Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಗಪಟು ತನುಶ್ರೀ ಪಿತ್ರೋಡಿಗೆ ಗಿನ್ನೆಸ್...

ಯೋಗಪಟು ತನುಶ್ರೀ ಪಿತ್ರೋಡಿಗೆ ಗಿನ್ನೆಸ್ ದಾಖಲೆ ಪ್ರಮಾಣ ಪತ್ರ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ8 Sept 2019 8:48 PM IST
share
ಯೋಗಪಟು ತನುಶ್ರೀ ಪಿತ್ರೋಡಿಗೆ ಗಿನ್ನೆಸ್ ದಾಖಲೆ ಪ್ರಮಾಣ ಪತ್ರ ಪ್ರದಾನ

ಉಡುಪಿ, ಸೆ. 8: ಕಳೆದ ಮಾರ್ಚ್ ನಲ್ಲಿ ಒಂದು ನಿಮಿಷಕ್ಕೆ 44 ಬಾರಿ ತನ್ನ ದೇಹದ ಎದೆಯ ಭಾಗ ಹಾಗೂ ತಲೆಯನ್ನು ಸ್ಥಿರವಾಗಿ ಇರಿಸಿ ಉಳಿದ ಭಾಗವನ್ನು ತಿರುಗಿಸುವ(ಮೊಸ್ಟ್ ಫುಲ್ ಬಾಡಿ ರೆವೊಲ್ಯುಶನ್ ಮೈಟೈನಿಂಗ್ ಎ ಚೆಸ್ಟ್ ಸ್ಟಾಂಡ್ ಪೋಸಿಶನ್) ಮೂಲಕ ಗಿನ್ನೆಸ್ ವಿಶ್ವ ದಾಖಲೆ ಮಾಡಿದ್ದ ಯೋಗಪಟು ತನುಶ್ರೀ ಪಿತ್ರೋಡಿ ಅವರಿಗೆ ಇಂದು ಗಿನ್ನೆಸ್ ದಾಖಲೆ ಪ್ರಮಾಣ ಪತ್ರ ಹಾಗೂ ಪದಕವನ್ನು ಪ್ರದಾನ ಮಾಡಲಾಯಿತು.

ಅಜ್ಜರಕಾಡು ಸೈಂಟ್ ಸಿಸಿಲಿ ಶಾಲಾ ಸಭಾಂಗಣದಲ್ಲಿ ನಡೆದ ಸಮಾರಂಭ ವನ್ನು ಉದ್ಘಾಟಿಸಿದ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಮಾತನಾಡಿ, ಮಕ್ಕಳನ್ನು ಯಾಂತ್ರೀಕೃತವಾಗಿ ನೋಡುವ ಬದಲು, ಅವರದ್ದೆ ಕಲ್ಪನಾ ಲೋಕದಲ್ಲಿ ವಿಹರಿಸಲು ಅವಕಾಶ ಮಾಡಿಕೊಡಬೇಕು. ಮಕ್ಕಳ ಅದ್ಭುತ ಕಲಾ ಲೋಕ ಹಾಗೂ ಅವರ ಕನಸುಗಳನ್ನು ಚಿವುಟುವ ಕೆಲಸ ಮಾಡಬಾರದು ಎಂದು ಹೇಳಿದರು.

ಮಕ್ಕಳನ್ನು ಬುದ್ಧಿವಂತರನ್ನಾಗಿಸುವ ದಾವಂತದಲ್ಲಿ ನಾವು ಹೃದಯವಂತರನ್ನಾಗಿಸುವಲ್ಲಿ ಎಡುವುತ್ತಿದ್ದೇವೆ. ಪ್ರತಿ ಮಗು ಅದ್ಬುತ ಪ್ರತಿಭೆಯನ್ನು ಹೊಂದಿದ್ದು, ಅದನ್ನು ಹೊರಕ್ಕೆ ತರುವ ಪ್ರಯತ್ನ ಮಾಡಬೇಕು. ಮಕ್ಕಳನ್ನು ಅಂಕಗಳ ಮಾನದಂಡದಲ್ಲಿ ನೋಡಬಾರದು ಎಂದು ಅವರು ತಿಳಿಸಿದರು.

ಭರತನಾಟ್ಯ ಗುರು ರಾಮಕೃಷ್ಣ ಕೊಡಂಚ, ಯೋಗಗುರು ನರೇಂದ್ರ ಕಾಮತ್, ಉದ್ಯಮಿಗಳಾದ ಸಾಧು ಸಾಲ್ಯಾನ್, ದಿವಾಕರ ಸನಿಲ್, ಸೈಂಟ್ ಸಿಸಿಲಿ ಸಮೂಹ ಸಂಸ್ಥೆಯ ವಿಭಾ, ವೆಂಕಟರಮಣ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಅಧ್ಯಕ್ಷ ಮಲ್ಲೇಶ್ ಕುಮಾರ್, ಉಪಾಧ್ಯಕ್ಷ ಗಂಗಾಧರ ಕರ್ಕೇರ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣಯ್ಯ ಸುವರ್ಣ, ಪ್ರಮುಖರಾದ ಟಿ.ಜೆ ಹೆಗಡೆ, ಪ್ರಕಾಶ್ ಚಂದ್ರ ಉಪಸ್ಥಿತರಿದ್ದರು.

ಉದಯ ಕುಮಾರ್ ಸ್ವಾಗತಿಸಿದರು. ಬಾಸುಮ ಕೊಡಗು ಕಾರ್ಯಕ್ರಮ ನಿರೂಪಿಸಿದರು. ಇದಕ್ಕೂ ಮುನ್ನ ತನುಶ್ರೀ ಸಾಧನೆಗಳ ಬಿತ್ತಿಚಿತ್ರ ಪ್ರದರ್ಶನ, ತನುಶ್ರೀ ಪ್ರತಿಭಾ ಪ್ರದರ್ಶನ, ‘ತನುಮನಯೋಗ’ ಸಾಕ್ಷಚಿತ್ರ ಪ್ರದರ್ಶನ ಮತ್ತು ಕಾರ್ಯಕ್ರಮದ ಬಳಿಕ ‘ನನ್ನ ಕನಸು’ ಏಕವ್ಯಕ್ತಿ ಪ್ರದರ್ಶನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X