Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೋ ಕ್ವಿಝ್ ವಿಜೇತರಿಗೆ ಮೋದಿ ಜೊತೆಗೆ...

ಇಸ್ರೋ ಕ್ವಿಝ್ ವಿಜೇತರಿಗೆ ಮೋದಿ ಜೊತೆಗೆ ಚಂದ್ರಯಾನ-2ರ ಲ್ಯಾಂಡಿಂಗ್ ವೀಕ್ಷಣೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ4 Sept 2019 8:25 PM IST
share
ಇಸ್ರೋ ಕ್ವಿಝ್ ವಿಜೇತರಿಗೆ ಮೋದಿ ಜೊತೆಗೆ ಚಂದ್ರಯಾನ-2ರ ಲ್ಯಾಂಡಿಂಗ್ ವೀಕ್ಷಣೆಗೆ ಅವಕಾಶ

ಹೊಸದಿಲ್ಲಿ,ಸೆ.4: ಶನಿವಾರ ಬೆಂಗಳೂರಿನ ಇಸ್ರೋ ಮುಖ್ಯ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚಂದ್ರಯಾನ-2ರ ಲ್ಯಾಂಡಿಂಗ್ ವೀಕ್ಷಣೆಗೆ ದೇಶಾದ್ಯಂತದಿಂದ ಆಯ್ಕೆ ಮಾಡಲಾಗಿರುವ 60 ವಿದ್ಯಾರ್ಥಿಗಳು ಆ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ.

ತನ್ನ ಬಾಹ್ಯಾಕಾಶ ಕಾರ್ಯಕ್ರಮಗಳ ಬಗ್ಗೆ ಅರಿವನ್ನು ಹೆಚ್ಚಿಸಲು ಇಸ್ರೋ ಕಳೆದ ಆಗಸ್ಟ್‌ನಲ್ಲಿ 8ರಿಂದ 10ನೇ ತರಗತಿಯವರೆಗಿನ ಮಕ್ಕಳಿಗಾಗಿ ಆನ್‌ಲೈನ್ ಕ್ವಿಝ್ ಏರ್ಪಡಿಸಿತ್ತು. ಈ ಪೈಕಿ ಅತ್ಯುನ್ನತ ಸ್ಥಾನ ಗಳಿಸಿರುವ 60 ವಿದ್ಯಾರ್ಥಿಗಳನ್ನು ಐತಿಹಾಸಿಕ ಕ್ಷಣದ ವೀಕ್ಷಣೆಗಾಗಿ ಇಸ್ರೋ ಆಯ್ಕೆ ಮಾಡಿದೆ.

ಜುಲೈ 22ರಂದು ಬಾಹ್ಯಾಕಾಶಕ್ಕೆ ಉಡಾವಣೆಗೊಂಡಿದ್ದ ಭಾರತದ ಮಹತ್ವಾಕಾಂಕ್ಷೆಯ ಅಂತರಿಕ್ಷ ನೌಕೆ ಚಂದ್ರಯಾನ-2 ಸೆ.7ರಂದು ಚಂದ್ರನ ಮೇಲ್ಮೈನಲ್ಲಿ ತನ್ನ ಲ್ಯಾಂಡರ್‌ನ್ನು ಇಳಿಸಲಿದೆ.

ತಾನು ಗಗನಯಾತ್ರಿಯಾಗಲು ಬಯಸಿದ್ದೇನೆ ಮತ್ತು ಬೆಂಗಳೂರಿನಲ್ಲಿಯ ಇಸ್ರೋ ಮುಖ್ಯ ಕಚೇರಿಯನ್ನು ನೋಡಲು ಕಾತುರನಾಗಿದ್ದೇನೆ ಎಂದು ಹೇಳಿದ ದಿಲ್ಲಿ ಕಂಟೋನ್ಮಂಟ್‌ನ ಕೇಂದ್ರಿಯ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿ ಮನೋಜ್ಞ ಸಿಂಗ್ ಸುಯಂಶ್,ಕ್ವಿಝ್‌ನಲ್ಲಿ ಪ್ರಶ್ನೆಗಳು ಕಠಿಣವಾಗಿರಲಿಲ್ಲ,ಆದರೆ ಉತ್ತರಿಸಲು ನೀಡಿದ್ದ ಸಮಯ ನಿರ್ಣಾಯಕ ಅಂಶವಾಗಿತ್ತು ಎಂದು ತಿಳಿಸಿದ.

 ಆಂಧ್ರಪ್ರದೇಶದ 10ನೇ ತರಗತಿಯ ವಿದ್ಯಾರ್ಥಿನಿ ಪ್ರಗಡ ಕಾಂಚನಾ ಬಾಲರಸಿ ವಾಸವಿ ಕೂಡ ಚಂದ್ರಯಾನ-2ರ ಲ್ಯಾಂಡಿಂಗ್ ವೀಕ್ಷಣೆಗಾಗಿ ಕಾತುರಳಾಗಿದ್ದಾಳೆ. ತಾನು ಸ್ಪರ್ಧೆಯಲ್ಲಿ ಗೆದ್ದು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಪಡೆದಿರುವ ರಾಜ್ಯದ ಏಕೈಕ ಅಭ್ಯರ್ಥಿಯಾಗಿರುವುದು ತನ್ನಲ್ಲಿ ಪುಳಕವನ್ನುಂಟು ಮಾಡಿದೆ ಎಂದು ಹೇಳಿದಳು.

ಕಾರ್ಯಕ್ರಮದಲ್ಲಿ ಭಾವಹಿಸಲು ಅವಕಾಶ ಪಡೆದಿರುವ ಇತರ ಹಲವಾರು ವಿದ್ಯಾರ್ಥಿಗಳೂ ಆ ಕ್ಷಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ 60 ವಿದ್ಯಾರ್ಥಿಗಳ ಪೈಕಿ 16 ವಿದ್ಯಾರ್ಥಿಗಳು ಕೇಂದ್ರೀಯ ವಿದ್ಯಾಲಯಗಳಿಗೆ ಸೇರಿದವರಾಗಿದ್ದಾರೆ.

ಕ್ವಿಝ್‌ನಲ್ಲಿ ಪಾಲ್ಗೊಂಡಿದ್ದ ಪ್ರತಿಯೊಬ್ಬ ವಿದ್ಯಾರ್ಥಿಗೂ ಇಸ್ರೋ ಪ್ರಮಾಣಪತ್ರವನ್ನು ನೀಡಲಿದೆ. 10 ನಿಮಿಷಗಳ ಅವಧಿಯ ಕ್ವಿಝ್‌ನಲ್ಲಿ 20 ಪ್ರಶ್ನೆಗಳನ್ನು ಕೇಳಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X