Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎರಡನೆ ಮಹಾಯುದ್ಧದ ನರಮೇಧ: ಪೊಲ್ಯಾಂಡ್‌ನ...

ಎರಡನೆ ಮಹಾಯುದ್ಧದ ನರಮೇಧ: ಪೊಲ್ಯಾಂಡ್‌ನ ಕ್ಷಮೆಯಾಚಿಸಿದ ಜರ್ಮನ್ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ1 Sept 2019 10:35 PM IST
share
ಎರಡನೆ ಮಹಾಯುದ್ಧದ ನರಮೇಧ: ಪೊಲ್ಯಾಂಡ್‌ನ ಕ್ಷಮೆಯಾಚಿಸಿದ ಜರ್ಮನ್ ಅಧ್ಯಕ್ಷ

 ವೈಲುನ್(ಪೊಲ್ಯಾಂಡ್),ಸೆ.1: ಜಗತ್ತಿನ ಇತಿಹಾಸದಲ್ಲೇ ಭೀಕರ ರಕ್ತಪಾತ ನಡೆದ ಎರಡನೆ ಮಹಾಯುದ್ಧಕ್ಕೆ ಕಾರಣವಾಗಿದ್ದಕ್ಕಾಗಿ ಜರ್ಮನಿಯನ್ನು ಕ್ಷಮಿಸಬೇಕೆಂದು ಜರ್ಮನ್ ಅಧ್ಯಕ್ಷ ಫ್ರಾಂಕ್ ವಾಲ್ಟರ್ ಸ್ಟೈನ್‌ಮಿಯರ್ ಅವರು ಪೊಲಂಡ್‌ನ್ನು ಕೋರಿದ್ದಾರೆ.

80 ವರ್ಷಗಳ ಹಿಂದೆ ನಡೆದ ಎರಡನೆ ಮಹಾಯುದ್ಧದ ಸಂದರ್ಭದಲ್ಲಿ ಭೀಕರ ಬಾಂಬ್ ದಾಳಿಗೆ ಸಾಕ್ಷಿಯಾದ ಪೊಲ್ಯಾಂಡ್‌ನ ನಗರವಾದ ವೈಲುನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸ್ಟೈನ್‌ಮಿಯರ್ ಅವರು ಜರ್ಮನಿಯ ಕ್ಷಮೆಯಾಚಿಸಿದರು.

ದ್ವಿತೀಯ ಮಹಾಯುದ್ಧದಲ್ಲಿ ನಾಝಿಪಡೆಗಳು ನಡೆಸಿದ ಭೀಕರ ಆಕ್ರಮಣದಿಂದಾಗಿ ಪೊಲ್ಯಾಂಡ್ ದೇಶವು ವ್ಯಾಪಕವಾಗಿ ತತ್ತರಿಸಿತ್ತು. ಎರಡನೆ ಮಹಾಯುದ್ಧದಲ್ಲಿ 5 ಕೋಟಿಗೂ ಅಧಿಕ ಮಂದಿ ಪೊಲ್ಯಾಂಡ್ ಜನತೆ ಸಂಘರ್ಷದಲ್ಲಿ ಸಾವನ್ನಪ್ಪಿದರು.

 ನಾಝಿ ಪಡೆಗಳ ನರಮೇಧಕ್ಕೆ ಬಲಿಯಾದ 60 ಲಕ್ಷ ಯಹೂದಿಗಳಲ್ಲಿ, ಸುಮಾರು ಅರ್ಧದಷ್ಟು ಮಂದಿ ಪೊಲ್ಯಾಂಡ್‌ನವರಾಗಿದ್ದಾರೆ. ‘‘ಪೊಲ್ಯಾಂಡ್‌ನ ಮಾನವಕುಲದ ವಿರುದ್ಧ ಅಪರಾಧಗಳನ್ನು ಎಸಗಿದವರು ಜರ್ಮನಿಯವರಾಗಿದ್ದರು. ಹಿಂದಿನ ಘಟನೆಗಳನ್ನು ಯಾರಾದರೂ ಸ್ಮರಿಸಿದಲ್ಲಿ ಅಥವಾ ಯುರೋಪ್‌ನಲ್ಲಿ ಜರ್ಮನಿಯ ರಾಷ್ಟ್ರೀಯ ಸಮಾಜವಾದಿ (ನಾಝಿ)ಗಳ ಭಯೋತ್ಪಾದನೆಯ ಬಗ್ಗೆ ಸಮರ್ಥಿಸಿಕೊಂಡಿದ್ದರೆ, ಆತ ಅಥವಾ ಆಕೆ ತನ್ನ ಬಗ್ಗೆಯೇ ತೀರ್ಪು ನೀಡಿದಂತೆ’’ ಎಂದು ಸ್ಟೈನ್‌ಮಿನಿಸ್ಟರ್ ಹೇಳಿದ್ದಾರೆ. ಜರ್ಮನಿಯ ಅಧ್ಯಕ್ಷನಾಗಿ ಎರಡನೆ ಮಹಾಯುದ್ಧದ ಕರಾಳತೆಯನ್ನು ನಾವು ಮರೆಯಲಾರೆವು ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ ಎಂದು ಸ್ಟೈನ್ ಮಿಯರ್ ಹೇಳಿದ್ದಾರೆ.

ನಾವು ಎರಡನೆ ಮಹಾಯುದ್ಧದ ಭೀಕರತೆಯನ್ನು ಸ್ಮರಿಸಿಕೊಳ್ಳುವೆಏವು ಹಾಗೂ ಇತಿಹಾಸವು ನಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ನಾವು ಸಹಿಸಿಕೊಳ್ಳಲಿದ್ದೇವೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X