Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂದಿನಿಂದ ಭಾರತ ‘ಎ’ -ಆಫ್ರಿಕ ಅನಧಿಕೃತ...

ಇಂದಿನಿಂದ ಭಾರತ ‘ಎ’ -ಆಫ್ರಿಕ ಅನಧಿಕೃತ ಏಕದಿನ ಸರಣಿ

ವಾರ್ತಾಭಾರತಿವಾರ್ತಾಭಾರತಿ28 Aug 2019 11:43 PM IST
share

 ತಿರುವನಂತಪುರ, ಆ.28: ಭಾರತ ‘ಎ’ ಮತ್ತು ದಕ್ಷಿಣ ಆಫ್ರಿಕ ತಂಡಗಳ ನಡುವೆ ಐದು ಪಂದ್ಯಗಳ ಅನಧಿಕೃತ ಏಕದಿನ ಸರಣಿಯ ಮೊದಲ ಪಂದ್ಯ ಗುರುವಾರ ನಡೆಯಲಿದೆ.

 ಯುವ ಆಟಗಾರ ಶುಭ್‌ಮನ್ ಗಿಲ್ ಈ ಸರಣಿಯಲ್ಲಿ ಉತ್ತಮ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ. ಅವರಿಗೆವೆಸ್ಟ್‌ಇಂಡೀಸ್ ಪ್ರವಾಸ ಸರಣಿಯಲ್ಲಿ ಅವಕಾಶ ಸಿಕ್ಕಿರಲಿಲ್ಲ. ಪಂಜಾಬ್‌ನ ಬಲಗೈ ಬ್ಯಾಟ್ಸ್‌ಮನ್ ಗಿಲ್ ನ್ಯೂಝಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಎರಡು ಏಕದಿನ ಪಂದ್ಯಗಳನ್ನು ಆಡಿದ್ದರು.

  ಗಿಲ್ ಜೊತೆಗೆ ವಿಜಯ್ ಶಂಕರ್ ಅವರು ಆಯ್ಕೆ ಸಮಿತಿಯ ಗಮನ ಸೆಳೆಯುವ ಪ್ರಯತ್ನದಲ್ಲಿದ್ದಾರೆ. ವಿಜಯ್ ಶಂಕರ್‌ಗಾಯದಿಂದ ಚೇತರಿಸಿಕೊಂಡು ಮತ್ತೆ ರಾಷ್ಟ್ರೀಯ ತಂಡ ಸೇರುವ ತಯಾರಿಯಲ್ಲಿದ್ದಾರೆ.ವಿಜಯ್ ಶಂಕರ್ ಇಂಗ್ಲೆಂಡ್‌ನಲ್ಲಿ ಕಳೆದ ಐಸಿಸಿ ವಿಶ್ವಕಪ್ ಟೂರ್ನಮೆಂಟ್‌ನ ವೇಳೆ ಗಾಯಗೊಂಡು ತವರಿಗೆ ವಾಪಸಾಗಿದ್ದರು. ಬಳಿಕ ಚೇತರಿಸಿಕೊಂಡು ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ ಆಡಿದ್ದರು.

ಇತ್ತೀಚೆಗೆ ಭಾರತದ ಸೀಮಿತ ಓವರ್‌ಗಳ ತಂಡಕ್ಕೆ ವಾಪಸಾಗಿದ್ದ ಮನೀಷ್ ಪಾಂಡೆ ಸರಣಿಯ ಐದು ಪಂದ್ಯಗಳ ಪೈಕಿಮೂರು ಪಂದ್ಯಗಳಲ್ಲಿ ತಂಡವನ್ನು ನಾಯಕರಾಗಿ ಮುನ್ನಡೆಸುವರು. ಅಂತಿಮ ಎರಡು ಪಂದ್ಯಗಳಲ್ಲಿ ಶ್ರೇಯಸ್ ಅಯ್ಯರ್ ತಂಡದ ನಾಯಕರಾಗಿರುತ್ತಾರೆ. ಪಾಂಡೆ ಮುಂಬರುವ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಮಧ್ಯಮ ಸರದಿಯ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಸ್ಪಿನ್ನ  ಸ್ಪಿನ್ನರ್ ಯಜುವೇಂದ್ರ ಚಹಾಲ್ ತಂಡದಲ್ಲಿದ್ದಾರೆ. ಇಶಾನ್ ಕಿಶನ್, ಋತುರಾಜ್ ಗಾಯಕ್‌ವಾಡ್ ಮತ್ತು ನಿತೀಶ್ ರಾಣಾ . ವೇಗಿಗಳಾದ ಖಲೀಲ್ ಅಹ್ಮದ್, ದೀಪಕ್ ಚಹಾರ್, ತೆಂಬಾ ಬಾವುಮಾ ತಂಡದಲ್ಲಿದ್ದಾರೆ.ಬವುಮಾ 36 ಟೆಸ್ಟ್ ಹಾಗೂ 2 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X