ಮಣಿಪಾಲ, ಸೆ.8: ಮಂಚೀಕೆರೆ ನಿವಾಸಿ ರಾಘವೇಂದ್ರ ಆಚಾರ್ಯ(62) ಅಲ್ಪಕಾಲದ ಅಸೌಖ್ಯದಿಂದ ಸೆ.7ರಂದು ನಿಧನರಾದರು. ಮರದ ಕುಸುರಿ ಕೆಲಸ ಮಾಡುವುದರಲ್ಲಿ ನಿಪುಣರಾಗಿದ್ದ ಅವರು, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಣಿಪಾಲ, ಸೆ.8: ಮಂಚೀಕೆರೆ ನಿವಾಸಿ ರಾಘವೇಂದ್ರ ಆಚಾರ್ಯ(62) ಅಲ್ಪಕಾಲದ ಅಸೌಖ್ಯದಿಂದ ಸೆ.7ರಂದು ನಿಧನರಾದರು. ಮರದ ಕುಸುರಿ ಕೆಲಸ ಮಾಡುವುದರಲ್ಲಿ ನಿಪುಣರಾಗಿದ್ದ ಅವರು, ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.