Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಾಚಿಯ ವಾಯು ಮಾರ್ಗಗಳನ್ನು 4 ದಿನ...

ಕರಾಚಿಯ ವಾಯು ಮಾರ್ಗಗಳನ್ನು 4 ದಿನ ಮುಚ್ಚಿದ ಪಾಕ್

ವಾರ್ತಾಭಾರತಿವಾರ್ತಾಭಾರತಿ28 Aug 2019 9:46 PM IST
share
ಕರಾಚಿಯ ವಾಯು ಮಾರ್ಗಗಳನ್ನು 4 ದಿನ ಮುಚ್ಚಿದ ಪಾಕ್

ಇಸ್ಲಾಮಾಬಾದ್, ಆ. 28: ಕರಾಚಿ ವಾಯು ಪ್ರದೇಶದ ಮೂರು ವಾಯು ಮಾರ್ಗಗಳನ್ನು ಆಗಸ್ಟ್ 28ರಿಂದ ಆಗಸ್ಟ್ 31ರವರೆಗೆ ಪಾಕಿಸ್ತಾನ ಮುಚ್ಚಿದೆ ಎಂದು ದೇಶದ ನಾಗರಿಕ ವಾಯುಯಾನ ಪ್ರಾಧಿಕಾರ ಬುಧವಾರ ಘೋಷಿಸಿದೆ.

ಭಾರತೀಯ ವಿಮಾನಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಆ ದೇಶದ ಸರಕಾರ ಘೋಷಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

 ಈ ನಿಷೇಧವು ಕರಾಚಿಯ ಆಕಾಶದಲ್ಲಿನ ಮೂರು ವಾಯು ಮಾರ್ಗಗಳನ್ನು ಬಳಸುವ ಎಲ್ಲ ಅಂತರ್‌ರಾಷ್ಟ್ರೀಯ ವಿಮಾನಗಳಿಗೆ ಅನ್ವಯಿಸುತ್ತದೆ. ಕರಾಚಿ ವಾಯು ಪ್ರದೇಶವನ್ನು ತಪ್ಪಿಸುವ ಪರ್ಯಾಯ ಮಾರ್ಗವನ್ನೂ ಪ್ರಾಧಿಕಾರ ಪೈಲಟ್‌ಗಳಿಗೆ ನೀಡಿದೆ.

ನಾಲ್ಕು ದಿನಗಳ ನಿಷೇಧವು ಸೆಪ್ಟಂಬರ್ 1ರಂದು ಮುಕ್ತಾಯಗೊಳ್ಳುತ್ತದೆ ಎಂದು ‘ನೋಟಿಸ್ ಟು ಏರ್‌ಮನ್’ನಲ್ಲಿ ವಾಯುಯಾನ ಪ್ರಾಧಿಕಾರ ತಿಳಿಸಿದೆ.

ಭಾರತದೊಂದಿಗಿನ ವಾಯುಪ್ರದೇಶವನ್ನು ‘ಸಂಪೂರ್ಣವಾಗಿ ಮುಚ್ಚುವ’ ಬಗ್ಗೆ ಪ್ರಧಾನಿ ಇಮ್ರಾನ್ ಖಾನ್ ಪರಿಶೀಲಿಸುತ್ತಿದ್ದಾರೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಮಂಗಳವಾರ ಟ್ವೀಟ್ ಮಾಡಿದ್ದರು.

ಭಾರತೀಯ ವಿಮಾನಗಳಿಗೆ ಪಾಕಿಸ್ತಾನದ ವಾಯು ಪ್ರದೇಶವನ್ನು ಮತ್ತು ಭಾರತ ಅಫ್ಘಾನಿಸ್ತಾನ ವ್ಯಾಪಾರಕ್ಕೆ ಪಾಕಿಸ್ತಾನದ ಭೂಪ್ರದೇಶವನ್ನು ಮುಚ್ಚುವ ಬಗ್ಗೆ ಪಾಕಿಸ್ತಾನದ ಸಚಿವ ಸಂಪುಟ ಮಂಗಳವಾರ ಚರ್ಚೆ ನಡೆಸಿತ್ತು. ಈ ಕುರಿತ ಅಂತಿಮ ನಿರ್ಧಾರವನ್ನು ಪ್ರಧಾನಿ ಇಮ್ರಾನ್ ಖಾನ್ ತೆಗೆದುಕೊಳ್ಳಲಿದ್ದಾರೆ.

► ಭಾರತೀಯ ವಿಮಾನಗಳಿಗೆ ಸುದೀರ್ಘ ಕಾಲ ವಾಯುಪ್ರದೇಶ ಮುಚ್ಚಿದ್ದ ಪಾಕ್

ಫೆಬ್ರವರಿ 14ರಂದು ಪುಲ್ವಾಮದಲ್ಲಿ ಪಾಕ್ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾದ ಬಳಿಕ ಫೆಬ್ರವರಿ 27ರಂದು ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಜೈಶೆ ಮುಹಮ್ಮದ್ ಭಯೋತ್ಪಾದಕ ಸಂಘಟನೆಯ ಶಿಬಿರವೊಂದರ ಮೇಲೆ ಭಾರತೀಯ ವಾಯು ಪಡೆ ದಾಳಿ ನಡೆಸಿತ್ತು. ಅಂದು ಪಾಕಿಸ್ತಾನವು ತನ್ನ ವಾಯು ಪ್ರದೇಶವನ್ನು ಸಂಪೂರ್ಣವಾಗಿ ಮುಚ್ಚಿತು.

ಪಾಕಿಸ್ತಾನವು ಮಾರ್ಚ್ 27ರಂದು ಹೊಸದಿಲ್ಲಿ, ಬ್ಯಾಂಕಾಕ್ ಮತ್ತು ಕೌಲಾಲಂಪುರಗಳ ವಿಮಾನಗಳನ್ನು ಹೊರತುಪಡಿಸಿ ಎಲ್ಲ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ತೆರೆಯಿತು.

ಅಂತಿಮವಾಗಿ, ಪಾಕಿಸ್ತಾನವು ಜುಲೈ 16ರಂದು ತನ್ನ ವಾಯು ಪ್ರದೇಶವನ್ನು ಭಾರತದ ವಿಮಾನಗಳಿಗೆ ತೆರೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X