Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕಾಂಗ್ರೆಸ್ ನಗರಸಭಾ ಸದಸ್ಯರಿಂದ...

ಉಡುಪಿ: ಕಾಂಗ್ರೆಸ್ ನಗರಸಭಾ ಸದಸ್ಯರಿಂದ ಡಿಸಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ26 Aug 2019 7:52 PM IST
share
ಉಡುಪಿ: ಕಾಂಗ್ರೆಸ್ ನಗರಸಭಾ ಸದಸ್ಯರಿಂದ ಡಿಸಿಗೆ ಮನವಿ

ಉಡುಪಿ, ಆ.26: ಉಡುಪಿ ನಗರಸಭೆ ಚುನಾಯಿತ ಕಾಂಗ್ರೆಸ್ ಸದಸ್ಯರು ಸೋಮವಾರ ನೂತನ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಭೇಟಿಯಾಗಿ, ನಗರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದರು.

ನಗರದಲ್ಲಿ ನೂತನ ಕಟ್ಟಡಗಳಿಗೆ ನಿರ್ಮಾಣ -2 ಆನ್‌ಲೈನ್ ತಂತ್ರಾಂಶದ ಸಮಸ್ಯೆಯಿಂದಾಗಿ ಯಾವುದೇ ಹೊಸ ಕಟ್ಟಡಗಳಿಗೆ ಪರವಾನಿಗೆ ಇಲ್ಲದೆ ವಿದ್ಯುತ್ ಸಂಪರ್ಕಕ್ಕೆ ನಿರಾಪೇಕ್ಷಣ ಪತ್ರ ದೊರೆಯುತ್ತಿಲ್ಲ. ನಗರಸಭೆ 35 ವಾರ್ಡ್‌ಗಳಲ್ಲಿ ದಾರಿದೀಪಗಳ ತೊಂದರೆ, ಮುಖ್ಯ ರಸ್ತೆಯ ಜಂಕ್ಷನ್‌ಗಳ ಡಿವೈಡರ್ಗಳಲ್ಲಿನ ಹೆಮಾಸ್ಟ್ ದ್ವೀಪ ಉರಿಯದೆ ಇರುವುದರಿಂದ ಸಮಸ್ಯೆ ಯಾಗುತ್ತಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ರಸ್ತೆ ಇಕ್ಕೆಲಗಳಲ್ಲಿ ಗಿಡಗಂಟೆ ಬೆಳೆದಿದ್ದು ಅದನ್ನು ಸ್ವಚ್ಛಗೊಳಿಸದಿದ್ದರೆ ಮುಂಬ ರುವ ಚೌತಿ ಹಬದ ಸಿದ್ಧತೆಗೆ ಸಮಸ್ಯೆಯಾಗಲಿದೆ. ಮುಖ್ಯ ರಸ್ತೆಯ ಒಳಚರಂಡಿ ವ್ಯವಸ್ಥೆ ಹದಗೆಟ್ಟು ಪಾದಚಾರಿಗಳಿಗೆ, ದ್ವಿಚಕ್ರ ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ. ಇದರಿಂದ ನಗರ ವ್ಯಾಪ್ತಿಯಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿದೆ. ಆದ್ದರಿಂದ ತಕ್ಷಣ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳ ಬೇಕೆಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭ ನಗರಸಭೆ ಸದಸ್ಯರಾದ ರಮೇಶ್ ಕಾಂಚನ್, ಅಮೃತಾ ಕೃಷ್ಣಮೂರ್ತಿ, ವಿಜಯ ಪೂಜಾರಿ, ಸೆಲಿನಾ ಕರ್ಕಡ, ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಾಜಿ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್, ಮಾಜಿ ಸದಸ್ಯರಾದ ಶಶಿರಾಜ್ ಕುಂದರ್, ಆರ್.ಕೆ.ರಮೇಶ್, ಶಾಂತಾರಾಮ್ ಸಾಲ್ವಂಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X