Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂಗಳನ್ನು ಹೊರಗಿಡುವ ಸಂಚು: ಪೌರತ್ವ...

ಹಿಂದೂಗಳನ್ನು ಹೊರಗಿಡುವ ಸಂಚು: ಪೌರತ್ವ ಪಟ್ಟಿ ವಿರುದ್ಧ ಅಸ್ಸಾಂ ಬಿಜೆಪಿಗರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ31 Aug 2019 4:19 PM IST
share
ಹಿಂದೂಗಳನ್ನು ಹೊರಗಿಡುವ ಸಂಚು: ಪೌರತ್ವ ಪಟ್ಟಿ ವಿರುದ್ಧ ಅಸ್ಸಾಂ ಬಿಜೆಪಿಗರ ಆಕ್ರೋಶ

ಗುವಾಹಟಿ, ಆ.31: ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಅಂತಿಮ ಪಟ್ಟಿಯ ಬಗ್ಗೆ ಅಸ್ಸಾಂನ ಆಡಳಿತಾರೂಢ ಬಿಜೆಪಿ ಪಕ್ಷದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು , ಪಟ್ಟಿಯಲ್ಲಿ ಹಲವು ನೈಜ ಪೌರರ, ಅದರಲ್ಲೂ ಪ್ರಮುಖವಾಗಿ 1971ಕ್ಕೂ ಮುನ್ನ ಬಾಂಗ್ಲಾದೇಶದಿಂದ ಬಂದಿರುವ ವಲಸಿಗರನ್ನು ಕೈಡಲಾಗಿದೆ ಎಂದಿದ್ದಾರೆ.

1971ಕ್ಕೂ ಮುನ್ನ ಬಾಂಗ್ಲಾದಿಂದ ಬಂದಿರುವ ವಲಸಿಗರು ಸಲ್ಲಿಸಿರುವ ವಲಸಿಗರ ಪ್ರಮಾಣಪತ್ರವನ್ನು ಮಾನ್ಯ ಮಾಡಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಅಲ್ಲದೆ ಪರಂಪರೆ ಪಟ್ಟಿಯನ್ನು ತಿರುಚುವ ಮೂಲಕ ಹಲವರ ಹೆಸರನ್ನು ಸೇರಿಸಲಾಗಿದೆ ಎಂದು ಅಸ್ಸಾಂ ಸಚಿವ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿಯ ‘ಉರಿನಾಲಗೆಯ ಶಾಸಕ’ ಎಂದೇ ಹೆಸರಾಗಿರುವ ಶಿಲಾದಿತ್ಯ ದೇವ್, ಈ ಪಟ್ಟಿ ಮುಸ್ಲಿಮರಿಗೆ ನೆರವಾಗುವ ಮತ್ತು ಹಿಂದುಗಳನ್ನು ಹೊರಹಾಕುವ ಷಡ್ಯಂತ್ರವಾಗಿದೆ. ಖಾಸಗಿ ಸಂಸ್ಥೆ ನಿರ್ಮಿಸಿರುವ ಎನ್‌ಆರ್‌ಸಿ ಸಾಫ್ಟ್‌ವೇರ್‌ನಲ್ಲಿ ಹಸ್ತಕ್ಷೇಪ ನಡೆಸಲಾಗಿದ್ದು, ಪೌರತ್ವ ನೋಂದಣಿ ಪಟ್ಟಿ ರಚಿಸುವ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಟೀಕಿಸಿದ್ದಾರೆ.

ತಮ್ಮ ಹಕ್ಕುಗಳ ರಕ್ಷಣೆಗಾಗಿ ದೋಷರಹಿತ ಎನ್‌ಆರ್‌ಸಿಯನ್ನು ಜನತೆ ಬಯಸಿದ್ದರು ಆದರೆ ಅದು ಸಾಧ್ಯವಾಗಿಲ್ಲ. ಹಿಂದುಗಳನ್ನು ಹೊರದೂಡಿ ಮುಸ್ಲಿಮ್ ನುಸುಳುಕೋರರಿಗೆ ನ್ಯಾಯಸಮ್ಮತತೆ ಒದಗಿಸುವ ಷಡ್ಯ್ರಂತ್ರವಿದು. ಅಸ್ಸಾಂ ಒಪ್ಪಂದ ಏರ್ಪಟ್ಟ ಸಂದರ್ಭ ಒಂದು ಕೋಟಿಗೂ ಹೆಚ್ಚು ಬಾಂಗ್ಲಾದೇಶಿಗಳು ಇದ್ದಾರೆ ಎಂದು ಅಂದಾಜು ಮಾಡಲಾಗಿತ್ತು.

ಈಗ ಅವರೆಲ್ಲಿ ಹೋದರು ಎಂದು ದೇವ್ ಪ್ರಶ್ನಿಸಿದ್ದಾರೆ. ಈಗ ಬಿಜೆಪಿ ಪೌರತ್ವ ಮಸೂದೆಯ ಮೂಲಕ ಹಿಂದುಗಳನ್ನು ರಕ್ಷಿಸಬೇಕಿದೆ. ಶೀಘ್ರದಲ್ಲೇ ಮಸೂದೆ ಜಾರಿಯಾಗಲಿದೆ ಎಂದು ದೇವ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X