Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಗಿಲ್ ಹೀರೋ ಮುಹಮ್ಮದ್ ಸನಾವುಲ್ಲಾ,...

ಕಾರ್ಗಿಲ್ ಹೀರೋ ಮುಹಮ್ಮದ್ ಸನಾವುಲ್ಲಾ, ಮಕ್ಕಳ ಹೆಸರು ಎನ್‍ಆರ್ ಸಿ ಪಟ್ಟಿಯಲ್ಲಿಲ್ಲ

ಪಟ್ಟಿಯಲ್ಲಿದೆ ಪತ್ನಿಯ ಹೆಸರು!

ವಾರ್ತಾಭಾರತಿವಾರ್ತಾಭಾರತಿ31 Aug 2019 1:30 PM IST
share
ಕಾರ್ಗಿಲ್ ಹೀರೋ ಮುಹಮ್ಮದ್ ಸನಾವುಲ್ಲಾ, ಮಕ್ಕಳ ಹೆಸರು ಎನ್‍ಆರ್ ಸಿ ಪಟ್ಟಿಯಲ್ಲಿಲ್ಲ

ಗುವಾಹತಿ, ಆ.31: ವಿದೇಶೀಯರ ಟ್ರಿಬ್ಯುನಲ್‍ ನಿಂದ ಇತ್ತೀಚೆಗೆ ವಿದೇಶಿಗ ಎಂದು ಘೋಷಿಸಲ್ಪಟ್ಟು ದಿಗ್ಬಂಧನ ಶಿಬಿರಕ್ಕೆ ಕಳುಹಿಸಲ್ಪಟ್ಟಿದ್ದ  ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಡ್ ಅಧಿಕಾರಿಯಾಗಿದ್ದ  ಮುಹಮ್ಮದ್ ಸನಾವುಲ್ಲಾ ಅವರ ಹೆಸರು ಇಂದು ಬಿಡುಗಡೆಗೊಂಡ ಅಂತಿಮ ಎನ್‍ಆರ್ ಸಿ ಪಟ್ಟಿಯಲ್ಲಿಲ್ಲ.

ಸನಾವುಲ್ಲಾ ಅವರ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರನ ಹೆಸರು ಕೂಡ ಪಟ್ಟಿಯಲ್ಲಿಲ್ಲ. ಆದರೆ ಸನಾವುಲ್ಲಾ ಅವರ ಪತ್ನಿಯ ಹೆಸರು ಪಟ್ಟಿಯಲ್ಲಿದೆ.

ಮುಹಮ್ಮದ್ ಸನಾವುಲ್ಲಾ ಅವರು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದರಲ್ಲದೆ, ರಾಷ್ಟ್ರಪತಿಗಳ ಪದಕ ವಿಜೇತರೂ ಆಗಿದ್ದಾರೆ. ಅವರ ಹೆಸರು  `ಡಿ' (ಶಂಕಿತ) ಮತದಾರರ ಪಟ್ಟಿಯಲ್ಲಿ  ಸೇರ್ಪಡೆಯಾಗಿದ್ದರಿಂದ ಅವರ ವಿರುದ್ಧ 2008ರಲ್ಲಿ ದಾಖಲಾದ ಪ್ರಕರಣದ ಆಧಾರದಲ್ಲಿ ವಿದೇಶೀಯರ ಟ್ರಿಬ್ಯುನಲ್ ಅವರನ್ನು  ವಿದೇಶಿಗ ಎಂದು ಘೋಷಿಸಿ ಮೇ ತಿಂಗಳಲ್ಲಿ ದಿಗ್ಬಂಧನ ಶಿಬಿರಕ್ಕೆ ಅವರನ್ನು ಕಳುಹಿಸಲಾಗಿತ್ತು.  ಗುವಾಹತಿ ಹೈಕೋರ್ಟ್ ಅವರಿಗೆ ನಂತರ ಜಾಮೀನು ನೀಡಿತ್ತಾದರೂ ಅವರ ವಿರುದ್ಧ ವಿಚಾರಣೆ ಮುಂದುವರಿಯುವುದು ಎಂದು ಹೇಳಿತ್ತು.

ವಿದೇಶೀಯರ ಟ್ರಿಬ್ಯುನಲ್ ನಿಂದ ವಿದೇಶಿಗ ಎಂದು ಗುರುತಿಸಲ್ಪಟ್ಟವರು ಹಾಗೂ ಅವರ ಮಕ್ಕಳು ಎನ್‍ಆರ್‍ ಸಿ ಪಟ್ಟಿಯಲ್ಲಿರಲು ಸಾಧ್ಯವಿಲ್ಲ ಎಂಬ ಎನ್‍ಆರ್ ಸಿ ನಿಯಮದಂತೆ ಅವರ ಹೆಸರು ಪಟ್ಟಿಯಲ್ಲಿಲ್ಲ. 52 ವರ್ಷದ ಸನಾವುಲ್ಲಾ ಸೇನೆಯನ್ನು 1987ರಲ್ಲಿ ಸೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X