Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದಿಂದ ಹಿಂದಿ ಪತ್ರಿಕೆಗಳಲ್ಲಿ...

ಮೋದಿ ಸರಕಾರದಿಂದ ಹಿಂದಿ ಪತ್ರಿಕೆಗಳಲ್ಲಿ ಜಾಹೀರಾತಿಗೆ ಹೆಚ್ಚು ವೆಚ್ಚ: ಆರ್‌ಟಿಐ

ವಾರ್ತಾಭಾರತಿವಾರ್ತಾಭಾರತಿ8 Sept 2019 10:33 PM IST
share
ಮೋದಿ ಸರಕಾರದಿಂದ ಹಿಂದಿ ಪತ್ರಿಕೆಗಳಲ್ಲಿ ಜಾಹೀರಾತಿಗೆ ಹೆಚ್ಚು ವೆಚ್ಚ: ಆರ್‌ಟಿಐ

ಹೊಸದಿಲ್ಲಿ,ಸೆ.8: ಹಿಂದಿ ಭಾಷಿಕ ರಾಜ್ಯಗಳಲ್ಲಿ ಮತ್ತಷ್ಟು ಆಳವಾಗಿ ಪಕ್ಷವನ್ನು ಬೇರೂರಿಸಬೇಕು ಎನ್ನುವ ಉದ್ದೇಶದಿಂದ ನರೇಂದ್ರ ಮೋದಿ ಸರಕಾರ ಹಿಂದಿ ದಿನಪತ್ರಿಕೆಗಳಲ್ಲಿ ಜಾಹೀರಾತಿಗೆ ಕಳೆದ ಐದು ವರ್ಷಗಳಲ್ಲಿ 890 ಕೋ.ರೂ.ಗೂ ಹೆಚ್ಚು ವೆಚ್ಚ ಮಾಡಿದೆ. ಆಂಗ್ಲ ದಿನಪತ್ರಿಕೆಗಳಲ್ಲಿ ಜಾಹೀರಾತಿಗೆ ಇದೇ ವೇಳೆ 719 ಕೋ.ರೂ. ವ್ಯಯಿಸಲಾಗಿದೆ ಎಂಬ ಮಾಹಿತಿ ಐಎಎನ್‌ಎಸ್‌ಗೆ ಮಾಹಿತಿ ಹಕ್ಕಿನಡಿ ದೊರೆತಿದೆ.

ಡಿಜಿಟಲ್ ಜಾಹೀರಾತುಗಳಲ್ಲಿ ಜಾಗತಿಕವಾಗಿ ಶೇ.68 ಪಾಲು ಹೊಂದಿರುವ ಪೇಸ್‌ಬುಕ್ ಮತ್ತು ಗೂಗಲ್ ಮುಂತಾದ ಡಿಜಿಟಲ್ ವೇದಿಕೆಗಳಿಂದ ಕಠಿಣ ಸ್ಪರ್ಧೆ ಎದುರಾಗಿರುವುದರಿಂದ ಸದ್ಯ ಸಂಕಷ್ಟಕ್ಕೆ ಸಿಲುಕಿರುವ ಮುದ್ರಣ ಮಾಧ್ಯಮಕ್ಕೆ ಹೋಲಿಸಿದರೆ ಹಿಂದಿ ಹಾಗೂ ಇತರ ಪ್ರಾದೇಶಿಕ ದಿನಪತ್ರಿಕೆಗಳು ದೇಶದಲ್ಲಿ ಸಮೃದ್ಧಿ ಹೊಂದುತ್ತಿವೆ. 2014-15ರಿಂದ 2018-19ರ ಅವಧಿಯಲ್ಲಿ ನೂರು ಕೋ.ರೂ. ಮೊತ್ತದ ಜಾಹೀರಾತು ಪಡೆದಿರುವ ‘ದೈನಿಕ್ ಜಾಗರಣ್’ ಪತ್ರಿಕೆ ಈ ಸಾಲಿನಲ್ಲಿ ಮೊದಲ ಜಾಗದಲ್ಲಿ ನಿಲ್ಲುತ್ತದೆ. ‘ದೈನಿಕ್ ಭಾಸ್ಕರ್’ ಈ ಸಮಯದಲ್ಲಿ 56 ಕೋ.92 ಲಕ್ಷ ರೂ. ಪಡೆದರೆ ‘ಹಿಂದುಸ್ಥಾನ್’ ಅಂದಾಜು 50 ಕೋ.66 ಲಕ್ಷ ರೂ. ಮೊತ್ತದ ಸರಕಾರಿ ಜಾಹೀರಾತು ಪಡೆದುಕೊಂಡಿದೆ ಎಂದು ಆರ್‌ಟಿಐ ಬಯಲು ಮಾಡಿದೆ.

‘ಪಂಜಾಬ್ ಕೇಸರಿಗೆ’ 50 ಕೋ. 66 ಲಕ್ಷ ರೂ. ಮತ್ತು ‘ಅಮರ್ ಉಜಾಲ’ ಪತ್ರಿಕೆಗೆ 47.4 ಕೋ.ರೂ, ನವಭಾರತ್ ಟೈಮ್ಸ್‌ಗೆ 30ಕೋ. 76 ಲಕ್ಷ ರೂ. ಮತು ‘ರಾಜಸ್ಥಾನ್ ಪತ್ರಿಕಾಗೆ’ 27 ಕೋ. 78 ಲಕ್ಷ ರೂ. ಸರಕಾರಿ ಜಾಹೀರಾತು ದೊರಕಿದೆ. ಓದುಗರ ವಿಷಯದಲ್ಲೂ ಆಂಗ್ಲ ಪತ್ರಿಕೆಗಳು ಹಿನ್ನಡೆ ಅನುಭವಿಸಿದೆ. 2009-2018ರ ಅವಧಿಯಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ಪತ್ರಿಕೆಗಳು ವಾರ್ಷಿಕ ಶೇ.6 ಮತ್ತು ಶೇ.7ರ ದರದಲ್ಲಿ ಚಂದದಾರರನ್ನು ಹೆಚ್ಚಿಸುತ್ತಾ ಬರುತ್ತಿದ್ದರೆ ಆಂಗ್ಲ ಪತ್ರಿಕೆ ಕೇವಲ ಶೇ.2 ದರದಲ್ಲಿ ಓದುಗ ಬಳಗವನ್ನು ಹೆಚ್ಚಿಸಲು ಸಫಲವಾಗಿದೆ ಎಂದು ಆರ್‌ಟಿಐ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X