Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ ಎನ್‌ಆರ್‌ಸಿ: ಲಕ್ಷಕ್ಕೂ ಅಧಿಕ...

ಅಸ್ಸಾಂ ಎನ್‌ಆರ್‌ಸಿ: ಲಕ್ಷಕ್ಕೂ ಅಧಿಕ ಬುಡಕಟ್ಟು ಜನರು ಪಟ್ಟಿಯಿಂದ ಹೊರಕ್ಕೆ

ಮಾನವ ಹಕ್ಕುಗಳ ಸಂಸ್ಥೆಯ ವರದಿ

ವಾರ್ತಾಭಾರತಿವಾರ್ತಾಭಾರತಿ3 Sept 2019 9:01 PM IST
share
ಅಸ್ಸಾಂ ಎನ್‌ಆರ್‌ಸಿ: ಲಕ್ಷಕ್ಕೂ ಅಧಿಕ ಬುಡಕಟ್ಟು ಜನರು ಪಟ್ಟಿಯಿಂದ ಹೊರಕ್ಕೆ

ಗುವಾಹಟಿ,ಸೆ.3: ಶನಿವಾರ ಬಿಡುಗಡೆಯಾದ ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿ ದೋಷಪೂರಿತವಾಗಿದೆ ಎಂದು ರಾಜಕೀಯ ಪಕ್ಷಗಳು ಮತ್ತು ಇತರ ಸಂಘಟನೆಗಳು ಆರೋಪಿಸುತ್ತಿರುವ ಮಧ್ಯೆಯೇ, ಅಸ್ಸಾಂನ ನೈಜ ನಿವಾಸಿಗಳಾದ ಒಂದು ಲಕ್ಷಕ್ಕೂ ಅಧಿಕ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಗಳನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾನವ ಹಕ್ಕುಗಳ ಸಂಸ್ಥೆ ರೈಟ್ಸ್ ಆ್ಯಂಡ್ ರಿಸ್ಕ್ಸ್ ಅಣಲಿಸಿಸ್ ಗ್ರೂಪ್ ತಿಳಿಸಿದೆ.

ಈ ಬಗ್ಗೆ ಸಂಸ್ಥೆ ಮಾಡಿರುವ ಪ್ರಾಥಮಿಕ ಸಮೀಕ್ಷೆಯಲ್ಲಿ 25,000 ಬೋಡೊಗಳು, 8,000 ಹಜೊಂಗ್‌ಗಳು, 12,000 ರಿಯಂಗ್‌ಗಳು ಮತ್ತು ಇತರ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾವಿರಾರು ಮಂದಿಯನ್ನು ಎನ್‌ಆರ್‌ಸಿಯಿಂದ ಹೊರಗಿಡಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹೈಲಕಂಡಿ ಜಿಲ್ಲೆಯ ಸುಮಾರು 36,000 ರಿಯಂಗ್‌ಗಳ ಪೈಕಿ ಶೇ.25 ಮಂದಿಯನ್ನು ಹೊರಗಿಡಲಾಗಿದೆ. 1971ರಿಂದ ತಮ್ಮ ವಂಶಸ್ಥರ ಇರುವಿಕೆಯನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿರುವ ರಿಯಂಗ್ ಸಮುದಾಯದ ಬಹುತೇಕ ಮಹಿಳೆಯರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಹಕ್ಕುಗಳ ಸಂಸ್ಥೆಯ ನಿರ್ದೇಶಕ ಸುಹಾಸ್ ಚಕ್ಮ ತಿಳಿಸಿದ್ದಾರೆ. ರಿಯಂಗ್‌ಗಳು ಅಲೆಮಾರಿ ಕೃಷಿಕರಾಗಿದ್ದು, ಅತ್ಯಂತ ಕಡಿಮೆ ಸಾಕ್ಷರತಾ ದರವನ್ನು ಹೊಂದಿದ್ದಾರೆ ಮತ್ತು ಅತ್ಯಂತ ಸೂಕ್ಷ್ಮ ಬುಡಕಟ್ಟು ಗುಂಪುಗಳಲ್ಲಿ ಒಂದು ಎಂದು ಗುರುತಿಸಲ್ಪಡುತ್ತದೆ.

ಶಿಕ್ಷಣ ಮತ್ತು ಜಮೀನು ದಾಖಲೆ ಹೊಂದಿರದ ಕಾರಣ ಈ ಸಮುದಾಯದ ಮಹಿಳೆಯರಿಗೆ ತಮ್ಮದೇ ಸ್ವಂತ ಗುರುತು ಇಲ್ಲದಿರುವ ಕಾರಣ ತಮ್ಮ ಗುರುತುವಿಕೆಯನ್ನು ತಂದೆ ಅಥವಾ ಗಂಡನ ಮೂಲಕವೇ ಮಾಡಬೇಕಾಗುತ್ತದೆ.

ಈ ಮಹಿಳೆಯರಿಗೆ ಮದುವೆಯಾದ ಸಂದರ್ಭದಲ್ಲಿ ಅವರ ಹೆಸರನ್ನು ತವರಿನ ಪಡಿತರ ಚೀಟಿಯಿಂದ ತೆಗೆದುಹಾಕುವುದರಿಂದ ಅವರ ಕುಟುಂಬದ ಕೊಂಡಿ ಕಳಚಿಹೋಗುತ್ತದೆ. ಹೀಗಾಗಿ ಬಹುತೇಕ ರಿಯಂಗ್ ಮಹಿಳೆಯರ ಹೆಸರು ಎನ್‌ಆರ್‌ಸಿ ಅಂತಿಮ ಪಟ್ಟಿಯಿಂದ ಮಾಯವಾಗಿದೆ ಎಂದು ಚಕ್ಮ ತಿಳಿಸಿದ್ದಾರೆ. ಅಸ್ಸಾಂನ ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲ ಸಮುದಾಯಗಳನ್ನು ರಾಜ್ಯದ ನಿಜವಾದ ನಿವಾಸಿಗಳು ಎಂದು ಎನ್‌ಆರ್‌ಸಿಯ ಅಂತಿಮ ಪಟ್ಟಿಗೆ ಸೇರಿಸುವಂತೆ ಅಸ್ಸಾಂ ಸರಕಾರಕ್ಕೆ ಹಕ್ಕುಗಳ ಸಂಸ್ಥೆ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X