Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಡಿಪಿ ಕುಸಿತದಿಂದ ‘ಅರೆ ಅರ್ಥಿಕ’...

ಜಿಡಿಪಿ ಕುಸಿತದಿಂದ ‘ಅರೆ ಅರ್ಥಿಕ’ ಹಿಂಜರಿತದತ್ತ ಭಾರತ: ಅರ್ಥಶಾಸ್ತ್ರಜ್ಞರ ಕಳವಳ

ವಾರ್ತಾಭಾರತಿವಾರ್ತಾಭಾರತಿ4 Sept 2019 7:12 PM IST
share
ಜಿಡಿಪಿ ಕುಸಿತದಿಂದ ‘ಅರೆ ಅರ್ಥಿಕ’ ಹಿಂಜರಿತದತ್ತ ಭಾರತ: ಅರ್ಥಶಾಸ್ತ್ರಜ್ಞರ ಕಳವಳ

ಹೊಸದಿಲ್ಲಿ,ಸೆ.4: 2012ರಿಂದೀಚೆಗೆ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಈಗ ಅತ್ಯಧಿಕ ಕುಸಿತವುಂಟಾಗಿರುವ ಬಗ್ಗೆ ಅಪಾರ ಕಳವಳವುಂಟಾಗಿದೆ. ಅರ್ಥಿಕ ಹಿಂಜರಿತವನ್ನು ತಿರುವುಮುರುವು ಮಾಡುವುದು ನಮ್ಮ ನೀತಿನಿರೂಪಕರಿಗೆ ತೀರಾ ಕಠಿಣವಾಗಿದೆ. ಸತತ ಎರಡು ತ್ರೈಮಾಸಿಕಗಳಲ್ಲಿ ಆರ್ಥಿಕ ಬೆಳವಣಿಗೆ ದರವು ಶೇ.6.6ರ ದೀರ್ಘಾವಧಿ ಪ್ರವೃತ್ತಿಯನ್ನು ಕಂಡಿದೆ. ಭಾರತವು ಪರಿಣಾಮಕಾರಿಯಾಗಿ ಅರೆ ಹಿಂಜರಿತವನ್ನು ಕಾಣುತ್ತಿದೆಯೆಂದು ಮುಂಬೈನ ನಿರ್ಮಲಾ ಬ್ಯಾಂಗ್ ಈಕ್ವಿಟೀಸ್ ಪ್ರೈವೇಟ್ ಲಿಮಿಟೆಡ್‌ನ ಅರ್ಥಶಾಸ್ತ್ರಜ್ಞೆ ಟೆರೆಸಾ ಜಾನ್ ಹೇಳುತ್ತಾರೆ ಎಂದು ಮಂಗಳವಾರ ಪ್ರಕಟವಾದ ವರದಿಯೊಂದು ತಿಳಿಸಿದೆ.

ಸತತ ಎರಡು ವರ್ಷಗಳಲ್ಲಿ ಅರ್ಥಿಕ ಹಿಂಜರಿತ ಕುರಿತ ಜಿಡಿಪಿ(ಒಟ್ಟು ಆಂತರಿಕ ಉತ್ಪನ್ನ)ಯನ್ನು ಕುಸಿಯುವಂತೆ ಮಾಡಿದೆ. ಆಟೋಮೊಬೈಲ್ ಮಾರಾಟವು ಎರಡು ದಶಕಗಳಲ್ಲಿಯೇ ತೀರಾ ಕೆಳಮಟ್ಟಕ್ಕೆ ಕುಸಿಯುವಂತೆ ಮಾಡಿದೆ ಹಾಗೂ ಹಿಂದೂಸ್ತಾನ್ ಲಿವರ್ ಲಿಮಿಟೆಡ್‌ನ ಚೇರ್‌ಮನ್ ಅವರು ತನ್ನ ಕಂಪೆನಿಯು ಉತ್ಪಾದಿಸುವ ಗ್ರಾಹಕ ಸಾಮಾಗ್ರಿಗಳು ಅರ್ಥಿಕ ಹಿಂಜರಿತವನ್ನು ಸಹಿಸಿಕೊಳ್ಳಬಲ್ಲದು, ಅದರೆ ಆರ್ಥಿಕ ಹಿಂಜರಿತದಿಂದ ಮುಕ್ತವಾಗಿಲ್ಲವೆಂದು ಸುಳಿವು ನೀಡಿದ್ದಾರೆ.

ಈ ವರ್ಷದ ಎಪ್ರಿಲ್-ಜೂನ್ ತಿಂಗಳ ಆರಂಭದಲ್ಲಿ ಒಟ್ಟು ಆಂತರಿಕ ಉತ್ಪನ್ನವು ಶೇಕಡ 5ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ದೇಶದಲ್ಲಿ ಅರ್ಥಿಕ ಚಟುವಟಿಕೆಯು ಜುಲೈನಲ್ಲಿಯೂ ದುರ್ಬಲಗೊಳ್ಳುವುದನ್ನು ಮುಂದುವರಿಸಿದೆ. ಹೂಡಿಕೆ ಹಾಗೂ ಖರೀದಿ ಎರಡೂ ಪತನಗೊಂಡಿದೆ. ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳುವ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯು ತಳಮಟ್ಟಕ್ಕಿಳಿಯಲಿದೆಯೆಂದು ಅರ್ಥಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.

2020ರ ಮಾರ್ಚ್‌ನಲ್ಲಿ ಕೊನೆಗೊಳ್ಳಲಿರುವ ಪ್ರಸಕ್ತ ಹಣಕಾಸು ವರ್ಷದೊಳಗೆ 3.3 ಶೇಕಡ ಜಿಡಿಪಿಯ ಬಜೆಟ್ ಕೊರತೆಯನ್ನು ಗುರಿಯನ್ನು ಸರಕಾರವು ಇರಿಸಿಕೊಂಡಿದೆ. ಆದರೆ ರಾಜ್ಯ ಸರಕಾರಗಳು ಹಾಗೂ ಸರಕಾರಿ ಸ್ವಾಮ್ಯದ ಕಂಪೆನಿಗಳ ಸಾರ್ವಜನಿಕ ವಲಯದ ಸಾಲವು ಜಿಡಿಪಿಯ ಶೇ.8ರಷ್ಟಿರುವುದಾಗಿ ಅಂದಾಜಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X