Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಾರ್ಧನ ರೆಡ್ಡಿಗೆ ಜಾಮೀನು ನೀಡಲು 40...

ಜನಾರ್ಧನ ರೆಡ್ಡಿಗೆ ಜಾಮೀನು ನೀಡಲು 40 ಕೋಟಿ ರೂ. ಆಫರ್: ಮಾಜಿ ಸಿಬಿಐ ನ್ಯಾಯಾಧೀಶರ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Aug 2019 8:55 PM IST
share
ಜನಾರ್ಧನ ರೆಡ್ಡಿಗೆ ಜಾಮೀನು ನೀಡಲು 40 ಕೋಟಿ ರೂ. ಆಫರ್: ಮಾಜಿ ಸಿಬಿಐ ನ್ಯಾಯಾಧೀಶರ ಆರೋಪ

ಹೈದರಾಬಾದ್,ಆ.27: “ಗಣಿ ಉದ್ಯಮಿ ಗಾಲಿ ಜನಾರ್ಧನ ರೆಡ್ಡಿಗೆ ಜಾಮೀನು ನೀಡಲು ನನಗೆ 40 ಕೋಟಿ ರೂ. ಕೊಡುಗೆ ನೀಡಲಾಗಿತ್ತು” ಎಂದು ಮಾಜಿ ಸಿಬಿಐ ವಿಶೇಷ ನ್ಯಾಯಾಧೀಶ ಬಿ. ನಾಗಮಾರುತಿ ಸರ್ಮಾ ತಿಳಿಸಿದ್ದಾರೆ.

ಕುಖ್ಯಾತ ಜಾಮೀನಿಗಾಗಿ ನಗದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯ ನ್ಯಾಯಾಲಯದ ಮುಖ್ಯ ವಿಶೇಷ ನ್ಯಾಯಾಧೀಶರ ಮುಂದೆ ಸೋಮವಾರ ತನ್ನ ಹೇಳಿಕೆಯನ್ನು ದಾಖಲಿಸುವ ವೇಳೆ ಶರ್ಮಾ ಈ ಆರೋಪವನ್ನು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶರ್ಮಾ ಅವರ ಉತ್ತರಾಧಿಕಾರಿ ಟಿ.ಪಟ್ಟಾಭಿರಾಮ ರಾವ್ ಮತ್ತು ಉಚ್ಚ ನ್ಯಾಯಾಲಯದ ನ್ಯಾಯಿಕ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಕೊಡುಗೆಯನ್ನು 2012ರ ಎಪ್ರಿಲ್‌ನಲ್ಲಿ ರೆಡ್ಡಿಯ ಪರವಾಗಿ ಆಂಧ್ರ ಪ್ರದೇಶ ಉಚ್ಚ ನ್ಯಾಯಾಲಯದ ರಿಜಿಸ್ಟ್ರಾರ್ (ವಿಚಾರಣೆಗಳು) ಕೆ.ಲಕ್ಷ್ಮಿ ನರಸಿಂಹ ರಾವ್ ಅವರು ಮಾಡಿದ್ದರು.

ಆ ಸಮಯದಲ್ಲಿ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಚಂಚಲಗುಡ ಜೈಲಿನಲ್ಲಿ ಬಂಧಿಯಾಗಿದ್ದರು. ಈ ಕುರಿತು ತನ್ನ ಹೇಳಿಕೆ ನೀಡಿರುವ ಶರ್ಮಾ, “ನಾನು ಈ ಕೊಡುಗೆಯನ್ನು ನೇರವಾಗಿ ತಿರಸ್ಕರಿಸಿದ್ದೆ ಮತ್ತು ರಿಜಿಸ್ಟ್ರಾರ್ ಅವರ ನಿವಾಸದಿಂದ ವಾಪಸ್ ತೆರಳಿದ್ದೆ” ಎಂದು ತಿಳಿಸಿದ್ದಾರೆ. ಶರ್ಮಾ ಅವರ ಮುಂದೆ ಬಾಕಿಯಿದ್ದ ರೆಡ್ಡಿ ಜಾಮೀನು ಮನವಿಯನ್ನು ಅವರು ತಿರಸ್ಕರಿಸಿದ್ದರು.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಗಾಲಿ ಜನಾರ್ಧನ ರೆಡ್ಡಿಯನ್ನು ಸಿಬಿಐ 2011ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಸದ್ಯ ಈ ಪ್ರಕಣದ ವಿಚಾರಣೆ ಅಂತಿಮ ಹಂತಕ್ಕೆ ತಲುಪಿದೆ ಮತ್ತು ಸರ್ಮಾರ ಹೇಳಿಕೆಯನ್ನು ದಾಖಲಿಸಿರುವ ಎಸಿಬಿ ವಿಶೇಷ ನ್ಯಾಯಾಲಯ (ಹೈದರಾಬಾದ್) ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ನಿಗದಿಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X