Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಕೂಲಿ...

ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲ: ವಿಆರ್‌ಎಲ್ ಅಧ್ಯಕ್ಷ ವಿಜಯ್ ಸಂಕೇಶ್ವರ್

ಸಾಧಕರೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ7 Sept 2019 10:10 PM IST
share
ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲ: ವಿಆರ್‌ಎಲ್ ಅಧ್ಯಕ್ಷ ವಿಜಯ್ ಸಂಕೇಶ್ವರ್

ಬೆಂಗಳೂರು, ಸೆ.7: ಸಿದ್ದರಾಮಯ್ಯ ಜಾರಿ ಮಾಡಿದ ಒಂದು ರೂ.ಗೆ ಒಂದು ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂದು ವಿಆರ್‌ಎಲ್ ಸಂಸ್ಥೆಯ ಅಧ್ಯಕ್ಷ ವಿಜಯ್ ಸಂಕೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.

ಶನಿವಾರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದಲ್ಲಿ ಆಯೋಜಿಸಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿಯಾದ ನಂತರ ನಮ್ಮ ಸಂಸ್ಥೆಗೆ ಬೇಕಾದ ಉದ್ಯೋಗಿಗಳನ್ನು ಉತ್ತರ ಭಾರತದಿಂದ ಹಣಕೊಟ್ಟು ಕರೆಸಿಕೊಳ್ಳಬೇಕಾದ ಅನಿವಾರ್ಯತೆ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಯಾವ ಉದ್ಯಮ ನಷ್ಟವಾಗುತ್ತದೆಯೆಂದು ಇತರೆ ಉದ್ಯಮಿಗಳು ನಿರ್ಧರಿಸಿ ಅದರಿಂದ ದೂರು ಇರುತ್ತಾರೆಯೋ, ಅದೇ ಉದ್ಯಮದಲ್ಲಿ ತೊಡಗಿ ಯಶಸ್ವಿಯಾಗಲು ಇಷ್ಟ ಪಡುತ್ತೇನೆ. ಅದಕ್ಕಾಗಿಯೇ ಸಾರಿಗೆ ಹಾಗೂ ಪತ್ರಿಕೋದ್ಯಮದಲ್ಲಿ ತೊಡಗಿ ದೇಶದಲ್ಲೇ ಅತಿದೊಡ್ಡ ಸಾರಿಗೆ ಸಂಸ್ಥೆಯನ್ನು ಕಟ್ಟಿದ್ದೇನೆಂದು ಅವರು ತಿಳಿಸಿದರು.

ಯಾವ ಉದ್ಯಮ ನಕಲು ಹಾಗೂ ವಾಮಮಾರ್ಗದಲ್ಲಿ ತೊಡಗುತ್ತದೆಯೋ, ಅಲ್ಲಿಂದಲೇ ಅವನತಿ ಪ್ರಾರಂಭವಾಗುತ್ತದೆ. ಆರ್ಥಿಕ ಶಿಸ್ತಿನಿಂದ ಮಾತ್ರ ಉದ್ಯಮವನ್ನು ಯಶಸ್ಸಿನತ್ತ ಕೊಂಡೊಯ್ಯಲು ಸಾಧ್ಯ. ಇದನ್ನು ಅನುಸರಿಸದ ಕಾರಣದಿಂದಾಗಿಯೇ ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು, ಇಲ್ಲವೇ ವಿದೇಶಕ್ಕೆ ಓಡಿಹೋಗುವಂತಹ ಕೃತ್ಯವನ್ನು ಎಸಗುತ್ತಾರೆಂದು ಅವರು ಅಭಿಪ್ರಾಯಿಸಿದರು.

ನರೇಂದ್ರ ಮೋದಿ ಜಾರಿ ಮಾಡಿದ ನೋಟು ನಿಷೇಧ ಹಾಗೂ ಜಿಎಸ್‌ಟಿಯಿಂದ ದೇಶವು ಆರ್ಥಿಕತೆ ಸಂಕಷ್ಟಕ್ಕೆ ಸಿಲುಕಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ದೇಶ ಎದುರಿಸುತ್ತಿರುವ ಆರ್ಥಿಕ ಸಂಕಷ್ಟಕ್ಕೆ ಮೋದಿ ಕಾರಣರಲ್ಲ. ಮನಮೋಹನ್ ಸಿಂಗ್ ಆಡಳಿತದ ಹತ್ತು ವರ್ಷದಲ್ಲಿ ದೇಶದಿಂದ ಭ್ರಷ್ಟಾಚಾರದ ರೂಪದಲ್ಲಿ ಸಾಕಷ್ಟು ಹಣ ವಿದೇಶಕ್ಕೆ ಹೋಗಿರುವುದೆ ಆರ್ಥಿಕ ಕುಸಿತಕ್ಕೆ ಕಾರಣ.

-ವಿಜಯ್ ಸಂಕೇಶ್ವರ್, ಅಧ್ಯಕ್ಷ, ವಿಆರ್‌ಎಲ್ ಸಂಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X