Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಥಿಕ ಪ್ರಗತಿಯ ಮಂದಗತಿಗೆ ನೋಟು ರದ್ದತಿ...

ಆರ್ಥಿಕ ಪ್ರಗತಿಯ ಮಂದಗತಿಗೆ ನೋಟು ರದ್ದತಿ ಮೂಲಕಾರಣ: ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರಣಬ್ ಸೇನ್

ವಾರ್ತಾಭಾರತಿವಾರ್ತಾಭಾರತಿ9 Sept 2019 10:47 PM IST
share
ಆರ್ಥಿಕ ಪ್ರಗತಿಯ ಮಂದಗತಿಗೆ ನೋಟು ರದ್ದತಿ ಮೂಲಕಾರಣ: ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರಣಬ್ ಸೇನ್

ಹೊಸದಿಲ್ಲಿ, ಸೆ.9: ಕೇಂದ್ರ ಸರಕಾರ 2016ರಲ್ಲಿ ಅಧಿಕ ಮುಖಬೆಲೆಯ ಕರೆನ್ಸಿ ನೋಟುಗಳನ್ನು ರದ್ದು ಮಾಡಿರುವುದು ಈಗಿನ ಆರ್ಥಿಕ ಪ್ರಗತಿಯ ಮಂದಗತಿಗೆ ಮೂಲ ಕಾರಣ ಎಂದು ಭಾರತದ ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

ಜಾಗತಿಕ ಆರ್ಥಿಕ ಮಂದಗತಿ ಭಾರತದ ಸಮಸ್ಯೆಗೆ ಪೂರಕ ಕಾರಣವಾಗಿದೆಯಷ್ಟೇ. ಆದರೆ ಮುಖ್ಯ ಕಾರಣ ನೋಟು ರದ್ದತಿಯ ಕ್ರಮ ಎಂದವರು ಹೇಳಿದ್ದಾರೆ. ಡಾ. ಸೇನ್ ಈಗ ಇಂಟರ್‌ನ್ಯಾಷನಲ್ ಗ್ರೋತ್ ಪ್ರೋಗ್ರಾಂನ ಭಾರತ ವಿಭಾಗದ ನಿರ್ದೇಶಕರಾಗಿದ್ದಾರೆ. ಕೃಷಿ ಉತ್ಪನ್ನಗಳನ್ನು ಖರೀದಿಸುವ ಸ್ಥಳೀಯ ವ್ಯಾಪಾರಿಗಳು ನಗದಿನ ಕೊರತೆಯಿಂದ ಖರೀದಿಸಲು ಅಸಮರ್ಥರಾದರು. ನೋಟು ರದ್ದತಿಯ ತಕ್ಷಣದ ಪರಿಣಾಮ ಕೃಷ್ಯುತ್ಪನ್ನಗಳ ಮೇಲಾಯಿತು. ಆದ್ದರಿಂದ ರೈತರು ತಮ್ಮ ಕೃಷಿ ಉತ್ಪನ್ನದ ಅರ್ಧಾಂಶದಷ್ಟನ್ನು ಬೀದಿಗೆಸೆಯಬೇಕಾಯಿತು. ಅಲ್ಲದೆ ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರುವ ಅನಿವಾರ್ಯತೆ ಎದುರಾಯಿತು. ಈಗ ದೇಶದ ರೈತರು ಎದುರಿಸುತ್ತಿರುವ ಸಮಸ್ಯೆಗೆ ಇದು ಮೂಲ ಕಾರಣವಾಗಿದೆ . ಕೃಷಿ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಕೆಲಸವಿಲ್ಲದ ಅಥವಾ ಕಡಿಮೆ ಕೆಲಸಕ್ಕೆ ದುಡಿಯುವ ಅನಿವಾರ್ಯತೆ ಎದುರಾಯಿತು ಎಂದು ಸೇನ್ ಹೇಳಿದ್ದಾರೆ.

ದೇಶದ ಜನಸಂಖ್ಯೆಯ ಶೇ.70ರಷ್ಟು ಗ್ರಾಮೀಣ ಪ್ರದೇಶದಲ್ಲಿದ್ದು, ದೇಶದಲ್ಲಿ ಸರಕು ಮತ್ತು ಸೇವೆಗಳ ಬೇಡಿಕೆ ಗ್ರಾಮೀಣ ಪ್ರದೇಶದ ಆರ್ಥಿಕತೆಯನ್ನು ಹೆಚ್ಚಾಗಿ ಅವಲಂಬಿಸಿದೆ. ಸರಕು ಸಾಗಣೆ ಕುಸಿದ ಕಾರಣ ಲಾರಿ ಹಾಗೂ ವಾಣಿಜ್ಯ ವಾಹನಗಳಿಗೆ ಬೇಡಿಕೆ ಕುಸಿದಿದೆ ಎಂದವರು ವಿವರಿಸಿದ್ದಾರೆ. ನೋಟು ರದ್ದತಿಯ ಬಳಿಕ ಜನತೆ ಹೆಚ್ಚಿನ ಪ್ರಮಾಣದಲ್ಲಿ ನಗದನ್ನು ಬ್ಯಾಂಕಿನಿಂದ ಹಿಂಪಡೆಯಲು ಹೆದರುವಂತಾಯಿತು. ಉದ್ಯಮ ಹಾಗೂ ಕೈಗಾರಿಕೆಗಳಿಗೆ ಬ್ಯಾಂಕ್ ಸಾಲದ ರೂಪದಲ್ಲಿ ಮತ್ತು ರೈತರು ಸೇರಿದಂತೆ ಅಸಾಂಪ್ರದಾಯಿಕ ವಲಯದವರಿಗೆ ನಗದು ರೂಪದಲ್ಲಿ ಹಣದ ಅಗತ್ಯವಿದೆ. ಕಾರ್ಪೊರೇಟ್ ವಲಯಗಳು ಹಣ ಹೂಡಲು ಹಿಂಜರಿಯುವಂತಾಗಿದೆ. ಜಾಗತಿಕ ಆರ್ಥಿಕತೆಯಲ್ಲೂ ಮಂದಗತಿ ಇರುವ ಕಾರಣ ಭಾರತದ ರಫ್ತು ವ್ಯವಹಾರದ ಮೇಲೆ ಪರಿಣಾಮ ಬೀರಿದೆ ಎಂದವರು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಹಣ ಒದಗಿಸಿದರೆ ಬೇಡಿಕೆ ವರ್ಧಿಸುತ್ತದೆ ಹಾಗೂ ಆರ್ಥಿಕತೆಗೆ ಹೆಚ್ಚಿನ ವೇಗ ದೊರಕುತ್ತದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ ಯೋಜನೆ ಉತ್ತಮ ಯೋಜನೆಯಾಗಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣ, ಗ್ರಾಮೀಣ ವಸತಿ ಯೋಜನೆ ಮುಂತಾದ ಯೋಜನೆಗಳಿಂದ ಗ್ರಾಮೀಣ ಜನರಿಗೆ ಉದ್ಯೋಗದ ಜೊತೆಗೆ ಖರ್ಚು ಮಾಡುವ ಸಾಮರ್ಥ್ಯ ದೊರಕುತ್ತದೆ. ಎಂನರೇಗಾ(ಉದ್ಯೋಗ ಖಾತರಿ ಯೋಜನೆ) ಕೂಡಾ ಗ್ರಾಮೀಣ ಆದಾಯ ಹೆಚ್ಚಿಸಲು ಸಹಕಾರಿ ಎಂದವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X