Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಭಾರತದ ಭೂ ಪ್ರದೇಶಗಳ ಮೇಲೆ ಚೀನಾ ದಾಳಿ

ಭಾರತದ ಭೂ ಪ್ರದೇಶಗಳ ಮೇಲೆ ಚೀನಾ ದಾಳಿ

ವಾರ್ತಾಭಾರತಿವಾರ್ತಾಭಾರತಿ7 Sept 2019 11:57 PM IST
share

1504: ವಿಶ್ವ ಪ್ರಖ್ಯಾತ ಚಿತ್ರ ಕಲಾವಿದ ಮೈಕೆಲೆಂಜಲೋನ ಪ್ರಸಿದ್ಧ ಕೃತಿ ‘ಡೇವಿಡ್’ ಫ್ಲಾರೆನ್ಸ್ ನಲ್ಲಿ ಅನಾವರಣಗೊಂಡಿತು.

1522: ಪ್ರಥಮ ಬಾರಿ ವಿಶ್ವವನ್ನು ನೌಕೆಯ ಮೂಲಕ ಪರ್ಯಟನೆ ಮಾಡಿದ್ದ ಸ್ಪಾನಿಶ್ ನಾವಿಕ ಜುವಾನ್ ಡಿ ಎಲ್ಕಾನೋ ಸ್ಪೇನ್‌ಗೆ ಹಿಂದಿರುಗಿದ.

1943: ಎರಡನೇ ಜಾಗತಿಕ ಮಹಾಯುದ್ಧದಲ್ಲಿ ಮಿತ್ರರಾಷ್ಟ್ರಗಳಿಗೆ ಇಟಲಿ ಶರಣಾಯಿತು.

1952: ಜಿನೇವಾದಲ್ಲಿ ಹಕ್ಕುಸ್ವಾಮ್ಯಗಳ ಕುರಿತಾದ ಪ್ರಥಮ ವಿಶ್ವ ಸಮ್ಮೇಳನಕ್ಕೆ ಭಾರತ ಒಳಗೊಂಡಂತೆ 35 ರಾಷ್ಟ್ರಗಳು ಸಹಿ ಹಾಕಿದವು.

1962: ಚೀನಾ ಸೈನ್ಯವು ಭಾರತದ ಪೂರ್ವವಲಯದ ಭೂಪ್ರದೇಶಗಳ ಮೇಲೆ ಮೊದಲ ದಾಳಿ ನಡೆಸಿತು. ಚೀನಾದ ಪ್ರಬಲ ಸೈನ್ಯದ ತುಕಡಿ ‘ಪೀಪಲ್ ಲಿಬರೇಷನ್ ಆರ್ಮಿ’ಯ 60 ಸೈನಿಕರನ್ನು ಒಳಗೊಂಡ ತಂಡ ಭಾರತದ ಕೆಲವು ಭೂಭಾಗಗಳನ್ನು ವಶಪಡಿಸಿಕೊಂಡಿತು. ಉಭಯ ಸೈನ್ಯಗಳ ನಡುವೆ ಆರಂಭದಲ್ಲಿ ಯಾವುದೇ ಗುಂಡಿನ ದಾಳಿ ನಡೆದಿರಲಿಲ್ಲ. ಆದರೆ ಅಂದಿನ ಪ್ರಧಾನಿ ನೆಹರೂ, ಭಾರತದ ಭೂಪ್ರದೇಶಗಳನ್ನು ಮರುವಶಪಡಿಸಿಕೊಳ್ಳಲು ಸೈನ್ಯಕ್ಕೆ ಆದೇಶಿಸಿದರು. ಇದು ಅಂತಿಮವಾಗಿ ಅ.20, 1962ರಂದು ಭಾರತ ಮತ್ತು ಚೀನಾ ಮಧ್ಯದ ಪ್ರಥಮ ಅಧಿಕೃತ ಯುದ್ಧಕ್ಕೆ ಕಾರಣವಾಯಿತು.

1965: ಲೂಸಿಯಾನಾ ಮತ್ತು ಫ್ಲೋರಿಡಾದಲ್ಲಿ ಬೀಸಿದ ಪ್ರಬಲ ಚಂಡಮಾರುತಕ್ಕೆ 75 ಜನರು ಬಲಿಯಾದರು.

2004: ಪ್ಯಾರಾಚೂಟ್ ಸರಿಯಾದ ಸಮಯದಲ್ಲಿ ತೆರೆಯದ ಕಾರಣ ನಾಸಾದ ಮಾನವರಹಿತ ಬಾಹ್ಯಾಕಾಶ ನೌಕೆ ಜೆನೆಸಿಸ್ ನೆಲಕ್ಕಪ್ಪಳಿಸಿತು.

1926: ನಿರ್ದೇಶಕ, ಗಾಯಕ, ಗೀತ ರಚನೆಕಾರ, ಕವಿ ಭೂಪೇನ್ ಹಝಾರಿಕಾ ಜನ್ಮದಿನ.

1933: ಸುಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಮಹಾರಾಷ್ಟ್ರದ ಸತಾರಾದಲ್ಲಿ ಜನಿಸಿದರು.

1960: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪತಿ ಫಿರೋಝ್ ಗಾಂಧಿ ನಿಧನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X