Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಸೇನೆಯಿಂದ ಬಲೂಚ್ ಮಹಿಳೆ, ನಾಲ್ವರು...

ಪಾಕ್ ಸೇನೆಯಿಂದ ಬಲೂಚ್ ಮಹಿಳೆ, ನಾಲ್ವರು ಪುತ್ರರ ಅಪಹರಣ?

ವಾರ್ತಾಭಾರತಿವಾರ್ತಾಭಾರತಿ8 Sept 2019 11:17 PM IST
share
ಪಾಕ್ ಸೇನೆಯಿಂದ ಬಲೂಚ್ ಮಹಿಳೆ, ನಾಲ್ವರು ಪುತ್ರರ ಅಪಹರಣ?

 ಇಸ್ಲಾಮಬಾದ್,ಸೆ.8: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಹಾಗೂ ಆಕೆಯ ನಾಲ್ವರು ಪುತ್ರರನ್ನು ಪಾಕ್ ಸೇನೆಯು ಇತ್ತೀಚೆಗೆ ಅಪಹರಿಸಿದೆಯೆಂದು ಬಲೂಚ್ ರಿಪಬ್ಲಿಕನ್ ಪಾರ್ಟಿಯ ಶೇರ್ ಮುಹಮ್ಮದ್ ಭುಗ್ತಿ ಅವರ ವಕ್ತಾರರೊಬ್ಬರು ರವಿವಾರ ಟ್ವೀಟ್ ಮಾಡಿದ್ದಾರೆ.

 ಬಲೂಚ್ ಪ್ರಾಂತದ ಮಹಿಳೆ ಸಲೀಮಾ ಬಂಗೂಲ್‌ಝಾಯ್ ಹಾಗೂ ಆಕೆಯ ನಾಲ್ವರು ಮಕ್ಕಳನ್ನು ಪಾಕ್ ಸಶಸ್ತ್ರ ಪಡೆಗಳ ಸೈನಿಕರು, ಶುಕ್ರವಾರ ಸಂಜೆ ಮಂಗ್‌ಚಾರ್ ಪ್ರಾಂತ್ಯದಲ್ಲಿ ಅಪಹರಿಸಿದ್ದರೆಂದು ಅವರು ಹೇಳಿದ್ದಾರೆ.

ಅಪಹೃತರು, ಜೊಹಾನ್ ಪ್ರದೇಶದಲ್ಲಿ ನಡೆಯಲಿದ್ದ ಬುಡಕಟ್ಟುಪಂಗಡವೊಂದರ ಸಭೆಯಲ್ಲಿ ಪಾಲ್ಗೊಳಲು ತೆರಳುತ್ತಿದ್ದರೆಂದು ಮೂಲಗಳು ತಿಳಿಸಿವೆ. ಅಪಹೃತ ಬಲೂಚ್ ಮಹಿಳೆಯು ಬಲೂಚಿಸ್ತಾನದ ಬಂಗುಲ್‌ಝಾಯ್ ಪಂಗಡಕ್ಕೆ ಸೇರಿದವರಾಗಿದ್ದಾರೆ.

    ಪಾಕ್ ಸರಕಾರವು ನೇಮಿಸಿರುವ ಬಲವಂತದ ನಾಪತ್ತೆ ಪ್ರಕರಣಗಳ ಕುರಿತಾದ ತನಿಖಾ ಆಯೋಗವು ಪ್ರಕಟಿಸಿರುವ ಅಂಕಿಅಂಶಗಳ ಪ್ರಕಾರ 2014ರಿಂದೀಚೆಗೆ ಪಾಕಿಸ್ತಾನದಲ್ಲಿ 5 ಸಾವಿರ ಬಲವಂತದ ನಾಪತ್ತೆ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಹೆಚ್ಚಿನವು ಬಗೆಹರಿದಿಲ್ಲವೆಂದು ಅದು ಹೇಳಿದೆ.

   ಆದರೆ ಕೆಲವು ಸ್ಥಳೀಯ ಸ್ವಾಯತ್ತ ಹಾಗೂ ಅಂತಾರಾಷ್ಟ್ರೀಯ ಮಾನವಹಕ್ಕುಗಳ ಸಂಘಟನೆಗಳು ಈ ಸಂಖ್ಯೆಯು ಇನ್ನೂ ಅಧಿಕವೆಂದು ಹೇಳುತ್ತಿವೆ. ಬಲೂಚಿಸ್ತಾನದಿಂದ ಸುಮಾರು 20 ಸಾವಿರ ಮಂದಿ ಅಪಹೃತರಾಗಿದ್ದು, ಅವರಲ್ಲಿ 2500ಕ್ಕೂ ಅಧಿಕ ಮಂದಿಯ ಶವಗಳು ಬುಲೆಟ್‌ನಿಂದ ಛಿದ್ರಗೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದವು ಎಂದು ಅವು ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X