Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇಕ್ರೆಡ್ ಗೇಮ್ಸ್ 2ನ ಗುಂಪು ಹತ್ಯೆ...

ಸೇಕ್ರೆಡ್ ಗೇಮ್ಸ್ 2ನ ಗುಂಪು ಹತ್ಯೆ ದೃಶ್ಯವನ್ನು ಐಟಂ ಸಾಂಗ್ ಗೆ ಹೋಲಿಸಿದವರಿಗೆ ನಿರ್ದೇಶಕ ನೀರಜ್ ಉತ್ತರವೇನು ?

ವಾರ್ತಾಭಾರತಿವಾರ್ತಾಭಾರತಿ26 Aug 2019 5:07 PM IST
share
ಸೇಕ್ರೆಡ್ ಗೇಮ್ಸ್ 2ನ ಗುಂಪು ಹತ್ಯೆ ದೃಶ್ಯವನ್ನು ಐಟಂ ಸಾಂಗ್ ಗೆ ಹೋಲಿಸಿದವರಿಗೆ ನಿರ್ದೇಶಕ ನೀರಜ್ ಉತ್ತರವೇನು ?

ಹೊಸದಿಲ್ಲಿ : ಸೇಕ್ರೆಡ್ ಗೇಮ್ಸ್ 2 ಇದರಲ್ಲಿ ಮುಸ್ಲಿಂ ಹುಡುಗನೊಬ್ಬ ಗುಂಪು ಥಳಿತಕ್ಕೊಳಗಾಗುತ್ತಿರುವ ದೃಶ್ಯ ಸಾಕಷ್ಟು ವಿವಾದಕ್ಕೀಡಾಗಿದ್ದು ರವಿವಾರ ಟ್ವಿಟ್ಟರಿಗರೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ ಈ ನಿರ್ದಿಷ್ಟ ದೃಶ್ಯವನ್ನು ಐಟಂ ನಂಬರ್ ಗೆ ಹೋಲಿಸಿದರಲ್ಲದೆ ಈ ಘಟನೆಗೂ ಚಿತ್ರ ಕಥೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಕ್ಕೆ ನಿರ್ದೇಶಕ ನೀರಜ್ ಘೈವಾನ್ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ.

ರವಿವಾರ ಟ್ವೀಟ್ ಮಾಡಿದ ವ್ಯಕ್ತಿಯೊಬ್ಬರು ''ಇತರ ನಿರ್ದೇಶಕರು ತಮ್ಮ ಚಿತ್ರಕಥೆಗೆ ಸಂಬಂಧವೇ ಇಲ್ಲದ ಐಟಂ ನಂಬರ್ ಸೇರಿಸಿದರೆ, ಸೇಕ್ರೆಡ್ ಗೇಮ್ಸ್ 2 ನಿರ್ದೇಶಕರು ತಮ್ಮ ಕಥೆಗೆ ಸಂಬಂಧವಿಲ್ಲದ ಗುಂಪು ಥಳಿತ ಘಟನೆ ಸೇರಿಸಿದ್ದಾರೆ'' ಎಂದು ಬರೆದಿದ್ದರು.

ಇದಕ್ಕೆ ನೀರಜ್ ಪ್ರತಿಕ್ರಿಯೆ ಹೀಗಿತ್ತು- ''ನಿಜವಾದ ಗುಂಪು ಥಳಿತ ಘಟನೆ ನಡೆದಾಗ ನಿಮಗೆ ಕನಿಷ್ಠ ಅದನ್ನು ವಿರೋಧಿಸಿ ಟ್ವೀಟ್ ಮಾಡುವ ಧೈರ್ಯವಿರಲಿಲ್ಲ. ಇದೀಗ ಬೇರೊಬ್ಬರು ಈ ಗುಂಪು ಥಳಿತ ವಿಚಾರವನ್ನು ಜಾಗತಿಕ ವೇದಿಕೆಯಲ್ಲಿ ಎತ್ತಿದಾಗ ಅದನ್ನು ನೀವು ಐಟಂ ನಂಬರ್ ಎನ್ನುತ್ತೀರಾ ? ಆಶ್ಚರ್ಯ !'' ಎಂದು ನೀರಜ್ ಟ್ವೀಟ್ ಮಾಡಿದ್ದಾರೆ.

''ನಾನು ಗುಂಪು ಥಳಿತ ದೃಶ್ಯವನ್ನು ನಿರ್ದೇಶಿಸಿದ್ದೆ. ನಿಮಗೆ ಅದು ಇಷ್ಟವಾಗಿಲ್ಲ ಎಂದು ನೀವು ಹೇಳಬಹುದು. ಆದರೆ ನಿಮ್ಮ ನಿಜ ಹೆಸರಿನೊಂದಿಗೆ ಇಂತಹ ಒಂದು ದೃಶ್ಯವನ್ನು ಪ್ರದರ್ಶಿಸಲು ಎಷ್ಟು ಕಷ್ಟವಿದೆಯೆಂಬ ಕಲ್ಪನೆ ನಿಮಗಿಲ್ಲ. ಹೀಗಿರುವಾಗ ಅದನ್ನು ತುಚ್ಛವಾಗಿ ಕಂಡು ಪ್ರತಿಕ್ರಿಯಿಸಿದಾಗ ಬೇಸರವಾಗುತ್ತದೆ'' ಎಂದೂ ನೀರಜ್ ಬರೆದಿದ್ದಾರೆ.

ನೀರಜ್ ಹಾಗೂ ಅನುರಾಗ್ ಕಶ್ಯಪ್ ಸೇಕ್ರೆಡ್ ಗೇಮ್ಸ್ 2 ನಿರ್ದೇಶಕರಾಗಿದ್ದಾರೆ.

You didn’t have the courage to put up even a solidarity tweet when a real lynching has happened. And now to hide your lack of narrative understanding, you equate someone’s courage to put it up on a global platform as ‘item number’? Amazing! https://t.co/OwhSkpZFoQ

— Neeraj Ghaywan (@ghaywan) August 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X