Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫ್ಯಾಶಿಸಂ ವಿರುದ್ಧದ ಹೋರಾಟಕ್ಕೆ...

ಫ್ಯಾಶಿಸಂ ವಿರುದ್ಧದ ಹೋರಾಟಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು: ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ

ವಾರ್ತಾಭಾರತಿವಾರ್ತಾಭಾರತಿ26 Aug 2019 11:23 PM IST
share
ಫ್ಯಾಶಿಸಂ ವಿರುದ್ಧದ ಹೋರಾಟಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು: ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ

ಬೆಂಗಳೂರು, ಆ. 26: ಮಾನವ ವಿರೋಧಿ ಫ್ಯಾಶಿಸಂ ವಿರುದ್ಧ ಪ್ರತಿರೋಧವನ್ನು ಬೆಳೆಸುವ ಮೂಲಕ ಶಿಕ್ಷಣ, ಸಂಸ್ಕೃತಿ ಹಾಗೂ ಮಾನವಕುಲವನ್ನು ರಕ್ಷಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ ಕರೆ ನೀಡಿದ್ದಾರೆ.

ಸೋಮವಾರ ನಗರದ ಶಿಕ್ಷಕರ ಸದನದಲ್ಲಿ ಎಐಡಿಎಸ್‌ಓನ 7ನೆ ರಾಜ್ಯಮಟ್ಟದ ಪ್ರತಿನಿಧಿ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅನ್ಯಾಯ, ಅಸತ್ಯಗಳ ವಿರುದ್ಧದ ಸಾಮಾಜಿಕ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದರು.

ಪ್ರಧಾನಿ ಮೋದಿ ನೇತೃತ್ವದ ಸರಕಾರ ದೇಶವನ್ನು ಆರ್ಥಿಕ ನಾಶದತ್ತ ತಳ್ಳಿದೆ. ಕೋಟ್ಯಂತರ ಉದ್ಯೋಗಗಳು ನಾಶವಾಗುತ್ತಿವೆ. ನಮ್ಮ ಪೀಣ್ಯದಲ್ಲೆ 10ಲಕ್ಷ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ನೋಟು ರದ್ಧತಿ, ಜಿಎಸ್‌ಟಿಯಂತಹ ಕ್ರಮಗಳು ಸಣ್ಣ ಮಧ್ಯಮ ಗಾತ್ರದ ಉದ್ಯಮಗಳನ್ನೆಲ್ಲ ನಾಶ ಮಾಡಿ ಅಂಬಾನಿ, ಆದಾನಿಯಂತಹ ದೈತ್ಯ ಏಕಸ್ವಾಮ್ಯ ಉದ್ಯಮಪತಿಗಳನ್ನು ಬೆಳೆಸಲಾಗುತ್ತಿದೆ.

ಬ್ಯಾಂಕುಗಳು, ಬಿಎಸ್‌ಎನ್‌ಎಲ್, ರೈಲ್ವೆಯಂತಹ ಉದ್ಯಮಗಳೆಲ್ಲಾ ನೆಲಕಚ್ಚುತ್ತಿವೆ. ದೊಡ್ಡ ಬಿಕ್ಕಟ್ಟು ಎದುರಾಗಿದೆ. ಜನರ ಪ್ರತಿರೋಧ ಬೆಳೆಯುತ್ತಿದೆ. ಪ್ರತಿರೋಧದ ಧ್ವನಿಯನ್ನು ನಿರ್ದಯವಾಗಿ ಹತ್ತಿಕ್ಕಲಾಗುತ್ತಿದೆ. ದೇಶಪ್ರೇಮದ ಹೆಸರಿನಲ್ಲಿ ಭದ್ರತೆ ಹೆಸರಿನಲ್ಲಿ ಅಂಧಾಭಿಮಾನವನ್ನು ಬೆಳೆಸಿ, ಜನರ ಆಲೋಚನೆ-ತಾರ್ಕಿಕ ಶಕ್ತಿಯನ್ನೆ ನಾಶ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಎಐಡಿಎಸ್‌ಓ ಪ್ರಧಾನ ಕಾರ್ಯದರ್ಶಿ ಅಶೋಕ ಮಿಶ್ರಾ ಮಾತನಾಡಿ, ಕಸ್ತೂರಿ ರಂಗನ್ ಶಿಫಾರಸ್ಸಿನ ರಾಷ್ಟ್ರೀಯ ಶಿಕ್ಷಣ ನೀತಿ 2019 ಕರಡು ಶಿಕ್ಷಣವನ್ನು ಸರ್ವನಾಶಗೈಯ್ಯುವ ನೀಲನಕ್ಷೆಯೆಂದು ತೋರಿಸಿಕೊಡುತ್ತದೆ. ವಿಜ್ಞಾನ-ಕಲೆಯ ಕಲಿಕೆಯನ್ನು ಶಾಲಾ ಶಿಕ್ಷಣದಿಂದ ಬೇರ್ಪಡಿಸುವ, ಐಚ್ಛಿಕಗೊಳಿಸುವ, ಹಿಂದಿ ಹೇರಿಕೆ ಮೂಲಕ ಐಕ್ಯತೆ ಮುರಿಯುವ, ಜನತಾಂತ್ರಿಕ ಪ್ರಕ್ರಿಯೆಯನ್ನೇ ನಾಶ ಮಾಡಲು ಮುಂದಾಗಿದೆ ಎಂದು ದೂರಿದರು.

ನೂತನ ಸಮಿತಿ ಆಯ್ಕೆ: ಕೆ.ಎಸ್.ಅಶ್ವಿನಿ-ರಾಜ್ಯಾಧ್ಯಕ್ಷೆ, ಮಹೇಶ್, ಹನುಮಂತು, ಗೋವಿಂದ ಹಾಗೂ ಕುಮಾರ್ ಚಿತ್ರದುರ್ಗ-ಉಪಾಧ್ಯಕ್ಷಗಳು, ಅಜಯ್ ಕಾಮತ್- ರಾಜ್ಯ ಕಾರ್ಯದರ್ಶಿ, ಅಭಯಾ-ಖಜಾಂಚಿ, ಸಿತಾರಾ, ರಾಜೇಶ್, ರೋಷನ್, ಸುಭಾಷ್, ಸುರೇಶ್, ಈರಣ್ಣ, ಸ್ನೇಹ, ಮಹಾಂತೇಶ ಮತ್ತು ಚಂದ್ರಕಲಾ ಅವರನ್ನು ಕಾರ್ಯದರ್ಶಿ ಸದಸ್ಯರುಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X