Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖ್ಯಾತ ಹೃದಯತಜ್ಞ ಉಪೇಂದ್ರ ಕೌಲ್ ರನ್ನು...

ಖ್ಯಾತ ಹೃದಯತಜ್ಞ ಉಪೇಂದ್ರ ಕೌಲ್ ರನ್ನು ಉಗ್ರ ಚಟುವಟಿಕೆ ಸಂಬಂಧಿಸಿ ವಿಚಾರಣೆಗೆ ಕರೆದ ಎನ್ ಐಎ!

ವಾರ್ತಾಭಾರತಿವಾರ್ತಾಭಾರತಿ30 Aug 2019 7:02 PM IST
share
ಖ್ಯಾತ ಹೃದಯತಜ್ಞ ಉಪೇಂದ್ರ ಕೌಲ್ ರನ್ನು ಉಗ್ರ ಚಟುವಟಿಕೆ ಸಂಬಂಧಿಸಿ ವಿಚಾರಣೆಗೆ ಕರೆದ ಎನ್ ಐಎ!

ಹೊಸದಿಲ್ಲಿ, ಆ.30: ದಿಲ್ಲಿ ಮೂಲದ ಖ್ಯಾತ ಹೃದಯ ತಜ್ಞ ಡಾ.ಉಪೇಂದ್ರ ಕೌಲ್ ಅವರನ್ನು ಉಗ್ರ ಚಟುವಟಿಕೆಗಳಿಗೆ ಹಣ ಪೂರೈಕೆ ಕುರಿತು ವಿಚಾರಣೆಗೆ ಕರೆದು ರಾಷ್ಟ್ರೀಯ ತನಿಖಾ ಸಂಸ್ಥೆ ನಗೆಪಾಟಲಿಗೀಡಾದ ವಿಷಯ ವರದಿಯಾಗಿದೆ.

ಆಗಿದ್ದಿಷ್ಟು…

ಜೈಲಿನಲ್ಲಿರುವ ಕಾಶ್ಮೀರದ ಹುರಿಯತ್ ನಾಯಕ ಯಾಸಿನ್ ಮಲಿಕ್ ಅವರಿಗೆ ಡಾ. ಉಪೇಂದ್ರ ಕೌಲ್ ಅವರು ಚಿಕಿತ್ಸೆ ನೀಡಿದ್ದರು. ಈ ಕುರಿತು ಅವರು ಹಾಗು ಯಾಸಿನ್ ಮಲಿಕ್ ನಡುವೆ ನಡೆದ ಎಸ್ಸೆಮ್ಮೆಸ್ ಸಂದೇಶದಲ್ಲಿ INR 2.78 ಎಂಬ ಪದಗಳಿದ್ದವು. ಇದನ್ನು ಭಾರತೀಯ ರೂಪಾಯಿ 2.78 ಕೋಟಿ ಎಂದು ತಿಳಿದುಕೊಂಡ ಎನ್ ಐಎ ಅವರನ್ನು ವಿಚಾರಣೆಗೆ ಬರುವಂತೆ ಹೇಳಿದೆ. ವಿಚಾರಣೆಗೆ ಬಂದ ಡಾ ಕೌಲ್ ಅವರು INR ಎಂದರೆ internationalised normalised ratio ಎಂಬ ರಕ್ತ ಪರೀಕ್ಷೆಯ ಫಲಿತಾಂಶ ಎಂದು ವಿವರಿಸಿದಾಗ ಬೇಸ್ತು ಬೀಳುವ ಸರದಿ ಎನ್ ಐಎಯದ್ದು.

ಈ ಬಗ್ಗೆ ಎನ್ ಡಿ ಟಿವಿಯ ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಟ್ವೀಟ್ ಮಾಡಿದ್ದಾರೆ.

ದೇಶದ ಖ್ಯಾತ ಹೃದಯ ತಜ್ಞರಲ್ಲೊಬ್ಬರಾಗಿರುವ ಡಾ ಕೌಲ್ ಅವರು ಇತ್ತೀಚಿಗೆ ಟಿವಿ ಚರ್ಚೆಯೊಂದರಲ್ಲಿ ಭಾಗವಹಿಸಿ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಕ್ರಮವನ್ನು ವಿರೋಧಿಸಿದ್ದರು.

The text in the SMS read INR 2.78. INR in this case stands for internationalised normalised ratio, a blood report value. The NIA, in its wisdom, interpreted it as 2.78 cr of Indian rupees (INR) of havala cash. Dr Kaul was allowed to leave after this was explained to the agency.

— Sreenivasan Jain (@SreenivasanJain) August 30, 2019

Dr. Upendra Kaul? One of India’s foremost cardiologists? In a terror funding case? NIA? This has got to be a mistake or it indicates the government’s paranoia & intolerance to dissent. This is insane! https://t.co/19SXIJx7GI

— Salman Anees Soz (@SalmanSoz) August 30, 2019

Aditya Raj Kaul, embedded fascist propagandist & stenographer for the Govt, tells us that Dr Upendra Kaul was summoned because - gasp - he is Yasin Malik's doctor! Ever heard of the Hippocratic Oath? Doctors aren't supposed to choose/refuse patients based on politics! https://t.co/Y0PJbiFBUw

— Kavita Krishnan (@kavita_krishnan) August 30, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X