Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ಪೊಖ್ರಿಯಾಲ್ ಗೆ ಹಲವು...

ಕೇಂದ್ರ ಸಚಿವ ಪೊಖ್ರಿಯಾಲ್ ಗೆ ಹಲವು ವಿವಿಗಳಿಂದ ಗೌರವ ಡಾಕ್ಟರೇಟ್ ದೊರಕಿದೆ ಎಂದ ಕಚೇರಿ

“ಡಿಗ್ರಿ ನಕಲಿ ಎಂಬ ಆರೋಪದ ಹಿಂದೆ ದುರುದ್ದೇಶವಿದೆ”

ವಾರ್ತಾಭಾರತಿವಾರ್ತಾಭಾರತಿ31 Aug 2019 3:49 PM IST
share
ಕೇಂದ್ರ ಸಚಿವ ಪೊಖ್ರಿಯಾಲ್ ಗೆ ಹಲವು ವಿವಿಗಳಿಂದ ಗೌರವ ಡಾಕ್ಟರೇಟ್ ದೊರಕಿದೆ ಎಂದ ಕಚೇರಿ

ಹೊಸದಿಲ್ಲಿ, ಆ.31: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರ ಶೈಕ್ಷಣಿಕ ಡಿಗ್ರಿಗಳು ನಕಲಿ ಎಂಬ ಆರೋಪವನ್ನು ದುರುದ್ದೇಶದಿಂದ ಮಾಡಲಾಗಿದೆ ಹಾಗೂ ಸಚಿವರಿಗೆ ಹಲವು ವಿಶ್ವವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ದೊರಕಿವೆ ಎಂದು ಅವರ ಕಚೇರಿ ಸ್ಪಷ್ಟಪಡಿಸಿದೆ.

ಹಿಮಾಚಲ ಪ್ರದೇಶದ ಬಂಡಾಯ ಬಿಜೆಪಿ ನಾಯಕ ಮನೋಜ್ ವರ್ಮಾ  ಆಗಸ್ಟ್ 27ರಂದು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರಿಗೆ ಅಪೀಲು ಸಲ್ಲಿಸಿ ಡಾ. ರಮೇಶ್ ಪೊಖ್ರಿಯಾಲ್ ನಿಶಾಂಕ್ ಎಂಬ ಹೆಸರಿನೊಂದಿಗೆ ಶ್ರೀಲಂಕಾದ ಓಪನ್ ಇಂಟರ್‍ನ್ಯಾಷನಲ್ ವಿವಿಯಿಂದ ದೊರೆತ `ನಕಲಿ' ಡಾಕ್ಟರೇಟ್ ಪದವಿಯ ಆಧಾರದಲ್ಲಿ ಪ್ರಮಾಣವಚನ ಸ್ವೀಕರಿಸಿರುವುದರಿಂದ ಪೋಖ್ರಿಯಾಲ್  ಪ್ರಮಾಣವಚನ ಸ್ವೀಕಾರವನ್ನು  ರದ್ದುಗೊಳಿಸಬೇಕೆಂದು ಕೋರಿದ್ದರು.

ಈ ದೂರಿಗೆ ಸಚಿವಾಲಯ ಮೇಲಿನಂತೆ ಸ್ಪಂದಿಸಿದರೂ ಸಚಿವರ ಕಚೇರಿ ಮೂಲವೊಂದು ಸಚಿವರಿಗೆ ಡಾಕ್ಟರೇಟ್ ನೀಡಿದ  ಶ್ರೀಲಂಕಾದ ಓಪನ್ ಇಂಟರ್‍ನ್ಯಾಷನಲ್ ಯುನಿವರ್ಸಿಟಿಯನ್ನು ಭಾರತ ಮಾನ್ಯ ಮಾಡಿಲ್ಲ ಎಂಬುದನ್ನು ಒಪ್ಪಿಕೊಂಡಿದೆ.

ಲೋಕಸಭಾ ಚುನಾವಣೆಯಲ್ಲಿ ಪೊಖ್ರಿಯಾಲ್ ವಿರುದ್ಧ ಸ್ಪರ್ಧಿಸಿದ್ದ ವರ್ಮ ತಮ್ಮ ಅಪೀಲಿನಲ್ಲಿ ಸಚಿವರ ಡಾಕ್ಟರೇಟ್ ಪದವಿ ಮಾತ್ರವಲ್ಲದೆ ಅವರ ಎಂಎ ಪದವಿಯನ್ನೂ ಪ್ರಶ್ನಿಸಿದ್ದರು. ಸಚಿವರು  ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಿಳಿಸಿದಂತೆ ಅವರು ತಮ್ಮ ಸ್ನಾತ್ತಕೋತ್ತರ ಪದವಿಯನ್ನು ಉತ್ತರಾಖಂಡದ ಘರ್ವಾಲ್ ಎಂಬಲ್ಲಿರುವ ಹೇಮವತಿ ನಂದನ್ ಬಹುಗುಣ ವಿವಿಯಿಂದ ಪಡೆದಿದ್ದರೂ, ಅವರು  ಪದವಿ ಪ್ರಮಾಣಪತ್ರವನ್ನು  ಕೇಂದ್ರ ಮಾಹಿತಿ ಆಯೋಗದ ಸೂಚನೆಯಂತೆ ಹಾಜರು ಪಡಿಸಿಲ್ಲ.

ಆದರೆ ಸಚಿವರ ಕಾರ್ಯಾಲಯ ಇದೀಗ ನೀಡಿದ ಮಾಹಿತಿಯಂತೆ ಸಚಿವರಿಗೆ  ಗ್ರಾಫಿಕ್ ಎರಾ ಯುನಿವರ್ಸಿಟಿ (ಡೀಮ್ಡ್-ಟು-ಬಿ ವಿವಿ)ಯಿಂದ ಹಾಗೂ  ಉತ್ತರಾಖಂಡ ಸಂಸ್ಕೃತ ವಿವಿಯಿಂದ ಗೌರವ ಡಾಕ್ಟರೇಟ್ ದೊರಕಿದೆ. ಸಚಿವರು 60ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ ಹಾಗೂ ಅರ್ಧ ಡಜನಿಗೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಪುಸ್ತಕಗಳ  ಆಧರಿತ ಸಂಶೋಧನೆಗಾಗಿ ಪಿಎಚ್ ಡಿ ದೊರಕಿತ್ತು ಎಂದೂ  ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X