Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಂದ್ರಯಾನ-2: ವಿಕ್ರಂ ಲ್ಯಾಂಡರ್...

ಚಂದ್ರಯಾನ-2: ವಿಕ್ರಂ ಲ್ಯಾಂಡರ್ ಮತ್ತಷ್ಟು ಕೆಳಗಿಳಿಸುವ ಪ್ರಕ್ರಿಯೆ ಯಶಸ್ವಿ

ವಾರ್ತಾಭಾರತಿವಾರ್ತಾಭಾರತಿ4 Sept 2019 8:05 PM IST
share
ಚಂದ್ರಯಾನ-2: ವಿಕ್ರಂ ಲ್ಯಾಂಡರ್ ಮತ್ತಷ್ಟು ಕೆಳಗಿಳಿಸುವ ಪ್ರಕ್ರಿಯೆ ಯಶಸ್ವಿ

ಬೆಂಗಳೂರು, ಸೆ.4: ಚಂದ್ರಯಾನ-2ರ ವಿಕ್ರಂ ಲ್ಯಾಂಡರ್ ನೌಕೆಯನ್ನು ಎರಡನೆ ಬಾರಿ ಚಂದ್ರನತ್ತ ಮತ್ತಷ್ಟು ಕೆಳಗೆ ಇಳಿಸುವ ಕಾರ್ಯಾಚರಣೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಬುಧವಾರ ಮುಂಜಾನೆ ಯಶಸ್ವಿಯಾಗಿ ನಡೆಸಿದೆ.

ಮಂಗಳವಾರ ಬೆಳಗ್ಗೆ 8.50ರಲ್ಲಿ ನಾಲ್ಕು ಸೆಕೆಂಡ್‌ಗಳ ಕಾಲ ಮೊದಲನೆ ಬಾರಿ ಲ್ಯಾಂಡರ್ ಚಂದ್ರನತ್ತ ತಳ್ಳುವ ಮೂಲಕ ಯಶಸ್ವಿಯಾಗಿತ್ತು. ಇದೀಗ ಬುಧವಾರ ಮುಂಜಾನೆ 3.42 ಸಮಯದಲ್ಲಿ ಕಾರ್ಯಾಚರಣೆ 9 ಸೆಕೆಂಡ್‌ಗಳ ಕಾಲ ನಡೆದಿದ್ದು ನಿಗದಿತ ಕಕ್ಷೆಯಲ್ಲಿ ನೌಕೆಯನ್ನು ಇಳಿಸಲಾಗಿದೆ. ಪ್ರಸ್ತುತ ಲ್ಯಾಂಡರ್ 35kmx101km ಕಕ್ಷೆಯಲ್ಲಿದೆ. ಚಂದ್ರಯಾನ-2 ಆರ್ಬಿಟರ್ 96kmx125km) ಕಕ್ಷೆಯಲ್ಲಿ ತಿರುಗಲಿದ್ದು ಆರ್ಬಿಟರ್ ಮತ್ತು ಲ್ಯಾಂಡರ್ ಸರಿಯಾದ ಕಾರ್ಯಕ್ಷಮತೆ ಹೊಂದಿದೆ ಎಂದು ಇಸ್ರೊ ಹೇಳಿದೆ.

ಬುಧವಾರ ನಡೆಸಿರುವ ಕಾರ್ಯಾಚರಣೆ ಯಶಸ್ವಿಯಾಗಿರುವುದರಿಂದ ಸೆಪ್ಟೆಂಬರ್ 7ರಂದು ರಾತ್ರಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲ್ಮೈ ಸ್ಪರ್ಶಿಸಲಿದೆ. ಸೆಪ್ಟೆಂಬರ್ 7 ಶನಿವಾರ ಮಧ್ಯರಾತ್ರಿ 1 ಮತ್ತು 2 ಗಂಟೆಯ ನಡುವೆ ಇದು ಚಂದ್ರನಲ್ಲಿ ಇಳಿಯಲಿದೆ. ರಾತ್ರಿ 1.30 ಮತ್ತು 2.30ರ ಮಧ್ಯೆ ಚಂದ್ರಯಾನ ನೌಕೆ-2 ನೌಕೆ ಚಂದ್ರನ ಮೇಲ್ಮೈ ಸ್ಪರ್ಶಿಸಲಿದೆ.

ಚಂದ್ರಯಾನ-2ನ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದ ನಂತರ ಮೂರ್ನಾಲ್ಕು ಗಂಟೆಯೊಳಗೆ ಪ್ರಜ್ಞಾನ್ ರೋವರ್ ಅದರಿಂದ ಬೇರ್ಪಡಲಿದೆ. ಪ್ರಜ್ಞಾನ್ ರೋವರ್ ಚಂದ್ರನ ಮಣ್ಣಿನ ಬಗ್ಗೆ 14 ದಿನಗಳ ಕಾಲ ಸಂಶೋಧನೆ ನಡೆಸಲಿದೆ ಎಂದು ಇಸ್ರೋ ತಿಳಿಸಿದೆ.

ಜಟಿಲ ಕಾರ್ಯಾಚರಣೆ: ಸೆಪ್ಟೆಂಬರ್ 7ರಂದು ಚಂದ್ರನ ಮೇಲೆ ಚಂದ್ರಯಾನ-2 ಲ್ಯಾಂಡರ್ ಇಳಿಯುವ ಕೊನೆಯ 15 ನಿಮಿಷಗಳು ರೋಚಕವಾಗಿರಲಿವೆ ಎಂದು ಇಸ್ರೊ ಅಧ್ಯಕ್ಷ ಡಾ.ಕೆ. ಶಿವನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X