Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಸರಕಾರದಿಂದ ಮಿನರಲ್ ನೀರಿನ...

ಪಾಕ್ ಸರಕಾರದಿಂದ ಮಿನರಲ್ ನೀರಿನ ಉತ್ಪಾದನೆ: 500 ಮಿ.ಲೀ. ಬಾಟಲಿ 1 ರೂ. ಬೆಲೆ

ಆರಂಭದಲ್ಲಿ ಪಾಕ್ ಪ್ರಧಾನಿ, ಅಧ್ಯಕ್ಷರ ನಿವಾಸ, ಸಂಸದ್ ಭವನದಲ್ಲಿ ಬಳಕೆ

ವಾರ್ತಾಭಾರತಿವಾರ್ತಾಭಾರತಿ1 Sept 2019 10:27 PM IST
share
ಪಾಕ್ ಸರಕಾರದಿಂದ ಮಿನರಲ್ ನೀರಿನ ಉತ್ಪಾದನೆ: 500 ಮಿ.ಲೀ. ಬಾಟಲಿ 1 ರೂ. ಬೆಲೆ

ಇಸ್ಲಾಮಾಬಾದ್,ಸೆ.1: ಆಡಳಿತಾರೂಢ ತೆಹ್ರಿಕೆ ಇನ್ಸಾಫ್ ಸರಕಾರದ ಸರಳತೆಯ ಅಭಿಯಾನದ ಭಾಗವಾಗಿ, ವೆಚ್ಚ ಕಡಿತದ ಉದ್ದೇಶದಿಂದ ಪಾಕಿಸ್ತಾನವು ತನ್ನದೇ ಆದ ಮಿನರಲ್ ನೀರಿನ ಉತ್ಪಾದನೆಯನ್ನು ಆರಂಭಿಸಿದೆಯೆಂದು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಫಾವದ್ ಚೌಧುರಿ ತಿಳಿಸಿದ್ದಾರೆ.

 ಸಂಶೋಧನೆ ಹಾಗೂ ಜಲಸಂಪನ್ಮೂಲಗಳಿಗಾಗಿನ ಪಾಕಿಸ್ತಾನದ ಸಂಶೋಧನಾ ಮಂಡಳಿಯು ‘ಸುರಕ್ಷಿತ ಕುಡಿಯುವ ನೀರು’ ಎಂಬ ಹೆಸರಿನ 500 ಮಿ.ಲೀ. ಮಿನರಲ್ ನೀರಿನ ಬಾಟಲಿಗಳ ಉತ್ಪಾದನೆಯನ್ನು ಆರಂಭಿಸಿದೆಯೆಂದು ಸಚಿವರು ಶನಿವಾರ ತಿಳಿಸಿದ್ದಾರೆ.

    ಮೊದಲ ಹಂತದಲ್ಲಿ ಮಿನರಲ್ ನೀರಿನ ಬಾಟಲಿಗಳನ್ನು ಪ್ರಧಾನಿಯವರ ಕಚೇರಿ, ಅಧ್ಯಕ್ಷೀಯ ಭವನ ಹಾಗೂ ಸಂಸತ್ ಭವನದಲ್ಲಿ ಬಳಸಲಾಗುವುದು. ಆನಂತರ ಅವುಗಳನ್ನು ಸಾರ್ವಜನಿಕರಿಗೂ ಲಭ್ಯವಾಗುವಂತೆ ಮಾಡಲಾಗುವುದೆಂದು ಅವರು ತಿಳಿಸಿದರು. 1 ರೂ. ಬೆಲೆಯ ನೀರಿನ ಬಾಟಲಿಗಳನ್ನು ನಾವು ಬಿಡುಗಡೆಗೊಳಿಸಿದ್ದೇವೆ ಹಾಗೂ ಇದು ಗುಣಮಟ್ಟದ ಕುಡಿಯುವ ನೀರಾಗಿದೆ’’ ಎಂದು ಸಚಿವರು ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆಗೆ ಪ್ರತ್ಯೇಕವಾಗಿ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

   ದೇಶಾದ್ಯಂತ ಪಿಸಿಆರ್‌ಡಬ್ಲುಆರ್ ಸಂಸ್ಥೆಯು ನಡೆಸಿದ ಸಮೀಕ್ಷೆಯೊಂದರಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿದ್ದು, ಅದರಲ್ಲಿರುವ ಉಪ್ಪಿನ ಅಂಶದ ಪ್ರಮಾಣ ವನ್ನು ಪರೀಕ್ಷಿಸಲಾಗಿದೆಯೆಂದು ಅವರು ಹೇಳಿದ್ದಾರೆ. ಈ ಸಮೀಕ್ಷೆಯ ವರದಿಯ ಪ್ರಕಾರ ಉಪ್ಪಿನಾಂಶವಿರುವ ನೀರು ಇರುವ ತಹಶೀಲುಗಲ್ಲಿ ಖಾಸಗಿ ಕಂಪನಿಗಳ ನೆರವಿನೊಂದಿಗೆ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಬೇಕೆಂದು ಸಮೀಕ್ಷೆಯು ಶಿಫಾರಸು ಮಾಡಿದೆ.

  ಜನಸಾಮಾನ್ಯರಿಗೆ ಸುಲಭಕಂತುಗಳಲ್ಲಿ ಸಾಲಗಳನ್ನು ಒದಗಿಸಿ, ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗುವುದು ಹಾಗೂ ದೇಶಾದ್ಯಂತ ಶುದ್ಧ ಕುಡಿಯುವ ನೀರು ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X