Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ಮಟ್ಟದ ಮಟ್ಟದ ಭಕ್ತಿ...

ಉಡುಪಿ ಜಿಲ್ಲಾ ಮಟ್ಟದ ಮಟ್ಟದ ಭಕ್ತಿ ಸಂಗೀತ ಸ್ಪರ್ಧಾ ವಿಜೇತರು

ವಾರ್ತಾಭಾರತಿವಾರ್ತಾಭಾರತಿ3 Sept 2019 8:10 PM IST
share
ಉಡುಪಿ ಜಿಲ್ಲಾ ಮಟ್ಟದ ಮಟ್ಟದ ಭಕ್ತಿ ಸಂಗೀತ ಸ್ಪರ್ಧಾ ವಿಜೇತರು

ಕಟಪಾಡಿ, ಸೆ.3: ಕಟಪಾಡಿಯ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಜೆಸಿಐ ಕಟಪಾಡಿ ನಡೆಸಿದ ಉಡುಪಿ ಜಿಲ್ಲಾ ಮಟ್ಟದ ಭಕ್ತಿ ಸಂಗೀತ ಸ್ಪರ್ಧೆಯ ಪ್ರೌಢ ಶಾಲಾ ವಿಭಾಗದಲ್ಲಿ ಹಿರಿಯಡ್ಕ ಗ್ರೀನ್‌ಪಾರ್ಕ್ ಸೆಂಟ್ರಲ್ ಸ್ಕೂಲ್‌ನ ರಕ್ಷಿತ್ ಆರ್ ಭಟ್ ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾನೆ.

ಸ್ಪರ್ಧೆಯ ಬಹುಮಾನ ವಿಜೇತರ ವಿವರ ಹೀಗಿದೆ. ಕಿರಿಯ ಪ್ರಾಥಮಿಕ ವಿಭಾಗ: ಪ್ರಥಮ-ಸಾನ್ವಿ ಬಿ ಬಲ್ಲಾಳ್, ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ ಉಡುಪಿ, ದ್ವಿತೀಯ-ಸಾನ್ವಿ ಎಂ. ಸುವರ್ಣ, ಲಿಟ್ಲ್‌ರಾಕ್ ಇಂಡಿಯನ್ ಸ್ಕೂಲ್ ಬ್ರಹ್ಮಾವರ, ತೃತೀಯ- ಬಿ.ಆರಾದನಾ ಭಟ್, ಎಸ್.ಎಸ್. ಆಂಗ್ಲ ಮಾಧ್ಯಮ ಶಾಲೆ ಕಟಪಾಡಿ, ಸಮಾಧಾನಕರ ಬಹುಮಾನ- ಪ್ರಾರ್ಥನಾ, ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಅಲೆವೂರು, ಆದಿತ್ಯ ಭಟ್, ಎಸ್ ಎಸ್ ಆಂಗ್ಲಮಾಧ್ಯಮ ಶಾಲೆ ಕಟಪಾಡಿ, ಸಂಪ್ರೀತಿ, ಮುಕುಂದಕೃಪಾ ಆಂಗ್ಲಮಾಧ್ಯಮ ಶಾಲೆ ಉಡುಪಿ.

ಹಿರಿಯ ಪ್ರಾಥಮಿಕ ವಿಭಾಗ: ಪ್ರಥಮ-ಅಮೃತಾ ಜಿ, ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆ ಮಣಿಪಾಲ, ದ್ವಿತೀಯ-ಪ್ರತ್ಯುಷ, ಆನಂದತೀರ್ಥ ವಿದ್ಯಾಲಯ ಕುಂಜಾರುಗಿರಿ, ತೃತೀಯ- ಶಗುನ್ ಎಸ್ ಶೆಟ್ಟಿ, ಸೈಂಟ್ ಸಿಸಿಲಿಸ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ, ಸಮಾಧಾನಕರ ಬಹುಮಾನ- ಸ್ತುತಿ ಪಿ ಶೆಟ್ಟಿ, ಸೈಂಟ್ ಸಿಸಿಲಿಸ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ, ಸ್ಪೂರ್ತಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆ ಉದ್ಯಾವರ.

ಪ್ರೌಢಶಾಲಾ ವಿಭಾಗ: ಪ್ರಥಮ-ರಕ್ಷಿತ್ ಆರ್ ಭಟ್, ಗ್ರೀನ್‌ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕ, ದ್ವಿತೀಯ- ಚಿತ್ಕಲ ಎಚ್, ಬಿಎಮ್ ಆಂಗ್ಲ ಮಾಧ್ಯಮ ಶಾಲೆ ಪರ್ಕಳ, ತೃತೀಯ- ಸಿಂಚನಾ ಎಲ್ ಭಟ್, ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್ ಹಿರಿಯಡಕ, ಸಮಾಧಾನಕರ ಬಹುಮಾನ- ಮನೀಷ್ ಡಿ ರಾವ್, ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ, ಧೀರಜ್‌ಶ್ರೀ ಆನಂದ ಶೆಟ್ಟಿ ಸರಕಾರಿ ಪ್ರೌಢ ಶಾಲೆ ಕಣಜಾರು ಕಾರ್ಕಳ ತಾಲೂಕು.

ಭಕ್ತಿಸಂಗೀತ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಕಟಪಾಡಿಯ ಗಣೇಶೋತ್ಸವ ವೇದಿಕೆಯಲ್ಲಿ ನೆರವೇರಿತು. ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ರವೀಂದ್ರನಾಥ ಶೆಟ್ಟಿ, ಅಧ್ಯಕ್ಷ ದಯಾನಂದ ಶೆಟ್ಟಿ, ಪ್ರ. ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಜೆಸಿಐ ಅಧ್ಯಕ್ಷ ಗಂಗಾಧರ ಕಾಂಚನ್, ಕಾರ್ಯಕ್ರಮ ಸಂಯೋಜಕ ಕೃಷ್ಣಕುಮಾರ್ ರಾವ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಘವೇಂದ್ರ ರಾವ್ ಬಹುಮಾನಿತರ ಪಟ್ಟಿ ವಾಚಿಸಿದರು. ಶಂಕರ ಸಾಲ್ಯಾನ್ ವಂದಿಸಿದರು. ಸುಕುಮಾರ್ ಅಂಬಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X