Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಆಯನ ತಂಡದಿಂದ ದ್ವೀಪ ನಾಟಕ ಪ್ರದರ್ಶನ

​ಆಯನ ತಂಡದಿಂದ ದ್ವೀಪ ನಾಟಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ30 Aug 2019 10:17 PM IST
share

ಮಂಗಳೂರು : ಕಳೆದ ಮೂರು ದಶಕಗಳ ಹಿಂದೆ ರೂಪುಗೊಂಡ ಆಯನ ಹವ್ಯಾಸಿ ನಾಟಕ ಸಂಸ್ಥೆ ಪಾದುವಾ ನಂತೂರು ಕಾಲೇಜಿನಲ್ಲಿ ಪದುವಾ ಕಾಲೇಜು ರಂಗ ವೇದಿಕೆಯಲ್ಲಿ ಅಥೋಲ್ ಪ್ಯೂಗಾರ್ಡ್ ಜೋನ್ ಕನಿ ನ್ಸುತೋನ್ ರಚಿತ ‘ದಿ ಐಲ್ಯಾಂಡ್’ ನಾಟಕವನ್ನು ಎಸ್.ರಮೇಶ್‌ರಿಂದ ಕನ್ನಡ ರೂಪಾಂತರಿಸಿದ ‘ದ್ವೀಪ ’ ನಾಟಕ ನಿಸಾಸಂ ಪದವೀಧರ ಖ್ಯಾತ ನಟ,ನಿರ್ದೇಶಕ ಕೆ.ಪಿ.ಲಕ್ಷ್ಮಣ್ ಅವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸಿ ಜೈಲು ಸೇರಿದ ಇಬ್ಬರು ಖೈದಿಗಳ ಬದುಕಿನ ಜೊತೆಗೆ ‘ಅಂತಿಗೊನೆ ’ ಕುರಿತು ನಾಟಕದಲ್ಲಿ ತಮ್ಮ ತೊಡಗಿಸಿಕೊಂಡು ತಮ್ಮ ಬದುಕಿನಲ್ಲಿ ತಮಗಾದ ಅನ್ಯಾಯದ ವಿರುದ್ಧ ಪ್ರತಿರೊಧವನ್ನು ,ಜೀವನ ಸ್ಫೂರ್ತಿಯನ್ನು ,ಬದುಕಿನ ಪ್ರೀತಿಯನ್ನು ಚಂದ್ರಹಾಸ ಉಳ್ಳಾಲ್ ಕದಿ ನಂಬ್ರ 17 ಹಾಗೂ ಪ್ರಭಾಕರ್ ಕಾಪಿಕಾಡ್ ಕೈದಿ ನಂಬ್ರ 18ಪಾತ್ರಗಳ ಅಭಿವ್ಯಕ್ತಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಿನ್ನಭಿಪ್ರಾಯವನ್ನು ಹೊಂದುವುದು ದೇಶದ್ರೋಹವೆ ?ಎನ್ನುವ ಪ್ರಶ್ನೆಯನ್ನು ಪ್ರೇಕ್ಷಕರ ಮುಂದಿಡುತ್ತದೆ.ದ್ವೀಪ ನಾಟಕದಲ್ಲಿ ಬದುಕಿನ ಪ್ರೀತಿಯನ್ನು ಉಳಿಸಿಕೊಂಡ ಸಾಮಾನ್ಯರಲ್ಲಿ ಸಾಮಾನ್ಯ ಮನುಷ್ಯರ ನಡುವಿನ ಹೋರಾಟದ ಬದುಕನ್ನು ಒಳಗೊಂಡಿದೆ.

ದಕ್ಷಿಣ ಆಫ್ರೀಕಾದ ಇಬ್ಬರು ವರ್ಣಬೇಧದ ನಡುವೆ ಬೆಳೆದ ಇಬ್ಬರು ಕರಿಯ ಜನ ಸಮುದಾಯಕ್ಕೆ ಸೇರಿದ ಇಬ್ಬರು ನಟರು,ಮಾನವಹಕ್ಕು,ಸ್ವಾಭಿಮಾನದ ಬದುಕು,ಮಾನವ ಹಕ್ಕುಗಳಿಗಾಗಿ ಅದರ ವಿರುದ್ಧವಿರುವ ಪ್ರಭುತ್ವ ಜೊತೆ ಚಳವಳಿ,ಹೋರಾಟದಲ್ಲಿ ತೊಡಗಿಸಿಕೊಂಡು ಜೈಲು ಸೇರಿ ದ್ವೀಪವೊಂದರಲ್ಲಿ ಬಂಧಿಯಾದ ಬಳಿಕ ಅಲ್ಲಿ ಅವರು ತಮ್ಮ ಬದುಕನ್ನು ಕಳೆಯುವ ಸಂದರ್ಭದಲ್ಲಿ ಅವರೊಳಗಿನ ದ್ವಂದ,ತುಮುಲವನ್ನು ಈ ನಾಟಕದಲ್ಲಿ ನಟರು ಮನೋಜ್ಞವಾಗಿ ಅಭಿನಯಿಸಿ ತೋರಿಸಿದ್ದಾರೆ.

ಆಯನ ತಂಡದ ಸಂಚಾಲಕ ಮೋಹನ್ ಚಂದ್ರ ಕಲಾವಿದರನ್ನು ಪರಿಚಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X