Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಮತಾಮಯಿ ಮದರ್ ಥೆರೆಸಾ ಬಗ್ಗೆ...

ಮಮತಾಮಯಿ ಮದರ್ ಥೆರೆಸಾ ಬಗ್ಗೆ ಕುತೂಹಲಕಾರಿ ಮಾಹಿತಿಗಳಿವು…

ವಾರ್ತಾಭಾರತಿವಾರ್ತಾಭಾರತಿ26 Aug 2019 11:07 PM IST
share
ಮಮತಾಮಯಿ ಮದರ್ ಥೆರೆಸಾ ಬಗ್ಗೆ ಕುತೂಹಲಕಾರಿ ಮಾಹಿತಿಗಳಿವು…

ನೋಬೆಲ್ ಪಾರಿತೋಷಕ ಪುರಸ್ಕೃತೆ, ಮಿಷನರೀಸ್ ಆಫ್ ಚಾರಿಟಿ ಸಂಸ್ಥಾಪಕಿ ಮದರ್ ತೆರೆಸಾ ಅವರ ಮಾನವೀಯ ಸೇವೆಗಳು ಎಲ್ಲರಿಗೂ ಮಾದರಿ. ಈ ಮಹಾ ಮಾನವತಾವಾದಿಯ ಬಗ್ಗೆ ಕೆಲವೊಂದು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

►ಮದರ್ ಥೆರೆಸಾ ಅವರ ಮೂಲ ಹೆಸರು ಅಂಜೀಝ್ ಗೊನ್‍ ಕ್ಸೆ ಬೊಜಕ್ಸ್‍ಹಿಯು. ಅಲ್ಬೇನಿಯನ್ ಭಾಷೆಯಲ್ಲಿ ಅಂಜೀಝ್ ಎಂದರೆ ಸಣ್ಣ ಹೂವು ಎಂದರ್ಥ.

► 1928ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಮನೆ ತೊರೆದ ಅವರು ತಮ್ಮ ಬದುಕನ್ನು ಸಮಾಜ ಸೇವೆಗೆ ಮುಡಿಪಾಗಿಸಿದರು. ಐರ್ ಲ್ಯಾಂಡ್ ನ ರಥ್‍ ಫರ್ನ್ ಹ್ಯಾನ್ ಎಂಬಲ್ಲಿನ ಲೊರೆಟೊ ಅಬ್ಬೆಯ ಸಿಸ್ಟರ್ಸ್ ಆಫ್ ಲೊರೆಟೊ ಸೇರಿದ ಮದರ್ ತೆರೆಸಾ ಮಿಷನರಿ ಆಗುವ ಉದ್ದೇಶದಿಂದ ಇಂಗ್ಲಿಷ್ ಕಲಿತರು. ಮನೆ ತೊರೆದ ನಂತರ ಆಕೆ ಮತ್ತೆ ತಮ್ಮ ತಾಯಿಯನ್ನು ಭೇಟಿಯಾಗಿಲ್ಲ.

► ಬಂಗಾಳಿ ಭಾಷೆ ಕಲಿತು ತಮ್ಮ ಕಾನ್ವೆಂಟ್ ಸಮೀಪದ ಸೈಂಟ್ ಥೆರೆಸಾ ಸ್ಕೂಲಿನಲ್ಲಿ ಅವರು ಶಿಕ್ಷಣ ಆರಂಭಿಸಿದ್ದರು. 

► ಮದರ್ ಥೆರೆಸಾ ಅವರಿಗೆ 100ಕ್ಕೂ ಹೆಚ್ಚು ಪ್ರಶಸ್ತಿಗಳು ಹಾಗೂ ಬಿರುದುಗಳು ದೊರಕಿವೆ.

► 1948ರಿಂದ ತಮ್ಮ ಮಿಷನರಿ ಕಾರ್ಯ ಆರಂಭಿಸಿದರಲ್ಲದೆ ನಂತರ ನೀಲಿ ಅಂಚಿನ ಬಿಳಿ ಸೀರೆ ಉಡಲು ಆರಂಭಿಸಿದರು.

► ಮದರ್ ತೆರೆಸಾ ಹುಟ್ಟಿದ ಒಂದು ದಿನದ ನಂತರ ಅವರಿಗೆ ನಾಮಕರಣ ಮಾಡಿದ್ದರಿಂದ ಆಗಸ್ಟ್ 27 ತಮ್ಮ ನಿಜವಾದ ಜನ್ಮದಿನವೆಂದು ಅವರು ಪರಿಗಣಿಸಿದ್ದರು.

► 1950ರಲ್ಲಿ ಅವರು ಮಿಷನರೀಸ್ ಆಫ್ ಚಾರಿಟಿ ಸ್ಥಾಪಿಸಿದರು.

► ಕೊಲ್ಕತ್ತಾದಲ್ಲ ಬಡ ಮಕ್ಕಳಿಗೆ ಕೆಸರಿನಲ್ಲಿ ಕಬ್ಬಿಣದ ಕಡ್ಡಿಗಳಿಂದ ಬರೆದು ಮಕ್ಕಳಿಗೆ ಕಲಿಸುತ್ತಿದ್ದರು.

► 1962ರಲ್ಲಿ ರಾಮನ್ ಮ್ಯಾಗ್ಸೆಸೆ ಶಾಂತಿ ಪ್ರಶಸ್ತಿ ಹಾಗೂ 1979ರ ನೋಬೆಲ್ ಶಾಂತಿ ಪುರಸ್ಕಾರ

►ಮದರ್ ಥೆರೆಸಾ ಅವರು ಇಂಗ್ಲಿಷ್, ಹಿಂದಿ, ಬಂಗಾಳಿ, ಅಲ್ಬೇನಿಯನ್ ಹಾಗೂ ಸರ್ಬಿಯನ್ ಭಾಷೆಯಲ್ಲಿ ಪರಿಣತರಾಗಿದ್ದರು.

► ಅವರು ಭಾರತ ಪೌರತ್ವವನ್ನು ಪಡೆದರು. ಪಾಟ್ನಾದ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ  ಮೂಲಭೂತ ವೈದ್ಯಕೀಯ ತರಬೇತಿಯನ್ನು ಹಲವು ತಿಂಗಳ ಕಾಲ ಪಡೆದು ನಂತರ ಕೊಳೆಗೇರಿಗಳಿಗೆ ಭೇಟಿ ನೀಡಿದರು.

► ಮದರ್ ಥೆರೆಸಾರನ್ನು ವ್ಯಾಟಿಕನ್ ಸಿಟಿಯ ಸೈಂಟ್ ಪೀಟರ್ಸ್ ಸ್ಕ್ವೇರ್ ನಲ್ಲಿ ಸೆಪ್ಟೆಂಬರ್ 4, 2016ರಂದು ಸಂತ ಪದವಿಗೇರಿಸಲಾಯಿತು.

► ಮದರ್ ತೆರೆಸಾ ಹಲವಾರು ಕಾಯಿಲೆಗಳಿಗೆ ತುತ್ತಾಗಿದ್ದರು. ಅವರಿಗೆ ನ್ಯುಮೋನಿಯಾ, ಮಲೇರಿಯಾ ಹಾಗೂ ಎರಡು ಬಾರಿ ಹೃದಯಾಘಾತವಾಗಿತ್ತು. ಒಮ್ಮೆ ಅವರ ಕೊರಳಿನ ಎಲುಬು ಕೂಡ ಮುರಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X