Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರಿಗೆ ದಿಲ್ಲಿ ಮೆಟ್ರೋದಲ್ಲಿ ಉಚಿತ...

ಮಹಿಳೆಯರಿಗೆ ದಿಲ್ಲಿ ಮೆಟ್ರೋದಲ್ಲಿ ಉಚಿತ ಯಾನ: ಸುಪ್ರೀಂಕೋರ್ಟ್ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ6 Sept 2019 10:37 PM IST
share
ಮಹಿಳೆಯರಿಗೆ ದಿಲ್ಲಿ ಮೆಟ್ರೋದಲ್ಲಿ ಉಚಿತ ಯಾನ: ಸುಪ್ರೀಂಕೋರ್ಟ್ ಆಕ್ಷೇಪ

   ಹೊಸದಿಲ್ಲಿ, ಸೆ.4: ದಿಲ್ಲಿ ಮೆಟ್ರೋದ ನಾಲ್ಕನೆ ಹಂತದ ವಿಸ್ತರಣೆಗಾಗಿ, ಕೇಂದ್ರ ಸರಕಾರವು ಮೆಟ್ರೋದ ನಿರ್ವಹಣಾ ನಷ್ಟದ ಶೇ.50ರಷ್ಟನ್ನು ಭರಿಸಬೇಕೆಂಬ ಅರವಿಂದ ಕೇಜ್ರಿವಾಲ್ ಸರಕಾರದ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಅರುಣ್ ಮಿಶ್ರಾ ಹಾಗೂ ಅರುಣ್ ಗುಪ್ತಾ ತಿರಸ್ಕರಿಸಿದ್ದಾರೆ. ರಿಯಾಯಿತಿ ಕೊಡುಗೆಗಳು ಹಾಗೂ ನಷ್ಟದ ಘೋಷಣೆ ಇವೆರಡೂ ಒಂದಕ್ಕೊಂದು ಹೊಂದಿಕೊಳ್ಳಲಾರದು ಎಂದು ನ್ಯಾಯಪೀಠ ಅಭಿಪ್ರಾಯಿಸಿದೆ. ಮಹಿಳೆಯರಿಗೆ ದಿಲ್ಲಿ ಮೆಟ್ರೋದಲ್ಲಿ ಉಚಿತ ಪ್ರಯಾಣಕ್ಕೆ ಕೇಜ್ರಿವಾಲ್ ಸರಕಾರ ಅವಕಾಶ ನೀಡಿರುವುದು ಸಮಸ್ಯೆಯನ್ನು ಸೃಷ್ಟಿಸಿದೆಯೆಂದು ಅದು ಹೇಳಿದೆ.

 ಒಂದೆಡೆ ದಿಲ್ಲಿ ಸರಕಾರವು ಮೆಟ್ರೋ ರೈಲ್ವೆಯಲ್ಲಿ ರಿಯಾಯಿತಿ ಕೊಡುಗೆಗಳನ್ನು ವಿಸ್ತರಿಸುತ್ತಿದ್ದರೆ, ಇನ್ನೊಂದೆಡೆ ಕೇಂದ್ರ ಸರಕಾರವು ಶೇ.50ರಷ್ಟು ನಿರ್ವಹಣಾ ನಷ್ಟವನ್ನು ಭರಿಸಬೇಕೆಂದು ಹೇಳುತ್ತಿದೆ. ನೀವು ಉಚಿತವಾಗಿ ಮೆಟ್ರೋದಲ್ಲಿ ಪ್ರಯಾಣಿಸಲು ಜನರಿಗೆ (ಮಹಿಳೆಯರು) ಅವಕಾಶ ನೀಡಿದಲ್ಲಿ, ಇಲ್ಲವೇ ಬೇರೆ ರೀತಿಯ ಉಚಿತ ಸವಲತ್ತುಗಳನ್ನು ನೀಡುತ್ತಿದರೆ ಅರಿಂದ ಸಮಸ್ಯೆಯೇ ಆಗಲಿದೆ ಎಂದು ನ್ಯಾಯಪೀಠ ತಿಳಿಸಿತು.

ಮೆಟ್ರೋ ರೈಲ್ವೆ ಯಾನಕ್ಕೆ ನೀಡಲಾಗುತ್ತಿರುವ ಎಲ್ಲಾ ರೀತಿಯ ರಿಯಾಯಿತಿಗಳನ್ನು ಕೂಡಲೇ ನಿಲ್ಲಿಸಬೇಕೆಂದು ಅರುಣ್ ಮಿಶ್ರಾ ದಿಲ್ಲಿಯ ಎಎಪಿ ಸರಕಾರಕ್ಕೆ ತಿಳಿಸಿದರು. ಮೆಟ್ರೋ ರೈಲ್ವೆ ರಾಜ್ಯ ಸರಕಾರದ ವ್ಯಾಪ್ತಿಗೆ ಬರುತ್ತದೆ. ಒಂದು ವೇಳೆ ಮೆಟ್ರೋ ನಷ್ಟದಲ್ಲಿ ನಡೆಯುತ್ತಿದ್ದರೆ ಅದರ ನಿರ್ವಹಣಾ ವೆಚ್ಚವನ್ನು ರಾಜ್ಯವೇ ಭರಿಸಬೇಕಾಗಿದೆ. ಆದರೆ ಮೆಟ್ರೊದ ನಿರ್ವಹಣೆಯಲ್ಲಿ ಅಥವಾ ಅದನ್ನು ನಡೆಸುವಲ್ಲಿ ಯಾವುದೇ ನಷ್ಟವಾಗದಂತೆ ರಾಜ್ಯ ಸರಕಾರ ಖಾತರಿಪಡಿಸಬೇರಕಾಗಿದೆಯೆಂದು ನ್ಯಾಯಪೀಠತಿಳಿಸಿತು.

  ಆದರೆ ಮೆಟ್ರೊ ವಿಸ್ತರಣೆಗೆ ತಗಲು 193.94 ಕಿ.ಮೀ. ವಿಸ್ತೀರ್ಣದ ಯೋಜನೆಗಾಗಿನ ಭೂನಿವೇಶನದ ವೆಚ್ಚವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಭರಿಸಬೇಕೆಂದು ಕೇಂದ್ರ ಹಾಗೂ ದಿಲ್ಲಿ ಸರಕಾರಕ್ಕೆ ನ್ಯಾಯಾಲಯವು ಆದೇಶಿಸಿದೆ. ನಾಲ್ಕನೆ ಹಂತದ ಮೆಟ್ರೋ ವಿಸ್ತರಣಾ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ಮೂರು ವಾರಗಳೊಳಗೆ 2447.19 ಕೋಟಿ ರೂ.ಗಳನ್ನು ಬಿಡುಗಡೆಬೇಕೆಂದು ನ್ಯಾಯಾಲಯ ಆದೇಶಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X