Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಒಂದು ತಪ್ಪಿಗೆ ಅನೇಕ ಬಾರಿ ಶಿಕ್ಷೆ ಕೊಡುವ...

ಒಂದು ತಪ್ಪಿಗೆ ಅನೇಕ ಬಾರಿ ಶಿಕ್ಷೆ ಕೊಡುವ ಕಾನೂನು ಎಲ್ಲೂ ಇಲ್ಲ: ಸಚಿವ ಮಾಧುಸ್ವಾಮಿ

ಲಕ್ಷ್ಮಣ ಸವದಿ ನೀಲಿಚಿತ್ರ ವೀಕ್ಷಣೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ10 Sept 2019 7:43 PM IST
share
ಒಂದು ತಪ್ಪಿಗೆ ಅನೇಕ ಬಾರಿ ಶಿಕ್ಷೆ ಕೊಡುವ ಕಾನೂನು ಎಲ್ಲೂ ಇಲ್ಲ: ಸಚಿವ ಮಾಧುಸ್ವಾಮಿ

ಕೊಪ್ಪಳ, ಸೆ.10: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನಸಭೆ ಕಲಾಪದಲ್ಲಿ ನೀಲಿಚಿತ್ರ ವೀಕ್ಷಣೆ ಮಾಡಿದ್ದನ್ನು ಮನುಷ್ಯತ್ವ ಇರುವವರು ಯಾರೂ ಒಪ್ಪಿಕೊಳ್ಳಲ್ಲ. ಒಂದು ತಪ್ಪಿಗೆ ಅನೇಕ ಬಾರಿ ಶಿಕ್ಷೆ ಕೊಡುವ ಕಾನೂನು ಎಲ್ಲೂ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನಾನು ಲಕ್ಷ್ಮಣ ಸವದಿ ಅವರನ್ನು ಸಮರ್ಥನೆ ಮಾಡಿಕೊಂಡಿಲ್ಲ. ಸಮರ್ಥನೆ ಮಾಡಿಕೊಳ್ಳುವ ಜಾಯಮಾನವೂ ನನ್ನದಲ್ಲ. ಅದೊಂದು ಆಕಸ್ಮಿಕ ಘಟನೆ. ಆಗಿದ್ದು ತಪ್ಪು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅದನ್ನೇ ಯಾಕೆ ಪದೇ ಪದೇ ಮಾತನಾಡುತ್ತಿದ್ದಾರೆ. ಸವದಿಗೆ ಶಿಕ್ಷೆಯಾಗಿದೆ. ಶಿಕ್ಷೆಯಾದ ಮೇಲೆ ಮಾಜಿ ಸಿಎಂ ಪದೇ ಪದೇ ಅದನ್ನೇ ಮಾತನಾಡುವುದು ಸರಿಯಲ್ಲ ಎಂದರು.

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥ ಎಂದು ಜಾರಿ ನಿರ್ದೇಶನಾಲಯ ಬಂಧಿಸಿಲ್ಲ. ಅಂದಮೇಲೆ ನಮ್ಮ ಪಾತ್ರ ಇನ್ನು ಆರಂಭವಾಗಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡರ ಗರಡಿಯಲ್ಲಿ ಬೆಳೆದು ಇದೀಗ ನಮ್ಮ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಮೊದಲು ಸಿದ್ದರಾಮಯ್ಯ ಅವರ ಮನೆ ತೊಳೆದುಕೊಳ್ಳಲಿ. ಒಂದು ತಿಂಗಳಾದರೂ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿಲ್ಲ. ಒಂದು ತಿಂಗಳಿಂದ ಹೆಸರು ಕೇಳುತ್ತಿದ್ದೇವೆ ಹೆಸರು ಕೊಡುತ್ತಿಲ್ಲ. ಕಾಂಗ್ರೆಸ್‌ನ ಮುಖಂಡರಾದ ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಹಾಗೂ ಪರಮೇಶ್ವರ್ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ರಾಜ್ಯ ಸರಕಾರವು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಕ್ಕೆ ತುರ್ತು ಪರಿಹಾರ ಕೊಟ್ಟಿದೆ. ಆದರೆ ನಷ್ಟ ಎಷ್ಟಾಗಿದೆ ಎನ್ನುವುದು ನಿರೀಕ್ಷೆ ಮಾಡಲಾಗಿಲ್ಲ. ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಮಳೆ ಇರುವುದರಿಂದ ನಿರೀಕ್ಷಿತ ನಷ್ಟದ ಪ್ರಮಾಣ ತಿಳಿಯಲು ಸಾಧ್ಯವಿಲ್ಲ. ಕೇಂದ್ರದಿಂದ ಹಣ ತಂದು ಕಾರ್ಯಕ್ರಮ ಅನುಷ್ಠಾನ ಮಾಡುವ ಶಕ್ತಿ ನಮಗಿದೆ. ಆ ಕಾಲ ನಮಗಿನ್ನೂ ಬಂದಿಲ್ಲ ಎಂದು ಮಾಧುಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X