Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಡಕಟ್ಟು ಯುವತಿಗೆ ಹಲ್ಲೆ: ಮಧ್ಯಪ್ರದೇಶ...

ಬುಡಕಟ್ಟು ಯುವತಿಗೆ ಹಲ್ಲೆ: ಮಧ್ಯಪ್ರದೇಶ ಪೊಲೀಸರಿಂದ ವರದಿ ಕೇಳಿದ ಎನ್‌ಸಿಡಬ್ಲು

ವಾರ್ತಾಭಾರತಿವಾರ್ತಾಭಾರತಿ4 Sept 2019 7:10 PM IST
share
ಬುಡಕಟ್ಟು ಯುವತಿಗೆ ಹಲ್ಲೆ: ಮಧ್ಯಪ್ರದೇಶ ಪೊಲೀಸರಿಂದ ವರದಿ ಕೇಳಿದ ಎನ್‌ಸಿಡಬ್ಲು

  ಹೊಸದಿಲ್ಲಿ,ಸೆ.4: ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯಲ್ಲಿ 19ರ ಹರೆಯದ ಬುಡಕಟ್ಟು ಯುವತಿಯ ಮೇಲೆ ಹಲ್ಲೆ ನಡೆಸಲಾಗಿದ್ದು, ಈ ಪ್ರಕರಣದಲ್ಲಿ ತೆಗೆದುಕೊಂಡಿರುವ ಕ್ರಮಗಳ ಕುರಿತು ವರದಿಯೊಂದನ್ನು ತನಗೆ ಸಲ್ಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲು)ವು ಬುಧವಾರ ರಾಜ್ಯದ ಪೊಲೀಸರಿಗೆ ನಿರ್ದೇಶ ನೀಡಿದೆ. ಇನ್ನೊಂದು ಬುಡಕಟ್ಟು ಜನಾಂಗದ ವ್ಯಕ್ತಿಯೊಂದಿಗೆ ಸಂಬಂಧವಿಟ್ಟುಕೊಂಡಿದ್ದಕ್ಕಾಗಿ ಸಮುದಾಯದ ಸದಸ್ಯರು ಯುವತಿಯನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದರು.

ಶನಿವಾರ ಈ ಘಟನೆ ನಡೆದಿದ್ದು,ಗ್ರಾಮದಲ್ಲಿ ಅರೆಬೆತ್ತಲೆ ಯುವತಿಯ ಮೆರವಣಿಗೆ,ಆಕೆ ಕರುಣೆ ತೋರಿಸುವಂತೆ ಬೊಬ್ಬೆಯಿಡುತ್ತಿದ್ದರೆ ದೊಣ್ಣೆಗಳಿಂದ ಆಕೆಯನ್ನು ಥಳಿಸುತ್ತಿರುವುದನ್ನು ತೋರಿಸುವ ವೀಡಿಯೊ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಘಟನೆಯನ್ನು ಸ್ವಯಂಪ್ರೇರಿತವಾಗಿ ಗಮನಕ್ಕೆ ತೆಗೆದುಕೊಂಡಿರುವ ಆಯೋಗವು,ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿ ಮಧ್ಯಪ್ರದೇಶ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್‌ನ್ನು ಹೊರಡಿಸಿದೆ.

ಆಯೋಗದ ಪ್ರತಿನಿಧಿಯೋರ್ವರು ಜಿಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ,ಯುವತಿಗೆ ರಕ್ಷಣೆ ಒದಗಿಸುವಂತೆ ಮತ್ತು ತ್ವರಿತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಆಯೋಗವು ಪ್ರಕರಣದ ಮೇಲೆ ನಿಕಟ ನಿಗಾಯಿರಿಸಿದೆ ಎಂದು ಎನ್‌ಸಿಡಬ್ಲು ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದು,ಇತರ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X