Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉಷಾ ಮಡಿಲಲ್ಲಿ ಕುಳಿತ ಮುದ್ದಿನ ಹುಡುಗಿ...

ಉಷಾ ಮಡಿಲಲ್ಲಿ ಕುಳಿತ ಮುದ್ದಿನ ಹುಡುಗಿ ಸಿಂಧು ಫೋಟೊ ವೈರಲ್

ವಾರ್ತಾಭಾರತಿವಾರ್ತಾಭಾರತಿ28 Aug 2019 11:47 PM IST
share
ಉಷಾ ಮಡಿಲಲ್ಲಿ ಕುಳಿತ ಮುದ್ದಿನ ಹುಡುಗಿ ಸಿಂಧು ಫೋಟೊ ವೈರಲ್

  ಹೈದರಾಬಾದ್, ಆ.28: ಭಾರತದ ಮಾಜಿ ಓಟದ ರಾಣಿ ಪಿ.ಟಿ.ಉಷಾ ಮಡಿಲಲ್ಲಿ ಕುಳಿತ ನಗುಮುಖದ ಹುಡುಗಿಯ ಚಿತ್ರ ಇಂಟರ್‌ನೆಟ್‌ನಲ್ಲಿ ಭಾರೀ ವೈರಲ್ ಆಗಿದೆ. ಈ ಹುಡುಗಿಯ ಚಿತ್ರ ನೋಡಿದ ತಕ್ಷಣ ನಿಮಗೆ ಅಚ್ಚರಿಯಾಗಬಹುದು. ಈಕೆ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ನಲ್ಲಿ ಚಿನ್ನ ಜಯಿಸಿರುವ ಭಾರತದ ಕುವರಿ ಪಿ.ವಿ. ಸಿಂಧು. ಹದಿನೆಂಟು ವರ್ಷಗಳ ಹಿಂದೆ ಅಂದರೆ 2001ರಲ್ಲಿ ಪಯ್ಯಿಳಿ ಎಕ್ಸ್ ಪ್ರೆಸ್ ಖ್ಯಾತಿಯ ಪಿ.ಟಿ. ಉಷಾ ಅಥ್ಲೆಟಿಕ್ಸ್‌ನಿಂದ ನಿವೃತ್ತಿಯಾದ ಒಂದು ವರ್ಷಗಳ ನಂತರ ತೆಗೆದಿರುವ ಚಿತ್ರವನ್ನು ಇಂಟರ್‌ನೆಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇದು ಎಲ್ಲೆಡೆ ವೈರಲ್ ಆಗಿದೆ.

  ಪಿ.ಟಿ.ಉಷಾ ಅವರು ಅಂದಿನ ನೆನಪುಗಳನ್ನು ಆಂಗ್ಲ ಪತ್ರಿಕೆ ಯೊಂದರಲ್ಲಿ ಹಂಚಿಕೊಂಡಿದ್ದಾರೆ. ಉಷಾ ರೈಲ್ವೆಯಲ್ಲಿ ಉದ್ಯೋಗದಲ್ಲಿದ್ದರು. ಸಿಂಧು ತಂದೆ ರಮಣ್ ವಾಲಿಬಾಲ್ ಆಟಗಾರ. ರೈಲ್ವೆಯಲ್ಲಿ ಪಿ.ಟಿ.ಉಷಾ ಜೊತೆ ಉದ್ಯೋಗದಲ್ಲಿದ್ದರು. ಹೀಗಾಗಿ ಉಷಾಗೆ ಸಿಂಧು ಕುಟುಂಬ ಹೆಚ್ಚು ಹತ್ತಿರವಾಗಿತ್ತು. 2001ರಲ್ಲಿ ಹೈದರಾಬಾದ್ ರೈಲ್ವೆ ಕ್ರೀಡಾ ಕೂಟ ನಡೆದಾಗ ಉಷಾ ಅಲ್ಲಿಗೆ ತೆರಳಿದ್ದರು. ಐದು ದಿನಗಳ ಕಾಲ ಸಿಂಧು ಮನೆಯಲ್ಲಿ ತಂಗಿದ್ದರು. ಮುದ್ದಿನ ಹುಡುಗಿ ಸಿಂಧು ಜೊತೆ ಉಷಾ ಸಮಯ ಕಳೆದಿದ್ದರು. ಉಷಾ ಮಡಿಲಲ್ಲಿ ಮೇಲೆ ಸಿಂಧು ಕುಳಿತಿದ್ದ ಆ ಕ್ಷಣವನ್ನು ಸಿಂಧು ತಂದೆ ರಮಣ್ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದರು. 2016ರಲ್ಲಿ ರಿಯೋ ಒಲಿಂಪಿಕ್ಸ್‌ನಲ್ಲಿ ಸಿಂಧು ಬೆಳ್ಳಿ ಜಯಿಸಿದ ಸಂದರ್ಭದಲ್ಲಿ ಉಷಾಗೆ ಈ ಚಿತ್ರವನ್ನು ಕಳುಹಿಸಿಕೊಟ್ಟಿದ್ದರು. ಈ ಭಾವಚಿತ್ರವನ್ನು ಉಷಾ ತಮ್ಮ ಬಳಿ ಇಟ್ಟುಕೊಂಡಿದ್ದರು.  ಈ ಭಾವಚಿತ್ರವನ್ನು ಉಷಾ ತಮ್ಮ ಬಳಿ ಇಟ್ಟುಕೊಂಡಿದ್ದರು.

      ಸಿಂಧು ಸಾಧನೆಯನ್ನು ಕೊಂಡಾಡಿರುವ ಉಷಾ ಅವರು ಸಿಂಧು ಮುಂದಿನ ಪೀಳಿಗೆಯ ಬ್ಯಾಡ್ಮಿಂಟನ್ ಆಟಗಾರ್ತಿಯರಿಗೆ ಸ್ಪೂರ್ತಿಯಾಗಲಿದ್ದಾರೆ ಎಂದು ಹೇಳಿದ್ದಾರೆ. ಸಿಂಧು ಮುಂದೆ ಒಲಿಂಪಿಕ್ಸ್‌ನಲ್ಲಿ ಚಿನ್ನ ಜಯಿಸಲಿದ್ದಾರೆ ಎಂದು ಉಷಾ ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X