Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಬಜೆಟ್ ನಲ್ಲಿ ನೌಕಾದಳದ...

ಕೇಂದ್ರ ಬಜೆಟ್ ನಲ್ಲಿ ನೌಕಾದಳದ ಅನುದಾನದಲ್ಲಿ ಕಡಿತ: ಅಡ್ಮಿರಲ್ ಕರಂಬೀರ್ ಸಿಂಗ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ27 Aug 2019 2:43 PM IST
share
ಕೇಂದ್ರ ಬಜೆಟ್ ನಲ್ಲಿ ನೌಕಾದಳದ ಅನುದಾನದಲ್ಲಿ ಕಡಿತ: ಅಡ್ಮಿರಲ್ ಕರಂಬೀರ್ ಸಿಂಗ್ ಅಸಮಾಧಾನ

ಹೊಸದಿಲ್ಲಿ, ಆ.27: ಕೇಂದ್ರದ ಬಜೆಟಿನಲ್ಲಿ ರಕ್ಷಣಾ ಇಲಾಖೆಗೆ ಮೀಸಲಿರಿಸಲಾಗಿರುವ ಅನುದಾನದಲ್ಲಿ ನೌಕಾದಳದ ಪಾಲನ್ನು ಈ ಹಿಂದಿನ ಶೇ.18ರಿಂದ ಶೇ.13ಕ್ಕೆ ಇಳಿಸಿರುವ ಕುರಿತು ಉಲ್ಲೇಖಿಸಿರುವ ನೌಕಾದಳ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್, ಕಡಿಮೆ ಅನುದಾನ ಮೀಸಲಿರಿಸಿರುವುದರಿಂದ ಭಾರತದ ಗುರಿಯಾದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ನಿಟ್ಟಿನಲ್ಲಿ ದೇಶದ ಜತೆ ಹೆಜ್ಜೆಯಿಡಲು ಕಷ್ಟವಾಗುತ್ತಿದೆ ಎಂದಿದ್ದಾರೆ.

ಭಾರತೀಯ ಸೇನೆಯ 17ನೇ ಮುಖ್ಯಸ್ಥರಾಗಿದ್ದ ದಿ ಬಿ.ಸಿ. ಜೋಷಿ ಅವರ ಸ್ಮರಣಾರ್ಥ, “ಇಂಡಿಯನ್ ಓಶನ್- ಚೇಂಜಿಂಗ್ ಡೈನಾಮಿಕ್- ಮೆರಿಟೈಮ್ ಸೆಕ್ಯುರಿಟಿ ಇಂಪೆರೇಟಿವ್ಸ್ ಫಾರ್ ಇಂಡಿಯಾ'' ಎಂಬ ವಿಷಯದ ಮೇಲೆ  ಭಾಷಣ ನೀಡುತ್ತಿದ್ದರು.

“ದೀರ್ಘಕಾಲಿಕ ಬಜೆಟರಿ ಬೆಂಬಲ ನಮ್ಮ ಮುಂದಿರುವ ಸವಾಲು. ನಾವು ಒಂದು ಹಡಗು ನಿರ್ಮಿಸಬೇಕಾದರೆ ಅದಕ್ಕೆ ಹತ್ತು  ವರ್ಷಗಳೇ ಬೇಕು. ನೌಕಾದಳದ ಸಾಮರ್ಥ್ಯ ಹೆಚ್ಚಿಸಲು ಇನ್ನಷ್ಟು ಬೆಂಬಲ ಅಗತ್ಯವಿದೆ'' ಎಂದು ಅವರು ಹೇಳಿದರು.

ಡಿಫೆನ್ಸ್ ಡಿಪ್ಲೊಮಸಿ ಫಂಡ್ ಸ್ಥಾಪಿಸಿ ಈ ಮೂಲಕ ಇತರ ದೇಶಗಳಿಗೆ ಸಹಾಯ ಮಾಡಿ ಪ್ರಬಲ ರಾಷ್ಟ್ರಗಳ ಪ್ರಭಾವ ಕಡಿಮೆಗೊಳಿಸುವ ಅಗತ್ಯವನ್ನೂ ಅವರು ಒತ್ತಿ ಹೇಳಿದರು.

“ನಾವು ಇತರ ರಾಷ್ಟ್ರಗಳಿಗೆ ಹಲವು ಆಶ್ವಾಸನೆಗಳನ್ನು ನೀಡುತ್ತೇವೆ. ಆದರೆ ಕಾರ್ಯಗತಗೊಳಿಸುವ ಕಾರ್ಯ ಅಸಮಾಧಾನಕರವಾಗಿದೆ. ಸೇನೆಯ ಮುಖ್ಯಸ್ಥರು ಒಂದು ಸ್ಥಳಕೆ ಹೋಗಿ ಅಲ್ಲಿ ಅಗತ್ಯ ಸಲಕರಣೆಗಳ ಪೂರೈಕೆಗೆ ಆಸ್ವಾಸನೆ ನೀಡಿ ಮರಳಿ ಅದನ್ನು ಪಡೆಯಲು ಮುಂದಿನ ಎರಡು ವರ್ಷ ಹೋರಾಟ ನಡೆಸುವ ಹಾಗಿರಬಾರದು, ಇಂತಹ ಕೆಲಸಗಳು ಶೀಘ್ರ ನಡೆಯಬೇಕು'' ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X