Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಕಿಮ್ಮಿಂಗ್ ಯಂತ್ರದಿಂದ ವಡೇರಹೋಬಳಿ...

ಸ್ಕಿಮ್ಮಿಂಗ್ ಯಂತ್ರದಿಂದ ವಡೇರಹೋಬಳಿ ಎಂಟಿಎಂ ಹ್ಯಾಕ್: ಪಿನ್ ಸಂಖ್ಯೆ ಬದಲಾಯಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ31 Aug 2019 8:51 PM IST
share

ಉಡುಪಿ, ಆ.31: ಕುಂದಾಪುರ ವಡೇರಹೋಬಳಿಯ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಸೆಂಟರ್‌ನ್ನು ಸ್ಕಿಮ್ಮಿಂಗ್ ಯಂತ್ರದ ಮೂಲಕ ಹ್ಯಾಕ್ ಮಾಡಿ ರುವ ಹಿನ್ನೆಲೆಯಲ್ಲಿ ಗ್ರಾಹಕರು ತಮ್ಮ ಎಟಿಎಂ ಕಾರ್ಡಿನ ರಹಸ್ಯ ಸಂಖ್ಯೆ ಬದ ಲಾಯಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಸೂಚನೆ ನೀಡಿದ್ದಾರೆ.

2019ರ ಜು.25ರಿಂದ ಆ.5ರ ಮಧ್ಯಾವಧಿಯಲ್ಲಿ ಒಬ್ಬ ಹ್ಯಾಕರ್ಸ್ ಈ ಎಟಿಎಂ ಸೆಂಟರ್‌ಗೆ ಹಲವು ಬಾರಿ ಆಗಮಿಸಿ ಎಂಟಿಎಂ ಯಂತ್ರದಲ್ಲಿ ಎಟಿಎಂ ಕಾರ್ಡ್ ಹ್ಯಾಕ್ ಮಾಡುವ ಸ್ಕಿಮ್ಮಿಂಗ್ ಯಂತ್ರವನ್ನು ಆಳವಡಿಸಿರುವುದು ಸೆನ್ ಪೊಲೀಸರು ಸೆಂಟರಿನ ಸಿಸಿಟಿವಿಯನ್ನು ಪರಿಶೀಸಿದಾಗ ಕಂಡುಬಂದಿದೆ. ಒಬ್ಬ ವ್ಯಕ್ತಿ ಸೆಂಟರಿಗೆ ಬೇರೆ ಬೇರೆ ದಿನಗಳಲ್ಲಿ ಆಗಮಿಸಿ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆಯ ವೇಳೆ ಸ್ಕಿಮ್ಮಿಂಗ್ ಮೆಶಿನ್‌ನ್ನು ಎಟಿಎಂ ಯಂತ್ರಕ್ಕೆ ಆಳವಡಿ ಸಿದ್ದು, ಸುಮಾರು ಅರ್ಧ ಗಂಟೆಗಳ ನಂತರ ಬಂದು ಆ ಸ್ಕಿಮ್ಮಿಂಗ್ ಮೆಶಿನ್‌ನ್ನು ಹಿಂದಕ್ಕೆ ಪಡೆದುಕೊಂಡು ಹೋಗಿದ್ದಾನೆ. ಈ ಮಧ್ಯೆ ಈ ಎಟಿಎಂ ಯಂತ್ರದಲ್ಲಿ ಹಣ ವಿತ್ ಡ್ರಾ ಮಾಡಿರುವ ಗ್ರಾಹಕರ ಎಟಿಎಂ ಕಾರ್ಡ್‌ಗಳು ಹ್ಯಾಕ್ ಆಗಿವೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಈ ಯಂತ್ರದ ಮೂಲಕ ಗ್ರಾಹಕರ ಕಾರ್ಡ್ ನಂಬರ್ ಸಹಿತ ರಹಸ್ಯ ಸಂಖ್ಯೆ ಗಳನ್ನು ಸ್ಕಾನ್ ಮಾಡಲಾಗುತ್ತದೆ. ಬಳಿಕ ನಕಲಿ ಕಾರ್ಡ್‌ಗಳನ್ನು ತಯಾರಿಸಿ ರಾತ್ರಿ ವೇಳೆ ಬೇರೆ ಬೇರೆ ಎಟಿಎಂ ಸೆಂಟರ್‌ಗಳಲ್ಲಿ ಆ ಕಾರ್ಡ್ ಮೂಲಕ ಗ್ರಾಹಕರ ಖಾತೆಯ ಹಣವನ್ನು ಡ್ರಾ ಮಾಡಲಾಗುತ್ತದೆ. ಇದಕ್ಕೆ ಒಟಿಪಿ, ಖಾತೆ ಹ್ಯಾಕ್ ಮಾಡುವ ಅಗತ್ಯ ಇರುವುದಿಲ್ಲ. ಹೀಗೆ ಹ್ಯಾಕರ್ಸ್ ಆ ಎಂಟಿಎಂ ಯಂತ್ರದಲ್ಲಿ ಹಣ ಪಡೆದ 10-15 ಮಂದಿ ಗ್ರಾಹಕರ ಲಕ್ಷಾಂತರ ರೂ. ಹಣವನ್ನು ಡ್ರಾ ಮಾಡಿ ವಂಚಿಸಿದ್ದಾನೆ. ಈ ಬಗ್ಗೆ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ಗಳು ದಾಖಲಾಗಿವೆ. ಈ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಪರಿಶೀಲಿಸಿದಾಗ ಎಂಟಿಎಂ ಯಂತ್ರವನ್ನು ಹ್ಯಾಕ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಆದುದರಿಂದ ಈ ಎಟಿಎಂ ಸೆಂಟರ್‌ನಲ್ಲಿ ಹಣ ವಿತ್ ಡ್ರಾ ಮಾಡಿರುವ ಎಲ್ಲ ಗ್ರಾಹಕರು ಕೂಡಲೇ ತಮ್ಮ ತಮ್ಮ ಎಟಿಎಂ ಕಾರ್ಡಿನ ರಹಸ್ಯ ಸಂಖ್ಯೆ ಯನ್ನು(4 ಡಿಜಿಟ್) ಬದಲಾಯಿಸಿಕೊಳ್ಳಬೇಕು ಅಥವಾ ಕಾರ್ಡ್ ಬ್ಲಾಕ್ ಮಾಡಬೇಕು ಎಂದು ಜಿಲ್ಲಾ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸೀತಾರಾಮ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X