Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸುವರ್ಣ ತ್ರಿಭುಜ ಬೋಟ್ ದುರಂತ:...

'ಸುವರ್ಣ ತ್ರಿಭುಜ ಬೋಟ್ ದುರಂತ: ಮೀನುಗಾರರ ಕುಟುಂಬಕ್ಕೆ ಹೆಚ್ಚುವರಿ 4 ಲಕ್ಷ ರೂ. ಚೆಕ್ ವಿತರಣೆ'

ವಾರ್ತಾಭಾರತಿವಾರ್ತಾಭಾರತಿ31 Aug 2019 11:03 PM IST
share
ಸುವರ್ಣ ತ್ರಿಭುಜ ಬೋಟ್ ದುರಂತ: ಮೀನುಗಾರರ ಕುಟುಂಬಕ್ಕೆ ಹೆಚ್ಚುವರಿ 4 ಲಕ್ಷ ರೂ. ಚೆಕ್ ವಿತರಣೆ

ಭಟ್ಕಳ: ಸುವರ್ಣ ತ್ರಿಭುಜ ಬೋಟಿನ ದುರಂತದಲ್ಲಿ ಮನೆಯ ಆಧಾರಸ್ತಂಭವನ್ನು ಕಳೆದುಕೊಂಡ ಕ್ಷೇತ್ರದ ಮೂರು ಸಂತ್ರಸ್ತ ಕುಟುಂಬಗಳ ಮನೆಗಳಿಗೆ ಶಾಸಕ ಸುನೀಲ ನಾಯ್ಕ, ತಹಸೀಲ್ದಾರ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ, ಕುಟುಂಬದ ನೆರವಿಗಾಗಿ ಕೊನೆಯ ಹಂತದ ಹೆಚ್ಚುವರಿ ಪರಿಹಾರವಾಗಿ 4 ಲಕ್ಷ ರೂಪಾಯಿ ಚೆಕ್‍ನ್ನು ಕುಟುಂಬದ ಸದಸ್ಯರಿಗೆ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.

ಬೋಟ ದುರಂತದಲ್ಲಿ ಭಟ್ಕಳದ ಅಳ್ವೇಕೋಡಿ ಹರೀಶ ಶನಿಯಾರ ಮೋಗೇರ, ಮಾವಿನಕುರ್ವೇ ಬೆಳ್ನಿಯ ರಮೇಶ ಶನಿಯಾರ ಮೋಗೇರ ಹಾಗೂ ಮಂಕಿಯ ರವಿ ನಾಗಪ್ಪ ಹರಿಕಾಂತ ಅವರು ನಾಪತ್ತೆಯಾಗಿದ್ದರು. ಈ ಹಿಂದೆ ಕೇಂದ್ರ ಸರ್ಕಾರದಿಂದ ನಾಪತ್ತೆಯಾದ ಮೀನುಗಾರ ಕುಟುಂಬ ನಿರ್ವಹಣೆಗಾಗಿ ಬಂದಂತಹ 6 ಲಕ್ಷ ರೂ. ಪರಿಹಾರದ ಹೊರತಾಗಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಕುಟುಂಬದ ನಿರ್ವಹಣೆಗೆ ತಾತ್ಕಾಲಿಕವಾಗಿ ತಲಾ 1 ಲಕ್ಷ ರೂ. ಹಣವನ್ನು ನೀಡಲಾಗಿತ್ತು.

ಈಗ ಕೇಂದ್ರ ಸರಕಾರದಿಂದ ಕೊನೆಯ ಹಂತವಾಗಿ ಹೆಚ್ಚುವರಿ ಪರಿಹಾರವಾಗಿ 4 ಲಕ್ಷ ರೂಪಾಯಿ ಚೆಕ್‍ನ್ನು ಕುಟುಂಬದ ಸದಸ್ಯರುಗಳ ಪೈಕಿ ಕಣ್ಮರೆಯಾದ ಮೀನುಗಾರರಲ್ಲಿ ಭಟ್ಕಳದ ಅಳ್ವೇಕೋಡಿ ಹರೀಶ ಶನಿಯಾರ ಮೋಗೇರ, ಮಾವಿನಕುರ್ವೇ ಬೆಳ್ನಿಯ ರಮೇಶ ಶನಿಯಾರ ಮೋಗೇರ ಅವರ ಮನೆಗಳಿಗೆ ಕುದ್ದು ತೆರಳಿ ಹಸ್ತಾಂತರಿಸಲಾಯಿತು. ಹಾಗೂ ಮಂಕಿಯ ಮೀನುಗಾರ ರವಿ ನಾಗಪ್ಪ ಹರಿಕಾಂತ ಅವರ ಕುಟುಂಬಸ್ಥರಿಗೆ ಭಟ್ಕಳ ತಾಲೂಕಾ ಪಂಚಾಯತ ಶಾಸಕರ ಕಛೇರಿಯಲ್ಲಿ ಶಾಸಕ ಸುನೀಲ ನಾಯ್ಕ ವಿತರಿಸಿದರು. 

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಾಸಕ ಸುನೀಲ ನಾಯ್ಕ 'ಜಿಲ್ಲೆಯಲ್ಲಿ ಕಳೆದ ಏಳೆಂಟು ತಿಂಗಳ ಹಿಂದೆ ನಡೆದಂತಹ ವಿಕಾರವಾದ ದುರ್ಘಟನೆಯಾದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿದೆ. ಅದರಲ್ಲು ಭಟ್ಕಳದ ಬೆಳ್ನಿಯ ಕಣ್ಮರೆಯಾದ ಮೀನುಗಾರ ಹರೀಶ ಮೊಗೇರ ಸಹೋದರ ಕೂಡ ಅಣ್ಣನ ಸಾವಿಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬಹಳ ನೋವು ತರುವಂತಹ ವಿಷಯವಾಗಿದೆ.

ಈಗಾಗಲೇ ಕೇಂದ್ರ ಸರ್ಕಾರಕ್ಕೆ ಕರಾವಳಿ ಭಾಗದ ಎಲ್ಲಾ ಶಾಸಕರು ಸೇರಿ ಕುಟುಂಬಗಳಿಗೆ ಮನವಿ ಮಾಡಿದ್ದೇವೆ. ಪ್ರತಿ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿದೆ. ನಿರ್ಮಲ ಸೀತರಾಮನ್, ಶೋಭಾ ಕರಂದ್ಲಾಜೆ, ನವೀನ ಕುಮಾರ ಕಟೀಲ್, ಹಾಗೂ ಮಾಜಿ ಕೇಂದ್ರ ಸಚಿವರಾದ ಅನಂತ ಕುಮಾರ ಹೆಗಡೆ ನೇತೃತ್ವದಲ್ಲಿ ಕೊಟ್ಟಿರುವ ಮನವಿಗೆ ಸ್ಪಂದಿಸಿ ಮೃತ ಮೀನುಗಾರ ಕುಟುಂಬಕ್ಕೆ ಕೇಂದ್ರ ಸರ್ಕಾರ ನೆರವಾಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದೇವೆ. ಇನ್ನೂ ಮುಂದಿನ ದಿನಗಳಲ್ಲಿ ಕೂಡ ಈ ಸಹೋದರರ ಕುಟುಂಬಕ್ಕೆ ನನ್ನಿಂದಾಗುವ ಎಲ್ಲಾ ರೀತಿಯ ಸಹಕಾರ ನೀಡಲಿದ್ದೇನೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X