Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೂತನ ಕಿಯಾ ಸೆಲ್ಟೋಸ್ ಮಂಗಳೂರಿನ...

ನೂತನ ಕಿಯಾ ಸೆಲ್ಟೋಸ್ ಮಂಗಳೂರಿನ ಎ.ಆರ್.ಎಂ. ಮೋಟಾರ್ಸ್‌ನಲ್ಲಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ31 Aug 2019 10:14 PM IST
share
ನೂತನ ಕಿಯಾ ಸೆಲ್ಟೋಸ್ ಮಂಗಳೂರಿನ ಎ.ಆರ್.ಎಂ. ಮೋಟಾರ್ಸ್‌ನಲ್ಲಿ ಬಿಡುಗಡೆ

ಮಂಗಳೂರು, ಆ.31: ವಿಶ್ವದ ಎಂಟನೇ ಅತಿದೊಡ್ಡ ವಾಹನ ತಯಾರಕ ಕಂಪೆನಿಯಾದ ಕಿಯಾ ಮೋಟಾರ್ಸ್‌ ಇಂಡಿಯಾದ ಅಧಿಕೃತ ಡೀಲರ್ ಪಾಲುದಾರ ಮಂಗಳೂರಿನ ಎಆರ್‌ಎಂ ಮೋಟಾರ್ಸ್‌ನಲ್ಲಿ ಕಿಯಾ ಸೆಲ್ಟೋಸ್ ಕಾರು ಶನಿವಾರ ಅನಾವರಣಗೊಳಿಸಲಾಯಿತು.

ತೇಜಸ್ವಿನಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಎಂ. ಶಾಂತಾರಾಮ ಶೆಟ್ಟಿ ಕದ್ರಿಯ ಸಿಟಿ ಆಸ್ಪತ್ರೆ ಬಳಿಯ ಎಆರ್‌ಎಂ ಮೋಟಾರ್ಸ್‌ನಲ್ಲಿ ಕಿಯಾ ಸೆಲ್ಟೋಸ್‌ನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಕಿಯಾ ಸೆಲ್ಟೋಸ್ ಅನೇಕ ವಿನೂತನ ಸೌಲಭ್ಯಗಳನ್ನು ಹೊಂದಿದ್ದು ಮಂಗಳೂರಿನ ಜನರು ಅದನ್ನು ಪೂರ್ಣ ಹೃದಯದಿಂದ ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದರು.

ಶರವು ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ರಾಘವೇಂದ್ರ ಶಾಸ್ತ್ರಿ, ಎಆರ್‌ಎಂ ಮೋಟಾರ್ಸ್‌ನ ಚೇರ್‌ಮ್ಯಾನ್ ಆರೂರ್ ಪ್ರಭಾಕರ್ ರಾವ್, ವ್ಯವಸ್ಥಾಪಕ ನಿರ್ದೇಶಕ ಆರೂರ್ ಗಣೇಶ್ ರಾವ್, ಜನರಲ್ ಮೇನೆಜರ್ ವಿವಾನ್ ಸೋನ್ಸ್, ಕಸ್ಟಮರ್ ಕೇರ್ ಮೇನೆಜರ್ ನಿಹಾಲ್ ರಾವ್ ಮತ್ತು ಇತರರು ಉಪಸ್ಥಿತರಿದ್ದರು.

ಕೊರಿಯಾ ಕಂಪನಿಯಾದ ಕಿಯಾ ಮೋಟಾರ್ಸ್ 1944ರಲ್ಲಿ ಪ್ರಾರಂಭವಾಯಿತು, ಕಿಯಾ ಮೋಟಾರ್ಸ್, ಈಗ ಭಾರತೀಯ ಮಾರುಕಟ್ಟೆಗೆ ಕಾಲಿಡುತ್ತಿದೆ. ನೂತನ ಕಿಯಾ ಸೆಲ್ಟೋಸ್ ಪೆಟ್ರೋಲ್, ಟರ್ಬೊ-ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲಿ ಬರಲಿದೆ ಮತ್ತು ಚಾಲಕರು 'ನಾರ್ಮಲ್, ಇಕೊ ಮತ್ತು ಸ್ಪೋರ್ಟ್‌' ಮೋಡ್ ಆಯ್ಕೆ ಮಾಡಬಹುದು. ಕಿಯಾ ಸೆಲ್ಟೋಸ್ ಬಿಎಸ್ 6 ಕಂಪ್ಲೈಂಟ್ ಎಂಜಿನ್‌ನೊಂದಿಗೆ ಬರುತ್ತದೆ.

ಇಂಟೆನ್ಸ್ ರೆಡ್, ಗ್ಲೇಸಿಯರ್ ವೈಟ್ ಪರ್ಲ್, ಸ್ಟೀಲ್ ಸಿಲ್ವರ್, ಗ್ರಾವಿಟಿ ಗ್ರೇ, ಔರಾ ಬ್ಲ್ಯಾಕ್ ಪರ್ಲ್, ಇಂಟೆಲಿಜೆನ್ಸ್ ಬ್ಲೂ ಮತ್ತು ಪಂಚಿ ಆರೇಂಜ್ ಮುಂತಾದ 7 ಬಣ್ಣ ಗಳೊಂದಿಗೆ ಬರಲಿದೆ.

ಕಿಯಾ ಸೆಲ್ಟೋಸ್‌ನ ವೈಶಿಷ್ಟ್ಯಗಳು

ಸ್ಮಾರ್ಟ್ 8.0 ಹೆಡ್ ಅಪ್ ಡಿಸ್ಪ್ಲೇ, ಎಲ್‌ಇಡಿ ಸೌಂಡ್ ಮೂಡ್ ಲೈಟ್ ಹೊಂದಿರುವ ಬೋಸ್ ಪ್ರೀಮಿಯಂ 8 ಸ್ಪೀಕರ್ ಮ್ಯೂಸಿಕ್ ಸಿಸ್ಟಮ್,
10.25 ಎಚ್‌ಡಿ ಟಚ್‌ಸ್ಕ್ರೀನ್ ನ್ಯಾವಿಗೇಷನ್, ಯುವಿಒ ನಿಯಂತ್ರಣದೊಂದಿಗೆ ಸ್ಮಾರ್ಟ್ ಶುದ್ಧ ಏರ್ ಪ್ಯೂರಿಫೈಯರ್, ವ್ಯೂ ಮಾನಿಟರ್ ಬಿವಿಎಂನೊಂದಿಗೆ 360 ಡಿಗ್ರಿ ವ್ಯೂ ಕ್ಯಾಮೆರಾ, ಧ್ವನಿ ಗುರುತಿಸುವಿಕೆ ಮತ್ತು ರಿಮೋಟ್ ಸ್ಟಾರ್ಟ್ ಸೇರಿದಂತೆ 37 ಸಂಪರ್ಕ ವೈಶಿಷ್ಟ್ಯಗಳು, ಸಿಗ್ನೇಚರ್ ಟೈಗರ್ ನೋಸ್ ಗ್ರಿಲ್, ಆರ್ 17 ಕ್ರಿಸ್ಟಲ್ ಕಟ್ ಅಲಾಯ್ ವೀಲ್ಸ್, 6 ಏರ್‌ಬ್ಯಾಗ್, ಕ್ರೌನ್ ಜ್ಯುವೆಲ್ ಎಲ್‌ಇಡಿ ಹೆಡ್ ಲ್ಯಾಂಪ್ಸ್, ಸ್ವೀಪಿಂಗ್ ಎಲ್‌ಇಡಿ ಲೈಟ್ ಬಾರ್, ಹಾರ್ಟ್ ಬೀಟ್ ಎಲ್‌ಇಡಿ ಡಿಆರ್‌ಎಲ್, ಮಲ್ಟಿ-ಲೇಯರ್ ಟರ್ನ್, ಇಂಡಿಕೇಟರ್, ಹಾರ್ಟ್ ಬೀಟ್ ಎಲ್‌ಇಡಿ ಟೈಲ್ ಲ್ಯಾಂಪ್, ಐಸಿಇ ಕ್ಯೂಬ್ ಎಲ್‌ಇಡಿ ಫಾಗ್ ಲ್ಯಾಂಪ್ಸ್, ಎಲೆಕ್ಟ್ರಿಕ್ ಸನ್ ಪ್ರೂಫ್, ಡ್ಯುಯಲ್ ಟ್ರಿಮ್ಸ್ ಜಿಟಿ ಲೈನ್ ಮತ್ತು ಟೆಕ್ ಲೈನ್, ಡ್ಯುಯಲ್ ಮಫ್ಲರ್ ವಿನ್ಯಾಸ ರೆಡ್ ಬ್ರೇಕ್ ಕ್ಯಾಲಿಪರ್, ರೆಡ್ ಸೆಂಟರ್ ಕ್ಯಾಪ್, ಆಂಬಿಯೆಂಟ್ ಮೂಡ್ ಲೈಟಿಂಗ್, ಅಡ್ವಾನ್ಸ್ 7.0 ಕಲರ್ ಡಿಸ್ಪ್ಲೇ ಕ್ಲಸ್ಟರ್, ಮಲ್ಟಿ ಡ್ರೈವ್ ಮೋಡ್, ಮಲ್ಟಿ ಟ್ರಾಕ್ಷನ್ ಮೋಡ್, ಫ್ರಂಟ್ ಸೆನ್ಸರ್, 4 ಡಿಸ್ಕ್ ಬ್ರೇಕ್, ರಿಯರ್ ಸನ್ಶೇಡ್ ಕರ್ಟೈನ್ಸ್, ರಿಕ್ಲೈನಿಂಗ್ ರಿಯರ್
ಆಸನಗಳು / ಸೌರ ಗಾಜು / 8 ವ್ಯೂ ಡ್ರೈವರ್ ಪವರ್ ಸೀಟ್, ಡ್ರೈವಿಂಗ್ ರಿಯರ್ ವ್ಯೂ ಮಾನಿಟರ್ ಸೌಲಭ್ಯವಿದೆ.

ಕದ್ರಿ ಮಲ್ಲಿಕಟ್ಟೆ ಸಮೀಪವಿರುವ ಎ.ಆರ್.ಎಂ.ಮೋಟಾರ್ಸ್ ಅನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.: 9606013155, ಇಮೇಲ್: gm@armkia.com ಉಡುಪಿ: ಎನ್‌ಎಚ್ 66, ಕಟಪಾಡಿ, ಉಡುಪಿ, ಮೊ.ಸಂ.: 9606013152 ಕರೆ ಮಾಡಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X