Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೆಲ್ಕಾರ್: ಸೆ. 8ರಂದು ಗಾಯತ್ರಿ...

ಮೆಲ್ಕಾರ್: ಸೆ. 8ರಂದು ಗಾಯತ್ರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Sept 2019 10:40 PM IST
share
ಮೆಲ್ಕಾರ್: ಸೆ. 8ರಂದು ಗಾಯತ್ರಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ನೂತನ ಕಚೇರಿ ಉದ್ಘಾಟನೆ

ಬಂಟ್ವಾಳ, ಸೆ. 4: ಗಾಯತ್ರಿ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ನಿಯಮಿತ ಸಂಸ್ಥೆಯ ನೂತನ ಕಚೇರಿ ಸೆ.8ರಂದು ಮೇಲ್ಕಾರಿನ ರಾಮ್ ದೇವ್ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬಿ.ಸಿ.ರೋಡಿನಲ್ಲಿ ಬುಧವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಅಡ್ಯೇಯಿ ತಿಳಿಸಿದ್ದಾರೆ.

2000ನೇ ಇಸವಿಯಲ್ಲಿ ಆರಂಭಗೊಂಡ ಸೊಸೈಟಿ ಮೇಲ್ಕಾರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಸುಮಾರು 40 ಲಕ್ಷ ರೂ ಮೌಲ್ಯದ 789 ಚ.ಮೀ. ವಿಸ್ತೀರ್ಣದ ಸುಸಜ್ಜಿತ ಸ್ವಂತ ಕಚೇರಿಯಲ್ಲಿ ಕೆಲಸ ಮಾಡಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಉದ್ಘಾಟಿಸುವರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದರು.

ಭದ್ರತಾ ಕೊಠಡಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಂಪ್ಯೂಟರೀಕರಣವನ್ನು ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಕೌಶಲ್ಯಾಭಿವೃದ್ಧಿ ಖಾತೆಯನ್ನು ತಹಶೀಲ್ದಾರ್ ರಶ್ಮಿ ಎಸ್.ಆರ್ ಉದ್ಘಾಟಿಸುವರು. ವೇ.ಮೂ. ಶಿವರಾಮ ಮಯ್ಯ, ಹವ್ಯಕ ಮಹಾಮಂಡಲ ಕಾರ್ಯದರ್ಶಿ ಪಿ.ನಾಗರಾಜ ಭಟ್, ಉಡುಪಿ ಜಿಲ್ಲಾ ಡಿಡಿಪಿಐ ಶೇಷಶಯನ ಕೆ, ಅಖಿಲ ಕರ್ನಾಟಕ ಬ್ರಾಹ್ಮಣ ಪರಿಷತ್ ಬಂಟ್ವಾಳ ಉಪಾಧ್ಯಕ್ಷ ಮುರುವ ನಡುಮನೆ ಮಹಾಬಲ ಭಟ್, ಸುಬ್ರಹ್ಮಣ್ಯ ಸಹಕಾರಿ ಸಂಘ ಅಧ್ಯಕ್ಷ ಪಿ.ಎನ್.ನಾಗೇಶ ರಾವ್ ಮತ್ತು ಮಂಗಳೂರಿನ ಸರಕಾರಿ ಪ್ರ.ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕಿ ಡಾ. ನಾಗವೇಣಿ ಮಂಚಿ ಉಪಸ್ಥಿತರಿರುವರು. ಕೌಶಲ್ಯಾಭಿವೃದ್ಧಿ ಖಾತೆ ಸೊಸೈಟಿಯ ವೈಶಿಷ್ಟ್ಯವಾಗಿದ್ದು, ಪಾರಂಪರಿಕ ಕೌಶಲ್ಯಗಳ ಅಭಿವೃದ್ಧಿಗಾಗಿ ಸಾಲ ಸೌಲಭ್ಯ ಪಡೆದುಕೊಂಡು ಸಾಧನೆ ಮಾಡಿದವರಿಗೆ ಮರುಪಾವತಿ ಅವಧಿಯಲ್ಲಿ ಬಡ್ಡಿಯ ಶೇ.10ನ್ನು ಸಹಾಯಧನವಾಗಿ ವಾಪಸ್ ಕೊಡುವ ಯೋಜನೆ ಇದು ಎಂದವರು ಹೇಳಿದರು.

ಕಾರ್ಯಕ್ರಮದ ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ವೀರ ಅಭಿಮನ್ಯು ಎಂಬ ಯಕ್ಷಗಾನ ಜೋಡಾಟ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರಾದ ಟಿ.ಜಿ. ರಾಜಾರಾಮ ಭಟ್, ಜಯಶಂಕರ ಬಾಸ್ತ್ರಿತ್ತಾಯ, ರಾಜಾರಾಮ ಐತಾಳ್ ಕೆ ಮತ್ತು ಸೂರ್ಯನಾರಾಯಣ ಪೂವಳ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X