Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮೈ ಗ್ರೀನ್ ಸ್ಕೂಲ್‌' ಕೃತಿಯ...

'ಮೈ ಗ್ರೀನ್ ಸ್ಕೂಲ್‌' ಕೃತಿಯ ಕನ್ನಡಾನುವಾದ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Sep 2019 4:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೈ ಗ್ರೀನ್ ಸ್ಕೂಲ್‌ ಕೃತಿಯ ಕನ್ನಡಾನುವಾದ ಬಿಡುಗಡೆ

ಮಣಿಪಾಲ, ಸೆ.10: ಭೂತಾನಿನ ಮಾಜಿ ಶಿಕ್ಷಣ ಸಚಿವರಾದ ಠಾಕೂರ್ ಸಿಂಗ್ ಪೌಡೈಲ್ ಅವರು ಬರೆದ 'ಮೈ ಗ್ರೀನ್ ಸ್ಕೂಲ್‌' ನ ಕನ್ನಡಾನುವಾದ ಱನನ್ನ ಪರ್ಣಿ ಶಾಲೆೞಕೃತಿಯನ್ನು ಮಣಿಪಾಲ ಮಾಹೆಯ ಕುಲಪತಿ ಡಾ.ಎಚ್. ವಿನೋದ್ ಭಟ್ ಅವರು ಇತ್ತೀಚೆಗೆ ಇಲ್ಲಿ ಬಿಡುಗಡೆಗೊಳಿಸಿದರು.

ಕೃತಿಯನ್ನು ಮಣಿಪಾಲ ಯುನಿವರ್ಸಲ್ ಪ್ರೆಸ್ ಪ್ರಕಟಿಸಿದೆ. ಉಡುಪಿಯ ಭಾಷಾ ವಿದ್ವಾಂಸ ಡಾ.ಎನ್.ತಿರುಮಲೇಶ್ವರ ಭಟ್ ಅವರು ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಪುಸ್ತಕದ ಕುರಿತು ಮಾತನಾಡಿದ ಠಾಕೂರ್ ಸಿಂಗ್, ಪ್ರಕೃತಿಯೊಂದಿಗೆ ಗರಿಷ್ಠ ಸಂಬಂಧವಿರಿಸಿಕೊಂಡು ಸಹಬಾಳ್ವೆ ನಡೆಸುವುದರಿಂದ ವ್ಯಕ್ತಿಯೊಬ್ಬನ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂಬುದನ್ನು ನಾನೀ ಕೃತಿಯಲ್ಲಿ ಪ್ರತಿಪಾದಿಸಿದ್ದೇನೆ. ಪ್ರಕೃತಿಯೊಂದಿಗೆ ಬಾಳುವೆ ನಡೆಸುವ ಬದುಕಿನ ಸಂಸ್ಕೃತಿ ಶಾಲಾ ಮಟ್ಟದಲ್ಲಿ ಕಾರ್ಯರೂಪಕ್ಕೆ ಬಂದರೆ, ಪರಿಸರ ಸ್ನೇಹಿ ಹಾಗೂ ಮಾನವೀಯ ಸೂಕ್ಷ್ಮತೆಗಳನ್ನು ಒಳಗೊಂಡ ಮಾನವನ ನಿರ್ಮಾಣ ಸಾಧ್ಯ ಎಂದವರು ಹೇಳಿದರು.

ಅನುವಾದಕ ಡಾ.ಎನ್.ಟಿ.ಭಟ್ ಮಾತನಾಡಿ, ನನ್ನೆಲ್ಲಾ ಅನುವಾದಗಳಲ್ಲಿ ಮಾಡುವಂತೆ ಈ ಕೃತಿಯಲ್ಲೂ, ಮೂಲ ಭಾಷೆಯ ಎಲ್ಲಾ ಸ್ವಂತಿಕೆ ಹಾಗೂ ಸೃಜನಶೀಲತೆ ಕಳೆದುಹೋಗದಂತೆ ಜಾಗೃತೆ ವಹಿಸಿದ್ದೇನೆ. ಈ ಪುಸ್ತಕ ಪರಿಸರ ಸೂಕ್ಷ್ಮತೆಯ ಬಗ್ಗೆ ಹೇಳುತ್ತದೆ. ಪರ್ಣ ಎಂದರೆ ಎಲೆ, ಹಚ್ಚ ಹಸಿರನ್ನು ಎಲೆಯೊಂದಿಗೆ ಸಮೀಕರಿಸಿ ಪರ್ಣಿ ಎಂದು ಬಳಸಿದ್ದೇನೆ ಎಂದರು.

ಮಣಿಪಾಲ ಯುನಿವರ್ಸಲ್ ಪ್ರೆಸ್‌ನ ಮುಖ್ಯ ಸಂಪಾದಕಿ ಪ್ರೊ.ನೀತಾ ಇನಾಂದಾರ್ ಅವರು ಅತಿಥಿಗಳನ್ನು ಸ್ವಾಗತಿಸಿ, ಅನುವಾದದ ಸವಾಲುಗಳ ಕುರಿತು ಮಾತನಾಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X