Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿಭಾಗ...

​ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿಭಾಗ ಆರಂಭ ಕಡ್ಡಾಯ...

ವಾರ್ತಾಭಾರತಿವಾರ್ತಾಭಾರತಿ2 Sept 2019 9:40 AM IST
share
​ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಈ ವಿಭಾಗ ಆರಂಭ ಕಡ್ಡಾಯ...

ಹೊಸದಿಲ್ಲಿ: ದೇಶದಲ್ಲಿ ಅಪಘಾತ ಚಿಕಿತ್ಸಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ತುರ್ತು ವೈದ್ಯಕೀಯ ಸೇವಾ ವಿಭಾಗವನ್ನು 2022ರ ಒಳಗಾಗಿ ಸ್ಥಾಪಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯಪಡಿಸಿದೆ.

"ತುರ್ತು ವೈದ್ಯಕೀಯ ಸೇವಾ ಪರಿಣತ ವೈದ್ಯರನ್ನು ಬೆಳೆಸುವುದು ನಮ್ಮ ಉದ್ದೇಶ. ಆದ್ದರಿಂದ ತುರ್ತು ಸಂದರ್ಭಗಳಲ್ಲಿ ರೆಫರಲ್ ಆಸ್ಪತ್ರೆಗಳನ್ನು ಸಂಪರ್ಕಿಸುವ ಅನಿವಾರ್ಯತೆ ಉದ್ಭವಿಸದು. ಇದರ ಮುಖ್ಯ ಉದ್ದೇಶವೆಂದರೆ ಅಂತರ್‌ಶಿಸ್ತೀಯ ಆರೋಗ್ಯ ಸೇವೆಯನ್ನು ಬಲಪಡಿಸುವುದು ಮತ್ತು ದೇಶಾದ್ಯಂತ ಆರೋಗ್ಯ ಸೇವೆಯ ಸಮರ್ಪಕ ನಿರ್ವಹಣೆ" ಎಂದು ಬೋರ್ಡ್ ಆಫ್ ಗವರ್ನರ್ಸ್‌ ಅಧ್ಯಕ್ಷ ಹಾಗೂ ನೀತಿ ಆಯೋಗದ ಸದಸ್ಯ ವಿ.ಕೆ.ಪಾಲ್ ಸ್ಪಷ್ಟಪಡಿಸಿದರು.

ಹೊಸದಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚನೆಯಾಗುವ ವರೆಗೆ ಬೋರ್ಡ್ ಆಫ್ ಗವರ್ನರ್ಸ್‌, ದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ನಿಯಂತ್ರಿಸುತ್ತದೆ. ಆರೋಗ್ಯ ಸಚಿವಾಲಯ ಈ ನಿರ್ಧಾರದ ಬಗ್ಗೆ ಸದ್ಯವೇ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ.
ಸಮಗ್ರ ಹಾಗೂ ಸಂಘಟಿತ ಅಪಘಾತ ಕಾಳಜಿ ವ್ಯವಸ್ಥೆ ಭಾರತದಲ್ಲಿ ಇಲ್ಲದ ಕಾರಣ ದೇಶದಲ್ಲಿ ಅಪಘಾತಗಳಲ್ಲಿ ಗಾಯಗೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ ಹಾಗೂ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಹಲವು ಅಧ್ಯಯನಗಳು ಸ್ಪಷ್ಟಪಡಿವೆ. "ಹಲವು ದೇಶಗಳಲ್ಲಿ ಸುವ್ಯವಸ್ಥಿತ ತುರ್ತು ವೈದ್ಯಕೀಯ ಸೇವಾ ವ್ಯವಸ್ಥೆ ಇದ್ದು, ಅದು ವಿಳಂಬವಿಲ್ಲದೇ ಅಪಘಾತ ಪ್ರಕರಣಗಳಿಗೆ ಸ್ಪಂದಿಸುತ್ತದೆ" ಎಂದು ಪಾಲ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X