Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೆಹುಲಿ ಘೋಷ್‌ಗೆ ಪ್ರಶಸ್ತಿ

ಮೆಹುಲಿ ಘೋಷ್‌ಗೆ ಪ್ರಶಸ್ತಿ

ರಾಷ್ಟ್ರೀಯ ಶೂಟಿಂಗ್ ಟ್ರಯಲ್ಸ್

ವಾರ್ತಾಭಾರತಿವಾರ್ತಾಭಾರತಿ10 Sept 2019 11:07 PM IST
share
ಮೆಹುಲಿ ಘೋಷ್‌ಗೆ ಪ್ರಶಸ್ತಿ

ಹೊಸದಿಲ್ಲಿ, ಸೆ.10: ಪಶ್ಚಿಮಬಂಗಾಳದ ಮೆಹುಲಿ ಘೋಷ್ ಮಂಗಳವಾರ ನಡೆದ ರಾಷ್ಟ್ರೀಯ ಶೂಟಿಂಗ್ ಟ್ರಯಲ್ಸ್‌ನಲ್ಲಿ ಹಿರಿಯ ಹಾಗೂ ಕಿರಿಯ ಮಹಿಳಾ 10 ಮೀ. ರೈಫಲ್ ಪ್ರಶಸ್ತಿಯನ್ನು ಜಯಿಸಿದ್ದಾರೆ.

ಅನ್ಹದ್ ಜವಾಂಡ ಹಾಗೂ ಪಾರುಲ್ ಕುಮಾರ್ ಡಾ.ಕರ್ನಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ಕ್ರಮವಾಗಿ ಪುರುಷರ 25 ಮೀ. ರ್ಯಾಪಿಡ್ ಫೈಯರ್ ಪಿಸ್ತೂಲ್ ಹಾಗೂ ಪುರುಷರ 50 ಮೀ. ರೈಫಲ್ ತ್ರಿ ಪೊಸಿಶನ್ಸ್ ನಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

 ಅವಳಿ ಪ್ರಶಸ್ತಿ ಜಯಿಸಿದ ಮೆಹುಲಿ ಘೋಷ್ ದಿನದ ಹೀರೊಯಿನ್ ಆಗಿ ಹೊರಹೊಮ್ಮಿದರು. 252 ಅಂಕ ಗಳಿಸಿದ ಮೆಹುಲಿ ಹಿರಿಯ ಮಹಿಳಾ 10 ಮೀ. ಏರ್ ರೈಫಲ್ ಪ್ರಶಸ್ತಿಯನ್ನು ಜಯಿಸಿದರು. ಮಧ್ಯಪ್ರದೇಶದ ಶ್ರೇಯಾ ಅಗರ್ವಾಲ್ (251.2)ಎರಡನೇ ಸ್ಥಾನ ಪಡೆದರು. ವಿಶ್ವದ ನಂ.1 ಆಟಗಾರ್ತಿ ರಾಜಸ್ಥಾನದ ಅಪೂರ್ವಿ ಚಾಂಡೇಲಾ(229.3)ಮೂರನೇ ಸ್ಥಾನ ಪಡೆದರು.

ಜೂನಿಯರ್ ಮಹಿಳಾ ಇವೆಂಟ್‌ನಲ್ಲಿ 252.2 ಅಂಕ ಗಳಿಸಿದ ಮೆಹುಲಿ ಮೊದಲ ಸ್ಥಾನ ಪಡೆದರು. ಪಂಜಾಬ್‌ನ ಖುಷಿ ಸೈನಿ(248.8)ಎರಡನೇ ಸ್ಥಾನ ಪಡೆದರು. ಮಧ್ಯಪ್ರದೇಶದ ಮಾನ್ಸಿ(227.5) ಹಾಗೂ ಶ್ರೇಯಾ ಅಗರ್ವಾಲ್(205.8)ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಜೂನಿಯರ್ ಮಹಿಳಾ ಇವೆಂಟ್‌ನ ಯೂತ್ ವಿಭಾಗದಲ್ಲಿ ಹಿಮಾಚಲ ಪ್ರದೇಶದ ಝೀನಾ ಫೈನಲ್‌ನಲ್ಲಿ 252.5 ಅಂಕ ಗಳಿಸಿ ಜಯಶಾಲಿಯಾದರು.

ಪುರುಷರ 25 ಮೀ. ರ್ಯಾಪಿಡ್ ಫೈಯರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 31 ಅಂಕ ಗಳಿಸಿದ ಅನ್ಹಾದ್ ಒಲಿಂಪಿಯನ್ ಗುರುಪ್ರೀತ್ ಸಿಂಗ್(26)ರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದರು. ಕೇರಳದ ಥಾಮಸ್ ಜಾರ್ಜ್(23 ಅಂಕ)ಮೂರನೇ ಸ್ಥಾನ ಪಡೆದಿದ್ದಾರೆ.

ಜೂನಿಯರ್ ಪುರುಷರ ಇವೆಂಟ್‌ನಲ್ಲಿ ಚಂಡಿಗಡದ ವಿಜಯವೀರ್ ಸಿಂಗ್ 31 ಅಂಕ ಗಳಿಸಿ ಮೊದಲ ಸ್ಥಾನ ಪಡೆದರು. ಆದರ್ಶ್ ಸಿಂಗ್(26) ಎರಡನೇ ಹಾಗೂ ವಿಜಯವೀರ್ ಸಹೋದರ ಉದಯವೀರ್(25)ಮೂರನೇ ಸ್ಥಾನ ಪಡೆದು ಕಂಚು ಜಯಿಸಿದರು.

ಏರ್‌ಫೋರ್ಸ್‌ನ ಭಾರತದ ಶೂಟರ್ ಪಾರುಲ್ ಕುಮಾರ್ ಪುರುಷರ 3 ಪೊಸಿಶನ್ಸ್ ಫೈನಲ್‌ನಲ್ಲಿ 458.3 ಅಂಕ ಗಳಿಸಿ ಚಿನ್ನದ ಪದಕ ಜಯಿಸಿದರು. ಆರ್ಮಿಯ ಸತ್ಯೇಂದ್ರ ಸಿಂಗ್(456.5)ಎರಡನೇ ಹಾಗೂ ಚೈನ್ ಸಿಂಗ್(443.1)ಮೂರನೇ ಸ್ಥಾನ ಪಡೆದಿದ್ದಾರೆ. ಉದಯೋನ್ಮುಖ ಶೂಟರ್ ಐಶ್ವರ್ಯ ಪ್ರತಾಪ್ ಸಿಂಗ್ ಥೋಮರ್ ಪುರುಷರ ಜೂನಿಯರ್ ತ್ರಿ ಪೊಸಿಶನ್ಸ್ ಸ್ಪರ್ಧೆಯ ಫೈನಲ್‌ನಲ್ಲಿ 453.5 ಅಂಕ ಗಳಿಸಿ ಪ್ರಶಸ್ತಿ ತನ್ನದಾಗಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X