Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಜಾತಿ ಪ್ರಮಾಣಪತ್ರ :ಅಜಿತ್...

ಸುಳ್ಳು ಜಾತಿ ಪ್ರಮಾಣಪತ್ರ :ಅಜಿತ್ ಜೋಗಿಗೆ ಶಾಸಕ ಸ್ಥಾನ ಕೈ ತಪ್ಪುವ ಭೀತಿ

ವಾರ್ತಾಭಾರತಿವಾರ್ತಾಭಾರತಿ27 Aug 2019 2:29 PM IST
share
ಸುಳ್ಳು  ಜಾತಿ ಪ್ರಮಾಣಪತ್ರ :ಅಜಿತ್ ಜೋಗಿಗೆ ಶಾಸಕ ಸ್ಥಾನ ಕೈ  ತಪ್ಪುವ ಭೀತಿ

ರಾಯ್ಪುರ, ಆ.27: ಛತ್ತೀಸ್ ಗಡದ ಮಾಜಿ  ಮುಖ್ಯ ಮಂತ್ರಿ  ಅಜಿತ್ ಜೋಗಿ ಅವರು ಬುಡಕಟ್ಟು ಜನಾಂಗದವರಲ್ಲ ಎಂದು ಹೈ ಕೋರ್ಟ್ ನಿಂದ ನೇಮಕಗೊಂಡಿದ್ದ ಸಮಿತಿಯು ವರದಿ ನೀಡಿದ್ದು,  ಅಸೆಂಬ್ಲಿ ಸ್ಥಾನವನ್ನು ಕಳೆದುಕೊಳ್ಳುವ ಅಪಾಯ ಎದುರಾಗಿದೆ.

ಮಾಜಿ ಸಿಎಂ ಅಜಿತ್ ಜೋಗಿ ಅವರ  ಜಾತಿ ಪ್ರಮಾಣಪತ್ರಗಳನ್ನು ರದ್ದುಪಡಿಸುವಂತೆ ಸಮಿತಿ ಶಿಫಾರಸು ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಗೆ ಮೊದಲು  ಕಾಂಗ್ರೆಸ್ ನಿಂದ ದೂರವಾಗಿ  ಛತ್ತೀಸ್ ಗಢ ಕಾಂಗ್ರೆಸ್ (ಜನತಾಂತ್ರಿಕ) ಪಕ್ಷವನ್ನು ಕಟ್ಟಿದ್ದರು. ಬಳಿಕ ಅವರು ಬುಡಕಟ್ಟು ಜನಾಂಗಕ್ಕೆ ಮೀಸಲಾಗಿರುವ ಮಾರ್ವಾಹಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಸಮಿತಿಯು ಛತ್ತೀಸ್ ಗಡದ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ (ಸಾಮಾಜಿಕ ಸ್ಥಿತಿಯ ಪ್ರಮಾಣೀಕರಣದ ನಿಯಂತ್ರಣ) ಕಾಯ್ದೆ 2013 ರ ಅಡಿಯಲ್ಲಿ ಆದೇಶ ಹೊರಡಿಸಿದ್ದು, ಜೋಗಿಯ ಜಾತಿ ಪ್ರಮಾಣಪತ್ರಗಳನ್ನು ವಶಪಡಿಸಿಕೊಳ್ಳಲು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದೆ.

ಇದಕ್ಕೂ ಮೊದಲು 2018 ರಲ್ಲಿ, ಐಎಎಸ್ ಅಧಿಕಾರಿ ರೀನಾ ಬಾಬಾ ಕಾಂಗ್ಲೆ ನೇತೃತ್ವದ ಮತ್ತೊಂದು ಸಮಿತಿಯು ಜೋಗಿ ಬುಡಕಟ್ಟು ಜನಾಂಗದವನಲ್ಲ ಎಂದು ಘೋಷಿಸಿತ್ತು.

ಅಗತ್ಯ ದಾಖಲೆಗಳು ಮತ್ತು ಪುರಾವೆಗಳನ್ನು ನೀಡಲು ತನಗೆ ಅವಕಾಶ ನೀಡಿಲ್ಲ ಎಂದು ಜೋಗಿ ಕಾಂಗ್ರೆಸ್ ಸರ್ಕಾರವನ್ನು ದೂರಿದ್ದರು.  ಸಮಿತಿಯನ್ನು 'ಭೂಪೇಶ್ ಸಶಕ್ತ ಸಮಿತಿ' ಎಂದು ಹೇಳಿದ್ದರು.

"ನಾನು 1986 ರಲ್ಲಿ ನಾಗರಿಕ ಸೇವೆಗಳಿಗೆ ಸೇರಿಕೊಂಡೆ ಮತ್ತು 43 ವರ್ಷಗಳಲ್ಲಿ ನನಗೆ ಯಾವುದೇ ಸಮಸ್ಯೆಯಾಗಲಿಲ್ಲ. ಈಗ ಮಾತ್ರ ನನಗೆ ಸಮಸ್ಯೆಯನ್ನು ತಂದೊಡ್ಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X