Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10 ಬ್ಯಾಂಕ್ ಗಳು 4 ಬ್ಯಾಂಕ್ ಗಳಾಗಿ...

10 ಬ್ಯಾಂಕ್ ಗಳು 4 ಬ್ಯಾಂಕ್ ಗಳಾಗಿ ವಿಲೀನ: ಗ್ರಾಹಕರು ಏನನ್ನೆಲ್ಲಾ ಬದಲಿಸಬೇಕು?

ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ30 Aug 2019 9:10 PM IST
share
10 ಬ್ಯಾಂಕ್ ಗಳು 4 ಬ್ಯಾಂಕ್ ಗಳಾಗಿ ವಿಲೀನ: ಗ್ರಾಹಕರು ಏನನ್ನೆಲ್ಲಾ ಬದಲಿಸಬೇಕು?

ಹೊಸದಿಲ್ಲಿ, ಆ.30: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಸಾರ್ವಜನಿಕ ವಲಯದ ಹತ್ತು ಬ್ಯಾಂಕ್‌ಗಳ ವಿಲೀನ ಘೋಷಿಸಿದ್ದಾರೆ. ಹಾಗಾದರೆ ಈ ವಿಲೀನದಿಂದ ಬ್ಯಾಂಕ್ ಗ್ರಾಹಕರು ಏನೆಲ್ಲ ಬದಲಾವಣೆಗಳನ್ನು ನಿರೀಕ್ಷಿಸಬಹುದು ಎಂಬ ಮಾಹಿತಿ ಇಲ್ಲಿದೆ;

ಪ್ರಮುಖ ಬದಲಾವಣೆಗಳು:

1) ಹೊಸ ಚೆಕ್ ಬುಕ್ ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳನ್ನು ನೀಡಲಾಗುವುದು.

2) ನಿಮ್ಮ ಖಾತೆ ಸಂಖ್ಯೆ ಮತ್ತು ಗ್ರಾಹಕ ಗುರುತಿನ ಸಂಖ್ಯೆ ಹಾಗೂ ಐಎಫ್‌ಎಸ್ಸಿ ಕೋಡ್‌ಗಳೂ ಬದಲಾಗಬಹುದು.

3) ಅದರ ಫಲವಾಗಿ ನೀವು ಆದಾಯ ತೆರಿಗೆ ಇಲಾಖೆ, ವಿಮಾದಾರರಲ್ಲಿ ನಿಮ್ಮ ಹೊಸ ಐಎಫ್‌ಎಸ್ಸಿ ಕೋಡನ್ನು ದಾಖಲಿಸಬೇಕಾಗುತ್ತದೆ.

4) ಮಾಸಿಕ ಕಂತುಗಳು ಮತ್ತು ವ್ಯವಸ್ಥಿತ ಹೂಡಿಕೆ ಯೋಜನೆ (ಎಸ್‌ಐಪಿ)ಗೆ ಹೊಸದಾಗಿ ಬ್ಯಾಂಕ್ ಆದೇಶ ಬೇಕಾಗುತ್ತದೆ.

5) ಬಿಲ್ ಪಾವತಿಗಳಿಗಾಗಿ ಹೊಸದಾಗಿ ಸೂಚನೆಗಳನ್ನು ನೀಡಬೇಕಾಗುತ್ತದೆ.

6) ನಿಮ್ಮ ಬ್ಯಾಂಕ್ ಶಾಖೆ ನಿಮಗಿಂತ ದೂರ ಅಥವಾ ಹತ್ತಿರವಾಗಬಹುದು.

7) ಬ್ಯಾಂಕ್ ಬಳಕೆಯ ವಸ್ತುಗಳು ಬದಲಾಗುತ್ತವೆ.

8) ಉಳಿತಾಯ ಖಾತೆ ಬಡ್ಡಿದರ ಬದಲಾಗಬಹುದು.

ಬದಲಾವಣೆಯಾಗ ಅಂಶಗಳು:

1) ಸದ್ಯ ಸ್ಥಿರ ಠೇವಣಿ ಮೇಲಿನ ಬಡ್ಡಿಯಲ್ಲಿ ಬದಲಾವಣೆಯಾಗುವುದಿಲ್ಲ.

2) ನೀವು ಮುರಿಯಲಾಗದ ಸ್ಥಿರ ಠೇವಣಿಯನ್ನು ಹೊಂದಿದ್ದರೆ, ವಿಲೀನಗೊಂಡ ಬ್ಯಾಂಕ್‌ನ ಠೇವಣಿ ದರ ಅಧಿಕ ಅಥವಾ ಕಡಿಮೆಯಾಗಿದ್ದರೂ, ನಿಮ್ಮ ಸ್ಥಿರ ಠೇವಣಿಯ ಮುಕ್ತಾಯದವರೆಗೂ ಅದರ ಹಿಂದಿನ ಬಡ್ಡಿದರವನ್ನೇ ಪಡೆಯಬಹುದು.

3) ಸಾಲ ದರಗಳು ಬದಲಾಗುವುದಿಲ್ಲ.

4) ಎಂಸಿಎಲ್‌ಆರ್ ಆಧರಿತ ಸಾಲಗಳಾಗಿದ್ದರೆ ಸಾಲಗಾರರು ಆಯ್ಕೆ ಮಾಡಿರುವ ಪುನರ್‌ನಿಗಧಿ ಅವಧಿಯ ಕೊನೆಯಲ್ಲಿ ಬಡ್ಡಿದರವನ್ನು ಪುನರ್‌ನಿಗದಿಪಡಿಸಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X