Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆಂಧ್ರ ಬ್ಯಾಂಕ್ ವಿಲೀನ ವಿರೋಧ ಖಂಡಿಸಿ...

ಆಂಧ್ರ ಬ್ಯಾಂಕ್ ವಿಲೀನ ವಿರೋಧ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 Sept 2019 11:07 PM IST
share

ಬೆಂಗಳೂರು, ಸೆ.6: ಆಂಧ್ರ ಬ್ಯಾಂಕ್ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರಕಾರದ ಕ್ರಮವನ್ನು ಕರ್ನಾಟಕ ಹಾಗೂ ಕೇರಳ ಘಟಕಗಳ ಬ್ಯಾಂಕ್ ನೌಕರರ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿವೆ.

ಇತ್ತೀಚೆಗಷ್ಟೇ ವಿತ್ತಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಕುರಿತು ವಿಷಯವನ್ನು ಮುಂದಿಟ್ಟಿದ್ದಾರೆ. ಇದನ್ನು ಖಂಡಿಸಿ ಇಲ್ಲಿನ ಜಯನಗರ 4 ನೆ ಬ್ಲಾಕ್‌ನಲ್ಲಿರುವ ವಲಯ ಕಚೇರಿ ಎದುರು ಆಂಧ್ರ ಬ್ಯಾಂಕ್ ಸಿಬ್ಬಂದಿ ಸಾಂಕೇತಿಕ ಪ್ರತಿಭಟನೆ ನಡೆಸುವ ಮೂಲಕ ವಿರೋಧ ವ್ಯಕ್ತಪಡಿಸಿದರು.

ದೇಶದಲ್ಲಿ ಆರ್ಥಿಕ ಸ್ಥಿತಿ ಕುಸಿಯುತ್ತಿರುವ ಸಂದರ್ಭದಲ್ಲಿ ಸುಧಾರಣೆಗಾಗಿ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಕೈಗೊಳ್ಳಲು ಮುಂದಾಗಿರುವುದು ಸಲ್ಲ. ನಾಯಕ್ ಸಮಿತಿ ಪ್ರಕಾರ ಸರಕಾರದ ಹಸ್ತಕ್ಷೇಪ ಶೇ.50ಕ್ಕಿಂತ ಕಡಿಮೆಯಿರಬೇಕು. ಆ ಮೂಲಕ ಬ್ಯಾಂಕ್‌ಗಳು ಸ್ವಾಯತ್ತವಾಗಿ ವ್ಯವಹಾರ ನಡೆಸಲು ಅವಕಾಶ ಕಲ್ಪಿಸಬೇಕಿದೆ ಎಂದು ಹೇಳಿದೆ ಎಂದು ಹೇಳಿದರು.

ಇಂದಿನ ಬ್ಯಾಂಕ್‌ಗಳು ಸಾಂಪ್ರದಾಯಿಕ ಪದ್ಧತಿಯಿಂದ ತಂತ್ರಜ್ಞಾನ ಬಳಕೆ ಮಾಡಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ಅನ್ನು ಮತ್ತೊಂದು ಬ್ಯಾಂಕಿನೊಂದಿಗೆ ವಿಲೀನ ಮಾಡಲು ಮುಂದಾಗಿರುವುದು ಸಮಂಜಸವಲ್ಲ ಎಂದು ಬ್ಯಾಂಕ್ ನೌಕರರ ಸಂಘಟನೆಯ ಪದಾಧಿಕಾರಿಗಳು ತಿಳಿಸಿದರು.

ಕರ್ನಾಟಕ ಹಾಗೂ ಕೇರಳ ವಿಭಾಗದ ಅಧ್ಯಕ್ಷ ದಿನೇಶ್ ಮಾತನಾಡಿ, ಆರೋಗ್ಯ ವಿಮೆ, ಸಾಮಾನ್ಯ ವಿಮೆ ಹಾಗೂ ಮ್ಯೂಚುವಲ್ ಫಂಡ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಆದರೆ, ರಾಜಕೀಯ ಹಸ್ತಕ್ಷೇಪದಿಂದ ಎನ್‌ಪಿಎಸ್ ಫಲಿತಾಂಶ ಕುಸಿತಕ್ಕೆ ಒಳಗಾಗಿತ್ತು ಎಂದು ಹೇಳಿದರು.

ಆಂಧ್ರ ಬ್ಯಾಂಕ್ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಾ ಜನಪರವಾಗಿದೆ. ಈ ಬ್ಯಾಂಕ್ ಅನ್ನು ವಿಲೀನಗೊಳಿಸಲು ಗ್ರಾಹಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ, ಬ್ಯಾಂಕ್ ಅನ್ನು ಈಗಿರುವ ಸ್ಥಿತಿಯಲ್ಲಿಯೇ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ವಿಲೀನ ಮಾಡಲು ಮುಂದಾಗಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಆಂಧ್ರ ಬ್ಯಾಂಕ್ ನೌಕರರ ಯೂನಿಯನ್ ಮಹಾ ಪ್ರಧಾನ ಕಾರ್ಯದರ್ಶಿ ಪದ್ಮನಾಭನ್, ಕರ್ನಾಟಕ ಹಾಗೂ ಕೇರಳ ವಿಭಾಗದ ಕಾರ್ಯದರ್ಶಿ ಪಿ.ರಾಘವೇಂದ್ರ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X