Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕ್ಯಾಚ್ ಪಡೆಯುವ ಭರದಲ್ಲಿ ಪರಸ್ಪರ...

ಕ್ಯಾಚ್ ಪಡೆಯುವ ಭರದಲ್ಲಿ ಪರಸ್ಪರ ಢಿಕ್ಕಿಯಾಗಿ ಗಾಯಗೊಂಡ ಶ್ರೀಲಂಕಾ ಆಟಗಾರರು

ವಾರ್ತಾಭಾರತಿವಾರ್ತಾಭಾರತಿ4 Sept 2019 11:06 PM IST
share
ಕ್ಯಾಚ್ ಪಡೆಯುವ ಭರದಲ್ಲಿ ಪರಸ್ಪರ ಢಿಕ್ಕಿಯಾಗಿ ಗಾಯಗೊಂಡ ಶ್ರೀಲಂಕಾ ಆಟಗಾರರು

ಪಲ್ಲೆಕಲೆ, ಸೆ.4: ನ್ಯೂಝಿಲ್ಯಾಂಡ್ ವಿರುದ್ಧ ಮಂಗಳವಾರ ನಡೆದ ಎರಡನೇ ಟ್ವೆಂಟಿ-20 ಪಂದ್ಯದ ಕೊನೆಯ ಓವರ್‌ನಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಪಡೆಯುವ ಭರದಲ್ಲಿ ಪರಸ್ಪರ ಢಿಕ್ಕಿಯಾದ ಶ್ರೀಲಂಕಾದ ಇಬ್ಬರು ಆಟಗಾರರು ಗಾಯಗೊಂಡಿದ್ದಾರೆ.

  ಕಿವೀಸ್‌ಗೆ ಗೆಲ್ಲಲು 4 ಎಸೆತಗಳಲ್ಲಿ 7 ರನ್ ಅಗತ್ಯವಿತ್ತು. ಮಿಚೆಲ್ ಸ್ಯಾಂಟ್ನರ್ ಅವರು ಹಸರಂಗ ಬೌಲಿಂಗ್‌ನಲ್ಲಿ ಲಾಂಗ್-ಆನ್‌ನತ್ತ ಚೆಂಡನ್ನು ಅಟ್ಟಿದರು. ಶೆಹಾನ್ ಜಯಸೂರ್ಯ ಬೌಂಡರಿಲೈನ್‌ನಲ್ಲಿ ಉತ್ತಮ ಕ್ಯಾಚ್ ಪಡೆಯಲು ಸಫಲರಾಗಿದ್ದರು. ಮತ್ತೊಂದೆಡೆ ಕ್ಯಾಚ್ ಪಡೆಯುವ ಉದ್ದೇಶದಿಂದ ಮಿಡ್ ವಿಕೆಟ್‌ನಿಂದ ಓಡಿ ಬಂದ ಕುಸಾಲ್ ಮೆಂಡಿಸ್, ಜಯಸೂರ್ಯಗೆ ಢಿಕ್ಕಿಯಾದರು. ಆಗ ಜಯಸೂರ್ಯ ಅವರ ಕಾಲು ಬೌಂಡರಿ ಲೈನ್‌ಗೆ ತಾಗಿದ ಕಾರಣ ಅಂಪೈರ್ ಸಿಕ್ಸರ್ ನೀಡಿದರು. ಢಿಕ್ಕಿಯಾದ ತಕ್ಷಣ ಇಬ್ಬರು ಆಟಗಾರರು ಮೈದಾನದಲ್ಲಿ ಕುಸಿದುಬಿದ್ದರು. ಮೈದಾನದ ಸಿಬ್ಬಂದಿ ಅವರನ್ನು ಸುತ್ತುವರಿದು ತಪಾಸಣೆ ನಡೆಸಿದರು.

‘‘ಇಬ್ಬರು ಅಪಾಯದಿಂದ ಪಾರಾಗಿದ್ದು, ಮುಂದಿನ ಪಂದ್ಯದಲ್ಲಿ ಆಡುವ ವಿಶ್ವಾಸವಿದೆ’’ ಎಂದು ನಾಯಕ ಲಸಿತ್ ಮಾಲಿಂಗ ಅವರು ಜಯಸೂರ್ಯ ಹಾಗೂ ಮೆಂಡಿಸ್ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಕಳೆದ ತಿಂಗಳು ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಯ ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಜಯಸೂರ್ಯ ಹಾಗೂ ಮೆಂಡಿಸ್ ಬೈಕ್‌ನಿಂದ ಕೆಳಗೆ ಬಿದ್ದು ಪರಚಿದ ಗಾಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X