Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಹ್ಲೂ ಖಾನ್ ಪ್ರಕರಣ: 3 ದಿನಗಳ ನಂತರ...

ಪೆಹ್ಲೂ ಖಾನ್ ಪ್ರಕರಣ: 3 ದಿನಗಳ ನಂತರ ಘಟನಾ ಸ್ಥಳಕ್ಕೆ ತೆರಳಿದ್ದ ತನಿಖಾಧಿಕಾರಿ!

ತನಿಖೆಯ ಲೋಪದೋಷಗಳನ್ನು ಎತ್ತಿ ತೋರಿಸಿದ 84 ಪುಟಗಳ ಎಸ್‍ಐಟಿ ವರದಿ

ವಾರ್ತಾಭಾರತಿವಾರ್ತಾಭಾರತಿ6 Sept 2019 4:12 PM IST
share
ಪೆಹ್ಲೂ ಖಾನ್ ಪ್ರಕರಣ: 3 ದಿನಗಳ ನಂತರ ಘಟನಾ ಸ್ಥಳಕ್ಕೆ ತೆರಳಿದ್ದ ತನಿಖಾಧಿಕಾರಿ!

ಜೈಪುರ್, ಸೆ.6: ರಾಜಸ್ಥಾನದ ಆಲ್ವಾರ್ ನಲ್ಲಿ 2017ರಲ್ಲಿ ನಡೆದ ಪೆಹ್ಲೂ ಖಾನ್ ಗುಂಪು ಹತ್ಯೆ ಪ್ರಕರಣದ ಆರು ಮಂದಿ ಆರೋಪಿಗಳನ್ನು ಸಾಕ್ಷ್ಯದ ಕೊರತೆಯ ನೆಪದಲ್ಲಿ ಖುಲಾಸೆಗೊಳಿಸಲು ಕಾರಣವೇನೆಂದು ತಿಳಿಯಲು ರಾಜ್ಯ ಸರಕಾರ ರಚಿಸಿದ್ದ ವಿಶೇಷ ತನಿಖಾ ತಂಡವು ಪೊಲೀಸ್ ತನಿಖೆಯಲ್ಲಿನ ಹಲವಾರು ನ್ಯೂನತೆಗಳನ್ನು ಬೊಟ್ಟು ಮಾಡಿದೆಯಲ್ಲದೆ, ಅಸಮರ್ಪಕ ತನಿಖೆ ನಡೆಸಿದ್ದಕ್ಕಾಗಿ ಅಧಿಕಾರಿಗಳನ್ನು ದೂರಿದೆ.

ತನ್ನ 84 ಪುಟಗಳ ವರದಿಯನ್ನು ವಿಶೇಷ ತನಿಖಾ ತಂಡ ರಾಜಸ್ಥಾನದ ಡಿಜಿಪಿ ಭೂಪೇಂದ್ರ ಸಿಂಗ್ ಅವರಿಗೆ ಸಲ್ಲಿಸಿದೆ. ವರದಿಯಲ್ಲಿ ಮಾಡಲಾಗಿರುವ ಎಲ್ಲಾ ಶಿಫಾರಸುಗಳನ್ನು ಪರಿಶೀಲಿಸಲಾಗುವುದು ಎಂದು ಸಿಂಗ್ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ನಾಲ್ಕು ತನಿಖಾಧಿಕಾರಿಗಳ ತನಿಖೆಯಲ್ಲಿನ ಲೋಪದೋಷಗಳನ್ನು ವರದಿ ಎತ್ತಿ ತೋರಿಸಿದೆ. ಮೊದಲ ತನಿಖಾಧಿಕಾರಿ ಘಟನೆ ನಡೆದು ಮೂರು ದಿನಗಳ ನಂತರ ಘಟನಾ ಸ್ಥಳಕ್ಕೆ ತೆರಳಿದ್ದು ಈ ಸಂದರ್ಭ ಫೊರೆನ್ಸಿಕ್ ತಜ್ಞರ ಸೇವೆ ಬಳಸಿಕೊಂಡಿಲ್ಲ, ಜತೆಗೆ  ಪೆಹ್ಲೂ ಖಾನ್  ದನ ಸಾಗಾಟ ನಡೆಸುತ್ತಿದ್ದ ಎರಡು ವಾಹನಗಳ ಮೆಕ್ಯಾನಿಕಲ್ ತಪಾಸಣೆಗೂ ಕ್ರಮ ಕೈಗೊಂಡಿಲ್ಲ, ಈ ಅಧಿಕಾರಿ ಒಟ್ಟು 29 ತಪ್ಪುಗಳನ್ನು ಮಾಡಿದ್ದಾರೆಂದು ವರದಿ ತಿಳಿಸಿದೆ.

ಎರಡನೇ ತನಿಖಾಧಿಕಾರಿ ಮೊದಲ ತನಿಖೆಯ ಲೋಪದೋಷಗಳನ್ನು ನಿರ್ಲಕ್ಷ್ಯಿಸಿದ್ದೇ ಅಲ್ಲದೆ ತನಿಖೆಯನ್ನು ಸಮರ್ಥವಾಗಿ  ಮೇಲ್ವಿಚಾರಣೆ ನಡೆಸಲು ವಿಫಲರಾಗಿದ್ದರೆಂದು ವರದಿ ತಿಳಿಸಿದೆ.

ಮೂರನೇ ತನಿಖಾಧಿಕಾರಿ ಘಟನಾ ಸ್ಥಳಕ್ಕೆ ತೆರಳಿದರೂ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡಿಲ್ಲ, ಈ ಹಿಂದಿನ ತನಿಖಾಧಿಕಾರಿಗಳು ಮಾಡಿದ ತಪ್ಪನ್ನು ಸರಿಪಡಿಸಲೂ ಅವರು ಯತ್ನಿಸಿಲ್ಲ ಎಂದು ವರದಿ ಹೇಳಿದೆ.

ನಾಲ್ಕನೇ ತನಿಖಾಧಿಕಾರಿ ಖಾನ್ ಮೃತರಾಗುವ ಮುನ್ನದ ಹೇಳಿಕೆಯಲ್ಲಿ ಹೆಸರಿಸಿದ್ದ ಆರು ಮಂದಿಯ ವಿರುದ್ಧ ಯಾವುದೇ ಪ್ರಬಲ ಸಾಕ್ಷ್ಯವಿಲ್ಲ ಎಂದು ಹೇಳಿದ್ದರೆಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X