Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಇಂಡಿಯನ್ ಡಿಸೈನ್ ಸ್ಕೂಲ್‌ನಿಂದ...

ಮಂಗಳೂರು: ಇಂಡಿಯನ್ ಡಿಸೈನ್ ಸ್ಕೂಲ್‌ನಿಂದ ದ್ವಿತೀಯ ಡಿಸೈನ್ ಸೆಲೆಬ್ರೇಶನ್

ವಾರ್ತಾಭಾರತಿವಾರ್ತಾಭಾರತಿ1 Sept 2019 11:03 PM IST
share
ಮಂಗಳೂರು: ಇಂಡಿಯನ್ ಡಿಸೈನ್ ಸ್ಕೂಲ್‌ನಿಂದ ದ್ವಿತೀಯ ಡಿಸೈನ್ ಸೆಲೆಬ್ರೇಶನ್

ಮಂಗಳೂರು, ಸೆ.1: ಇಂಡಿಯನ್ ಡಿಸೈನ್ ಸ್ಕೂಲ್ ತನ್ನ ದ್ವಿತೀಯ ವರ್ಷದ ಡಿಸೈನ್ ಸೆಲೆಬ್ರೆಶನ್ ಕಾರ್ಯಕ್ರಮವನ್ನು  ಶನಿವಾರಂದು ಆಯೋಜಿಸಿತು.

ಒಂದು ಮಾಸಿಕ ಕಾರ್ಯಕ್ರಮವಾಗಿರುವ ಡಿಸೈನ್ ಸೆಲೆಬ್ರೆಶನ್‌ನಲ್ಲಿ ದೇಶದಾದ್ಯಂತದ ಪ್ರಶಸ್ತಿ ವಿಜೇತ, ಪ್ರತಿಷ್ಠಿತ ಶಿಲ್ಪ ಕಲೆಗಾರರು ಮತ್ತು ಇಂಟೀರಿಯರ್ ಡಿಸೈನರ್ಸ್‌ಗಳನ್ನು ಆಹ್ವಾನಿಸಲಾಗುತ್ತದೆ ಮತ್ತು ಅವರು ವಿನ್ಯಾಸ, ಯೋಜನೆ ಮತ್ತು ವೃತ್ತಿಪರ ಹವ್ಯಾಸಗಳ ಕುರಿತು ಮಾಹಿತಿ ನೀಡುತ್ತಾರೆ. ಯೋಚನೆಗಳು ಮತ್ತು ಜ್ಞಾನದ ಪರಸ್ಪರ ವರ್ಗಾವಣೆ ನಡೆಯುವ ಈ ಕಾರ್ಯಕ್ರಮ ಯುವ ಮತ್ತು ಕ್ರಿಯಾಶೀಲ ವಿದ್ಯಾರ್ಥಿಗಳು ಅತ್ಯುತ್ತಮವಾದುದನ್ನು ಸಾಧಿಸಲು ಸ್ಫೂರ್ತಿ ತುಂಬುವ ವೇದಿಕೆಯಾಗಿದೆ.

ಎ.ಕೆ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಿಲ್ಪಿ ಚೇತನ್ ಕಾಮತ್ ಭಾಗವಹಿಸಿದ್ದರು. ಚೇತನ್ ಕಾಮತ್ ಅವರು ಪ್ರಶಸ್ತಿ ವಿಜೇತ ಶಿಲ್ಪಕಲೆಗಾರ ಮತ್ತು ಇಂಟಿರಿಯರ್ ಡಿಸೈನರ್ ಆಗಿದ್ದಾರೆ. ಪ್ಲಾನ್ಝ್ ಅನ್‌ಲಿಮಿಟೆಡ್-ಆರ್ಕಿಟೆಕ್ಟ್ಸ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿರುವ ಅವರು ಆ ಸಂಸ್ಥೆಯ ಮುಖ್ಯ ಶಿಲ್ಪಿಯೂ ಆಗಿದ್ದಾರೆ ಮತ್ತು ಸಿಒಎ ಸದಸ್ಯರೂ ಆಗಿದ್ದಾರೆ.

ಈ ತಿಂಗಳ ಕಾರ್ಯಕ್ರಮದ ವಿಷಯ ಶಿಕ್ಷಣದಲ್ಲಿ ಇಂಟಿರಿಯರ್ ಡಿಸೈನ್‌ಗೆ ವ್ಯವಹಾರಿಕ ಸ್ಥಾನಮಾನ ಎಂಬುದಾಗಿತ್ತು. ಈ ವಿಷಯದ ಕುರಿತು ಕಾಮತ್ ಅವರು ನೀಡಿದ ಮಾಹಿತಿ ವಿದ್ಯಾರ್ಥಿಗಳಿಗೆ ವಸ್ತುಗಳು, ನಿರ್ಮಾಣ ನಿರ್ವಹಣೆ ಮತ್ತು ಯೋಜನೆ ಕಾರ್ಯರೂಪಕ್ಕೆ ತರುವ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಕೊನೆಯಲ್ಲಿ ಎ.ಕೆ ಗ್ರೂಪ್‌ನ ಪರಿಚಯ ಮಾಡಿಕೊಡಲಾಯಿತು. ಈ ವೇಳೆ ಎ.ಕೆ ಗ್ರೂಪ್ ನಿರ್ದೇಶಕ ಡಾ. ಪ್ರಶಾಂತ್ ಎಂ.ಎ ತಮ್ಮ ಸಂಸ್ಥೆ ಶಿಲ್ಪಕಲೆ ಮತ್ತು ಇಂಟಿರಿಯರ್ ಡಿಸೈನ್‌ಗೆ ಒದಗಿಸುವ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎ.ಕೆ ಗ್ರೂಪ್ ಆಫ್ ಕಂಪೆನೀಸ್ ನಿರ್ದೇಶಕ ನೌಶಾದ್ ಎ.ಕೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X