Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮದ ಮೋಂತಿ...

ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮದ ಮೋಂತಿ ಫೆಸ್ಟ್

ವಾರ್ತಾಭಾರತಿವಾರ್ತಾಭಾರತಿ8 Sept 2019 8:02 PM IST
share
ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮದ ಮೋಂತಿ ಫೆಸ್ಟ್

ಬೆಳ್ತಂಗಡಿ: ತಾಲೂಕಿನಾದ್ಯಂತ ಕ್ರೈಸ್ತರ ಪವಿತ್ರ ಹಬ್ಬ ಮೊಂತಿ ಫೆಸ್ಟ್ (ಕನ್ಯಾಮರಿಯಮ್ಮನವರ ಜನ್ಮದಿನ) ವನ್ನು ಸಂಭ್ರಮದಿಂದ ಆಚರಿಸಿದರು. ಬೆಳ್ತಂಗಡಿಯ ಸಂತ ಲಾರೆನ್ಸ್ ಕಧೀಡ್ರಲ್ ಚರ್ಚಿನಲ್ಲಿ  ಸಂಭ್ರಮದಿಂದ ಆಚರಣೆಗಳು ನಡೆಯಿತು. ತಾಲೂಕಿನ ವಿವಿಧ ಚರ್ಚ್‍ಗಳಲ್ಲಿ ಕ್ರೈಸ್ತರು ಭಕ್ತಿಯಿಂದ ಹಬ್ಬದಲ್ಲಿ ಪಾಲ್ಗೊಂಡರು.

ಬೆಳ್ತಂಗಡಿಯ ಚರ್ಚ್‍ರೋಡ್ ವೃತ್ತದಿಂದ ಬೆಳಗ್ಗೆ 8.30ಕ್ಕೆ ಕನ್ಯಾಮೇರಿಯಮ್ಮ ಅವರ ಮೂರ್ತಿಯನ್ನು ಪುಷ್ಪ ವೃಷ್ಟಿಗೊಳಿಸುವ ಮೂಲಕ ಮೆರವಣಿಗೆ ಮೂಲಕ ತಾಲೂಕಿನ ಪ್ರಧಾನ ದೇವಾಲಯವಾದ ಹೋಲಿ ರಿಡೀಮರ್ ಚರ್ಚ್‍ಗೆ ಕರೆದೊಯ್ಯಲಾಯಿತು. 9.30ಕ್ಕೆ ಧರ್ಮಗುರುಗಳು ವಿಶೇಷ ಬಲಿ ಪೂಜೆ ನೆರವೇರಿಸಿದರು.

ಮಂಗಳೂರು ಧರ್ಮಪ್ರಾಂತ್ಯದ ಆಡಳಿತಾಧಿಕಾರಿ ಮ್ಯಾಕ್ಸಿಂ ರೊಸಾರಿಯೊ ಆಶೀರ್ವಚನದ ಮೂಲಕ ಸಂದೇಶ ಸಾರಿದರು. ಈ ವೇಳೆ ಬೆಳ್ತಂಗಡಿ ಪ್ರಧಾನ ದೇವಾಲಯದ ಧರ್ಮಗುರುಗಳಾದ ಬೊನವಿಂಚರ್ ನಝರತ್, ಫಾ. ಅರುಣ್ ಲೋಬೊ, ಹೋಲಿ ರೆಡಿಮರ್ ಶಾಲೆಯ ಪ್ರಿನ್ಸಿಪಾಲ್ ಫಾ. ಜೈಸನ್ ವಿ.ಮೋನಿಸ್ ಉಪಸ್ಥಿತರಿದ್ದರು.

ಮಡಂತ್ಯಾರು ಸೇಕೆಡ್ ಹಾರ್ಟ್ ಚರ್ಚ್‍ನಲ್ಲಿ ಸಂಭ್ರಮ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್‍ನಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಚರ್ಚ್ ಸಹಾಯಕ ಧರ್ಮಗುರು ಫಾ. ಸ್ಟ್ಯಾನಿ ಪಿಂಟೋ ಆಶೀರ್ವಚನ ನೀಡಿ, ಬಲಿ ಪೂಜೆ ನೆರವೇರಿಸಿದರು. ಚರ್ಚ್ ಪ್ರಧಾನ ಧರ್ಮಗುರು ಫಾ. ಬೆಸಿಲ್ ವಾಸ್, ಫಾ. ಜೋಸೆಫ್ ಡಿಸೋಜ, ಫಾ. ಲ್ಯಾನ್ಸಿ  ಲೂಯಿಸ್, ಫಾ. ಜರಂ ಡಿಸೋಜ, ಫಾ. ಮೆಲ್ವಿನ್ ನೊರೆನ್ಹೊ, ಬ್ರದರ್ ರೊನಾಲ್ಡ್ ಫೆರಾವೊ ಸಂದೇಶ ನೀಡಿದರು.

ಇದಕ್ಕೂ ಮುನ್ನ ಮಂಡತ್ಯಾರು ಪೇಟೆ ಸಮೀಪ ವೆಲಂಕಣಿ ಮಾತೆ ವೃತ್ತದಿಂದ ಚರ್ಚ್ ವರೆಗೆ ಚರ್ಚ್‍ಗೆ ಭಕ್ತರು ಪವಿತ್ರ ಮೆರವಣಿಗೆಯಲ್ಲಿ ಸಾಗಿಬಂದರು. ಈ ಬಾರಿ ಪರಮ ಪ್ರಸಾದ ಸ್ವೀಕರಿಸಿದ 28 ಮಕ್ಕಳು ಬಿಳಿ ಸಮವಸ್ತ್ರ ಧರಿಸಿ ಬಗೆಬಗೆಯ ಹೂ ಹಿಡಿದು ಸಾಗುವ ಮೂಲಕ ವಿಶೇಷ ಆಕರ್ಷಣೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X