 50 ಮಂದಿಯ ಹತ್ಯೆಯಾಗುತ್ತಿತ್ತು. ಆದರೆ 370ನೇ ವಿಧಿ ರದ್ದಾದ ಬಳಿಕ ಕೈಗೊಂಡ ಮುಂಜಾಗರೂಕತಾ ಕ್ರಮದಿಂದಾಗಿ ಸುಮಾರು 3 ವಾರದಲ್ಲಿ ಒಂದೇ ಒಂದು ಪ್ರಾಣಹಾನಿಯ ಘಟನೆ ವರದಿಯಾಗಿಲ್ಲ. “10 ದಿನ ಫೋನ್ ಇಲ್ಲದಿದ್ದರೆ ಏನೂ ಸಮಸ್ಯೆ ಇಲ್ಲ. ಸಂವಹನ ವ್ಯವಸ್ಥೆ ರದ್ದಾದರೆ ಏನಾಯಿತು, ಜನರ ಪ್ರಾಣ ಅಮೂಲ್ಯವಾದುದು. ಅದನ್ನು ಸರಕಾರ ಉಳಿಸಿದೆ ಮತ್ತು ಇನ್ನು ಮುಂದೆಯೂ ಜನರ ಜೀವ ಉಳಿಸುವುದಕ್ಕೆ ಮೊದಲ ಆದ್ಯತೆ ನೀಡುತ್ತೇವೆ" ಎಂದು ಮಲಿಕ್ ಹೇಳಿದ್ದಾರೆ.

ಮೂರು ವಾರದ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಜಾಗರೂಕತಾ ಕ್ರಮವಾಗಿ ಇಂಟರ್‌ನೆಟ್ ಸಂಪರ್ಕ ಮತ್ತು ದೂರವಾಣಿ ಸಂಪರ್ಕವನ್ನು ಕೇಂದ್ರ ಸರಕಾರ ಕಡಿತಗೊಳಿಸಿತ್ತು. ಹಂತ ಹಂತವಾಗಿ ಸಂವಹನ ವ್ಯವಸ್ಥೆಯನ್ನು ಮರುಸ್ಥಾಪಿಸುವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿರುವ 97 ದೂರವಾಣಿ ವಿನಿಮಯ ಕೇಂದ್ರಗಳಲ್ಲಿ ಕೇವಲ 25 ಮಾತ್ರ ಕಾರ್ಯ ನಿರ್ವಹಿಸುತ್ತಿವೆ.

 ರಾಜ್ಯದಲ್ಲಿ ಪರಿಸ್ಥಿತಿ ಕ್ರಮೇಣ ಸಹಜತೆಯತ್ತ ಮರಳುತ್ತಿದೆ. ಅವಶ್ಯಕ ವಸ್ತು ಮತ್ತು ಔಷಧಿಗಳ ಕೊರತೆಯಿಲ್ಲ. ಈದ್ ಹಬ್ಬದ ಸಂದರ್ಭದಲ್ಲಿ ನಾವು ಜನರ ಮನೆಗೇ ಮಾಂಸ, ತರಕಾರಿ ಮತ್ತು ಮೊಟ್ಟೆಗಳನ್ನು ಪೂರೈಸಿದ್ದೇವೆ. ರಾಜ್ಯದ ಕುರಿತ ನಿಮ್ಮ ಅಭಿಪ್ರಾಯ ಮುಂದಿನ 15 ದಿನದೊಳಗೆ ಬದಲಾಗಲಿದೆ ಎಂದು ಮಲಿಕ್ ಸುದ್ದಿಗಾರರಿಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X